ಅಧಿವೇಶನದಲ್ಲೂ ಪ್ರಸ್ತಾಪವಾದ ಶಕ್ತಿನಗರದ ಘಟನೆ -ಕಹಳೆ ನ್ಯೂಸ್
ಮಂಗಳೂರು:ಶಕ್ತಿನಗರದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಪ್ರಕರಣದ ವಿರುದ್ಧ ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿ ರಾಜ್ಯ ಬಿಜೆಪಿ ನಾಯಕರು ಕಾಮತ್ ಬೆಂಬಲಕ್ಕೆ ನಿಂತರು. ಬಿಜೆಪಿ ಹಿರಿಯ ಶಾಸಕರಾದ ಅರವಿಂದ್ ಬೆಲ್ಲದ್ ವಿಷಯ ಪ್ರಸ್ತಾಪಿಸಿ ಶಾಸಕ ಕಾಮತ್ ರವರ ಮೇಲಿನ ಸುಳ್ಳು ಪ್ರಕರಣ ದಾಖಲಾಗಿರುವುದನ್ನು ಖಂಡಿಸಿದರು. ನಂತರ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿನಕ್ಕೆ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಶಾಸಕರುಗಳ ಮೇಲೆ...







