Sunday, June 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:ಪಾಲಿಕೆ ಬಿಜೆಪಿ ಆಡಳಿತಾವಧಿ ಪೂರ್ಣ; ಶೀಘ್ರದಲ್ಲಿ ಆಡಳಿತಾಧಿಕಾರಿ ನೇಮಕ-ಕಹಳೆ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆಯ ಪ್ರಸಕ್ತ ಅವಧಿಯ ಬಿಜೆಪಿ ಆಡಳಿತ ಫೆ.27ಕ್ಕೆ ಅಂತ್ಯಗೊಂಡಿದೆ. ಮುಂದಿನ ಚುನಾವಣೆ ಘೋಷಣೆಯಾಗಿ ಹೊಸ ಸದಸ್ಯರು ಆಯ್ಕೆಯಾಗುವವರೆಗೆ ಆಡಳಿತಾಧಿಕಾರಿಗಳು ಪಾಲಿಕೆಯನ್ನು ಮುನ್ನಡೆಸಲಿದ್ದಾರೆ. ಮೇಯರ್‌ ಮನೋಜ್‌ ಕುಮಾರ್‌ ಕೋಡಿಕಲ್‌ ಅಧ್ಯಕ್ಷತೆಯಲ್ಲಿ ಪಾಲಿಕೆಯ ಕೊನೆಯ ಸಾಮಾನ್ಯ ಸಭೆ ಗುರುವಾರ ನಡೆಯಿತು. 2019ರ ನ.12ರಂದು ಪಾಲಿಕೆ ಚುನಾವಣೆ ನಡೆದಿತ್ತು. ಆದರೆ ಮೇಯರ್‌ ಮೀಸಲಾತಿ ತಡವಾಗಿದ್ದರಿಂದ 2020ರ ಫೆ.27ರಂದು ಮೊದಲ ಮೇಯರ್‌ ಅಧಿಕಾರ ಸ್ವೀಕರಿಸಿದರು. ಆ ದಿನದಿಂದ 5 ವರ್ಷ ಪಾಲಿಕೆ ಆಡಳಿತ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ-ಕಹಳೆ ನ್ಯೂಸ್

ಉಪ್ಪಿನಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಗೋಪಾಲ, ರಮೇಶ, ಕೇಶವ,ಕೃಷ್ಣಪ್ಪ, ಅಶೋಕ,ಮಮತಾ, ಸುನಂದಾ,ಚAದ್ರಾವತಿ,ಜಗದೀಶ, ಶೀನಪ್ಪ, ವೆಂಕಪ್ಪ, ಗಿರೀಶ, ಮತ್ತು ಸೇವಾಪ್ರತಿನಿಧಿ ಜಯಶ್ರೀರವರು ಒಟ್ಟು 13 ಸದಸ್ಯರು ದಕ್ಷಿಣ ಕಾಶಿ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ . ಮಹಾಶಿವರಾತ್ರಿಯ ದಿನ 2...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಉಪ್ಪಿನಂಗಡಿ: ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ-ಕಹಳೆ ನ್ಯೂಸ್

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರಿಯಡ್ಕದ ಕಿಂಡೋವು ದರ್ಖಾಸ್ ಮನೆ ನಿವಾಸಿ ಜಿನ್ನಪ್ಪ ಗೌಡರ ಪುತ್ರ ಶ್ರೀನಿವಾಸ (28) ಎಂಬುವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಕಟ್ಟಡ ನಿರ್ಮಾಣ ಕೆಲಸಕ್ಕೆ ಹೋಗುತ್ತಿದ್ದ ಶ್ರೀನಿವಾಸ, ಕೆಲ ದಿನಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದು, ಫೆ. 24ರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಬೆಳಿಗ್ಗೆ ತೋಟದ ಕೆರೆಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರು

ಪುತ್ತೂರು: ಮಾರ್ಚ್‌ 1ರಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ-ಕಹಳೆ ನ್ಯೂಸ್

ಪುತ್ತೂರು: ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ, ರಾಜ್ಯಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆ ಮಾರ್ಚ್‌ 1ರಂದು ನಡೆಯಲಿದೆ ಎಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದರು. ಪುತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಬೆಳಿಗ್ಗೆ ಕಂಬಳ ಉದ್ಘಾಟಿಸುವರು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಾಲಕ ನಾಪತ್ತೆ ಪ್ರಕರಣ, ಶನಿವಾರ ಫರಂಗಿಪೇಟೆ ಬಂದ್ ಗೆ ಕರೆ-ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಗೆ ಫೆ.27ರ ಗುರುವಾರ ಬೆಳಿಗ್ಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ ಪ್ರತಿಭಟನಕಾರರು ಮುಂದಿನ‌ 24 ಗಂಟೆಯ ಒಳಗಾಗಿ ಬಾಲಕನನ್ನು ಪತ್ತೆ ಮಾಡಬೇಕು. ತಪ್ಪಿದ್ದಲ್ಲಿ ಮತ್ತೆ ಪ್ರತಿಭಟನೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಇಡ್ಯಾ ಪೂರ್ವ 6ನೇ ವಾರ್ಡಿನಲ್ಲಿ ಶಾಸಕರು ಡಾ. ವೈ ಭರತ್ ಶೆಟ್ಟಿಯವರಿಂದ ವಿವಿಧ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ-ಕಹಳೆ ನ್ಯೂಸ್

ಮಂಗಳೂರು: ಕಟ್ಲ ಕ್ರಾಸ್ ಬಳಿ, ಮತ್ತು ಲಲಿತ್ ಹೋಟೆಲ್ ನೂತನ ಬಸ್ಸು ತಂಗುದಾಣದ ಗುದ್ದಲಿ ಪೂಜೆ ಹಾಗೂ ಸುರತ್ಕಲ್ ಹಿಂದೂ ರುದ್ರಭೂಮಿಯಲ್ಲಿ ನೂತನವಾಗಿ ಅಳವಡಿಸಿರುವ ಹೈ ಮಾಸ್ಕ್ ದೀಪ ಮತ್ತು ಎಲ್ ಇ ಡಿ ಲೈಟ್, ಮತ್ತು ಕಟ್ಲ ಕ್ರಾಸ್ ಬಳಿಯಿಂದ ದಿವ್ಯರಾಜ್ ಸರ್ಕಲ್ ತನಕ ಅಳವಡಿಸಿರುವ ದಾರಿ ದೀಪದ ಉದ್ಘಾಟನೆಯನ್ನು ಮಾನ್ಯ ಶಾಸಕರು ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ತಾಪಮಾನದಲ್ಲಿ ಏರಿಕೆ; ಎರಡು ದಿನ ಬಿಸಿ ಗಾಳಿ ಮುನ್ನೆಚ್ಚರಿಕೆ-ಕಹಳೆ ನ್ಯೂಸ್

ಮಂಗಳೂರು: ದ.ಕ. ಜಿಲ್ಲಾದ್ಯಂತ ಭಾರೀ ಸೆಕೆ ಮುಂದುವರಿದಿದೆ. ಕೆಲವೆಡೆ ಮಧ್ಯಾಹ್ನ ವೇಳೆ 40 ಡಿ.ಸೆ.ಗೂ ಅಧಿಕ ತಾಪಮಾನ ದಾಖಲಾಗಿದೆ. ಜಿಲ್ಲೆಯಲ್ಲಿ ಬೆಳಗ್ಗಿನ ವೇಳೆ ಕೆಲವೆಡೆ ಮಂಜು ಕವಿದಿತ್ತು. ಬಳಿಕ ಬಿಸಿಲು ಮತ್ತು ಸೆಕೆಯ ಬೇಗೆ ಹೆಚ್ಚಾಗತೊಡಗಿತು. ಕರಾವಳಿ ಭಾಗದಲ್ಲಿ ಬಿಸಿ ಗಾಳಿ ಇರಬಹುದು ಎಂಬುದಾಗಿ ಭಾರತೀಯ ಹವಾಮಾನ ಇಲಾಖೆ ಎಲ್ಲೋ ಅಲರ್ಟ್‌ ಘೋಷಣೆ ಮಾಡಿತ್ತು. ಭಾರತೀಯ ಹವಾಮಾನ ಮುನ್ಸೂಚನೆ ಪ್ರಕಾರ ಮುಂದಿನ ಎರಡು ದಿನಗಳಲ್ಲಿ ಬಿಸಿಗಾಳಿ ಹಾಗೂ ಆರ್ದ್ರ ಪರಿಸ್ಥಿತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿ.ಎಸ್.ಯಡಿಯೂರಪ್ಪ ರವರ ಜನ್ಮದಿನದ ಅಂಗವಾಗಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಇತಿಹಾಸ ಪ್ರಸಿದ್ಧ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಕಂಕನಾಡಿ ಇಲ್ಲಿ ವಿಶೇಷ ಪೂಜೆ-ಕಹಳೆ ನ್ಯೂಸ್

ಮಂಗಳೂರು:ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪ ರವರ ಜನ್ಮದಿನದ ಅಂಗವಾಗಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಇತಿಹಾಸ ಪ್ರಸಿದ್ಧ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಕಂಕನಾಡಿ ಇಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸನ್ಮಾನ್ಯ ಯಡಿಯೂರಪ್ಪನವರು ಈ ನಾಡು ಕಂಡ ಧೀಮಂತ ನಾಯಕ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ...
1 198 199 200 201 202 740
Page 200 of 740