Sunday, June 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ತೀರಾ ಅಗತ್ಯದ ಸಂದರ್ಭದಲ್ಲಿ ದೊರೆತ ಚಿಕ್ಕ ಸಹಾಯಯು ಅತ್ಯಂತ ಬೆಲೆಯುಳ್ಳದಾಗಿರುತ್ತದೆ..ರಮೇಶ್ -ಕಹಳೆ ನ್ಯೂಸ್

ಬಂಟ್ವಾಳ : ವಿದ್ಯಾದಾನವು ದೇವರಿಗೆ ಪ್ರಿಯವಾದ ಕೆಲಸ ವಾಗಿದೆ.ಪ್ರಸಾದ ರೂಪದಲ್ಲಿ ಏನೇ ಸಿಕ್ಕರು ಅದರ ಹತ್ತುಪಾಲುಗಳಷ್ಟು ಪರಿಶ್ರಮರಹಿತ ಫಲ ಸಿಕ್ಕೇ ಸಿಗುತ್ತದೆ ತೀರಾ ಅಗತ್ಯದ ಸಂದರ್ಭದಲ್ಲಿ ದೊರೆತ ಸಹಾಯ ಚಿಕ್ಕದಾದರೂ ಅತ್ಯಂತ ಬೆಲೆಯುಳ್ಳದಾಗಿರುತ್ತದೆ. ಒಳ್ಳೆಯ ಕೆಲಸಗಳಿಗೆ ದೇವರ ಆಶೀರ್ವಾದ ಎಂದಿಗೂ ಇರುತ್ತೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ಹೇಳಿದರು. ಅವರು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಾಂಬ್ರಿ ಪ್ರದೇಶದಲ್ಲಿ ಚಿರತೆ ಬಿಟ್ಟಿರುವ ಮಾಹಿತಿ: ಪಾಣಾಜೆಯಲ್ಲಿ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಕೇರಳದ ಬೇಡಗಂ ಬಳಿಯ ಕೊಳತ್ತೂರಿನಲ್ಲಿ ಬೋನಿನಲ್ಲಿ ಸಿಲುಕಿದ್ದ ಚಿರತೆಯೊಂದನ್ನು ಕೇರಳದ ಅರಣ್ಯ ಇಲಾಖೆಯವರು ಗಡಿ ಭಾಗದಲ್ಲಿರುವ ಪಾಣಾಜೆ ಗ್ರಾಮದ ಜಾಂಬ್ರಿ ಪ್ರದೇಶದಲ್ಲಿ ಬಿಟ್ಟಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಇದರಿಂದ ಆತಂಕಗೊಂಡ ಪಾಣಾಜೆ ಗಡಿ ಪ್ರದೇಶದ ಗ್ರಾಮಸ್ಥರು ಸೋಮವಾರ ಪಾಣಾಜೆ ಗ್ರಾಮ ಸಭೆಯಲ್ಲೇ ಪ್ರತಿಭಟಿಸಿದರು. ಪಾಣಾಜೆ ಗ್ರಾಮ ಪಂಚಾಯಿತಿ ಗ್ರಾಮ ಸಭೆಗೆ ಹಾಜರಾಗಿಲು ಬಂದಿದ್ದ ಗ್ರಾಮಸ್ಥರು, ನಮಗೆ ಗ್ರಾಮ ಸಭೆಗಿಂತ ಚಿರತೆ ಹಿಡಿಯುವುದೇ ಮುಖ್ಯ. ಮೊದಲು ಅದರ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಮಾರ್ಚ್ 1 ರಿಂದ 9 ರ ವರೆಗೆ ಕಾರ್ಮಾರು ಕ್ಷೇತ್ರದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ-ಕಹಳೆ ನ್ಯೂಸ್

 ಬದಿಯಡ್ಕ:  ಕಾರ್ಮಾರು ಶ್ರೀ ‌ಮಹಾವಿಷ್ಣು ಕ್ಷೇತ್ರದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗೂ ಗೌರವಾಧ್ಯಕ್ಷತೆಯಲ್ಲಿ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಮಾರ್ಚ್ 1 ರಿಂದ 9 ರ ವರೆಗೆ ಜರಗಲಿರುವುದು. 1400 ವರ್ಷಗಳ ಇತಿಹಾಸ ಹೊಂದಿದ ಕಾರ್ಮಾರು ಕ್ಷೇತ್ರದಲ್ಲಿ  32 ವರ್ಷಗಳ ಬಳಿಕ ನೂತನ ಶಿಲಾಮಯ ಗರ್ಭಗುಡಿ, ನಮಸ್ಕಾರ ಮಂಟಪ, ಸುತ್ತುಗೋಪುರ, ರಾಜಗೋಪುರದೊಂದಿಗೆ‌ ನವೀಕರಣಗೊಂಡಿದೆಯೆಂದು ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಓಂ ಶ್ರೀ ಮಠದಲ್ಲಿ 9 ದಿನಗಳ ಪಂಚಾಕ್ಷರಿ ಲಕ್ಷಾರ್ಚನೆ ಯಜ್ಞ ಪೂರ್ಣಾಹುತಿ-ಕಹಳೆ ನ್ಯೂಸ್

ಮಂಗಳೂರು: ಮಹಾಶಿವರಾತ್ರಿ ಪ್ರಯುಕ್ತ ಗುರುನಗರ ಓಂ ಶ್ರೀ ಮಠದಲ್ಲಿ ಪಂಚಾಕ್ಷರಿ ಲಕ್ಷಾರ್ಚನೆ ಯಜ್ಞ ಪೂರ್ಣಾಹುತಿ  ನಡೆಯಿತು. ಬಳಿಕ ಮಾತಾಡಿದ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಅವರು, “ಲೋಕ ಕಲ್ಯಾಣಾರ್ಥವಾಗಿ ಪಂಚಾಕ್ಷರಿ ಲಕ್ಷಾರ್ಚನೆ ಯಜ್ಞ ನಡೆದಿದೆ. ಇದರ ಫಲ ಸನಾತನ ಧರ್ಮ ಮತ್ತು ಅದರ ರಕ್ಷಣೆಗೆ ಕಟಿಬದ್ಧವಾಗಿರುವ ಸರ್ವ ಸನಾತನಿಗಳಿಗೂ ಸಿಗುವಂತಾಗಲಿ” ಎಂದರು. ಮಹಾಮಂಡಲೇಶ್ವರ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ ಅವರು ಮಾತಾಡಿ, “ಮಹಾವರಾತ್ರಿ ಪ್ರಯುಕ್ತ 9...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಹೊನಲು ಬೆಳಕಿನಲ್ಲೇ ಕ್ರಿಕೆಟ್ ಆಡಿ ಬಿಸಿಲಲ್ಲಿ ಬೇಡ; ಕ್ಷೇತ್ರದ ೧೦ ಕಡೆ ವಿವಿಧ ಕ್ರೀಡಾಂಗಣದ ಅಭಿವೃದ್ದಿ: ಶಾಸಕ ಅಶೋಕ್ ರೈ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮೀಣ ಭಾಗದಲ್ಲಿ ಕ್ರೀಡಾಂಗಣ ಇದೆ ಆದರೆ ಅವುಗಳು ಆಡಲು ಸುಸಜ್ಜಿತವಾಗಿಲ್ಲ, ಪಂದ್ಯಾಟಕ್ಕೆ ಮೊದಲು ಸಂಘಟಕರೇ ಅದನ್ನು ದುರಸ್ಥಿ ಮಾಡಿ ಆಡುವ ಸ್ಥಿತಿ ಇದೆ. ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬಿಸಿಲಲ್ಲಿ ಆಡುವ ಪರಿಸ್ಥಿತಿ ಇದ್ದು ಇದಕ್ಕಾಗಿ ಕ್ಷೇತ್ರದ ಒಟ್ಟು ೧೦ ಕಡೆಗಳಲ್ಲಿ ಇರುವ ಕ್ರೀಡಾಂಗಣವನ್ನೇ ದುರಸ್ಥಿ ಕಾರ್ಯ ನಡೆಯಲಿದ್ದು ಮುಂದಕ್ಕೆ ರಾತ್ರಿ ವೇಳೆ ಹೊನಲು ಬೆಳಕಿನಲ್ಲೇ ಕ್ರಿಕೆಟ್ ಆಟಕ್ಕೆ ವ್ಯವಸ್ಥೆ ಮಾಡುವುದಾಗಿ ಪುತ್ತೂರು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಸೈಬರ್ ವಂಚಕರ ಜೊತೆಗೆ ಪೊಲೀಸರ ಪ್ರವಾಸ ; ಕಾನೂನು ವಿದ್ಯಾರ್ಥಿಗಳಿಗೆ ಜಾಗೃತಿ ಪಾಠ – ಕಹಳೆ ನ್ಯೂಸ್

ಮಂಗಳೂರು, ಫೆ.25 : ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ ಘಟನೆ ಬೆಳಕಿಗೆ ಬಂದಿದೆ. ಇಷ್ಟೇ ಅಲ್ಲದೆ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೈಬರ್ ವಂಚನೆ ಬಗ್ಗೆ ಜಾಗೃತಿ ಪಾಠ ಹೇಳಿಸಿದ್ದಾರೆ . ಉರ್ವ ಠಾಣೆಯ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಜತೆಗೆ, ಆರೋಪಿಗಳ ಜತೆ ಅವರು ತೆಗೆದ ಸೆಲ್ಫಿ, ಫೋಟೊಗಳೂ ಬಹಿರಂಗವಾಗಿವೆ. ರಾಜಸ್ಥಾನ ಮೂಲದ ರಾಜ್‌ಕುಮಾರ್ ಮೀನಾ (23), ಸುಭಾಸ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ಜಿಎಲ್ ಸಂಸ್ಥೆಯಿಂದ ಕಂಪ್ಯೂಟರ್ ಕೊಡುಗೆ; ಠಾಣೆಯಿಂದ ಕೃತಜ್ಞತಾ ಪತ್ರ ಸಲ್ಲಿಸಿ ಅಭಿನಂದನೆ – ಕಹಳೆ ನ್ಯೂಸ್

ಪುತ್ತೂರಿನ ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಠಾಣೆಯ ವತಿಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಸಂಚಾರ ಪೊಲೀಸ್ ಠಾಣೆಯ ಎಎಸ್‍ಐ ಚಿದಾನಂದ ಮತ್ತು ಹೆಡ್ ಕಾನ್ಸ್ಟೇಬಲ್ ದಿನೇಶ್ ಅವರು ಜಿಎಲ್ ಆಚಾರ್ಯ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಆಚಾರ್ಯ ಅವರಿಗೆ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಿದರು. ಈ ವೇಳೆ ಉದಯ ರವಿ ಭಾಗಿಯಾಗಿದ್ದರು....
ಅಂಕಣದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆ

ತೆಂಕುತಿಟ್ಟು ಯಕ್ಷಗಾನದಲ್ಲಿ ಕಲಾ ಪ್ರೌಢಿಮೆ ಮೆರೆಯುತ್ತಿರುವ ಗಾನ ಮಾಂತ್ರಿಕ, ಯುವ ಕಲಾವಿದ ಭರತ್ ರಾಜ್ ಶೆಟ್ಟಿ ಸಿದ್ಧಕಟ್ಟೆ –ಕಹಳೆ ನ್ಯೂಸ್

 | ಯಕ್ಷ ಕಹಳೆ ವಿಶೇಷ ಬರಹ ಯಕ್ಷಗಾನದ ವೇಷಧಾರಿ ಹಾಗೂ ಪ್ರಸಂಗಕರ್ತರಾಗಿ ತೆಂಕು ತಿಟ್ಟುವಿನಲ್ಲಿ ಕಲಾ ಪ್ರೌಢಿಮೆ ಮೆರೆಯುತ್ತಿರುವ ಗಾನ ಮಾಂತ್ರಿಕ, ಕಲಾವಿದರಾದ ದಿ. ವಿಶ್ವನಾಥ ಶೆಟ್ಟಿ ಸಿದ್ಧಕಟ್ಟೆ ಹಾಗೂ ಜಯಂತಿ ವಿ ಶೆಟ್ಟಿ ಇವರ ದ್ವಿತೀಯ ಪುತ್ರ ಭರತ್ ರಾಜ್ ಶೆಟ್ಟಿ ಸಿದ್ಧಕಟ್ಟೆ. ಮೂಡುಬಿದ್ರೆಯ ಎಮ್‌ಐಟಿಇ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಮಾಡಿದ್ದಾರೆ.   ಕಾಲೇಜು ದಿನಗಳಲ್ಲಿ ಯಕ್ಷಗಾನದ ಬಗ್ಗೆ ಅಷ್ಟೊಂದು ಆಸಕ್ತಿ ಇರದ ಭರತ್ ಅವರಿಗೆ ಯಕ್ಷಗಾನ ಕ್ಷೇತ್ರಕ್ಕೆ...
1 200 201 202 203 204 740
Page 202 of 740