Sunday, June 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡ

ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ -ಕಹಳೆ ನ್ಯೂಸ್

ನಾವಳೆ (ಪೆ. 22 ): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ- ಶಿಶಿಲ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 30ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಫೆಬ್ರವರಿ 22 ರಂದು ಹತ್ಯಡ್ಕ ಗ್ರಾಮದ ಅಂಗನವಾಡಿ ಕೇಂದ್ರ ನಾವಳೆ- ಪಾಲೆಂಜದಲ್ಲಿ ನಡೆಯಿತು. ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಶ್ರೀ ಪ್ರಕಾಶ್ ಪಿಲಿಕಬೆ ಒಂದು ತಿಂಗಳ ಉಚಿತ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಿಡುವಳಿ ಯೋಜನೆ ಹಾಗೂ ಸಂಪೂರ್ಣ ಸುರಕ್ಷಾ ಮಾಹಿತಿ ಕಾರ್ಯಾಗಾರ-ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ವಿಟ್ಲ ತಾಲ್ಲೂಕು ವಿಟ್ಲ ಯೋಜನಾ ಕಛೇರಿ ವ್ಯಾಪ್ತಿಯ ಸೇವಾಪ್ರತಿನಿಧಿಗಳಿಗೆ 2025-2026 ನೇ ಸಾಲಿನ ಸಂಪೂರ್ಣ ಸುರಕ್ಷಾ ಹಾಗೂ ಹಿಡುವಳಿ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಡಿದ್ದು ಈ ಸಭೆಯನ್ನು ತಾಲೂಕಿನ ಮಾನ್ಯ ಯೋಜನಾಧಿಕಾರಿ ರಮೇಶ್ ಸರ್ ಉದ್ಘಾಟನೆ ಮಾಡಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಜಿಲ್ಲಾ ವಿಮಾ ಸಮನ್ವಯಧಿಕಾರಿ ಜನಾರ್ಧನ ಸರ್ ಸುರಕ್ಷಾದಲ್ಲಿ ಸಿಗುವ ಸಾಲಭ್ಯ, ಪಾಕೇಜ್,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಸಾಜ ದಲ್ಲಿ ಉಚಿತ ನೇತ್ರ ಹಾಗೂ NSS ಶಿಬಿರ , ಮಧುಮೇಹ ಮತ್ತು ರಕ್ತದೊತ್ತಡ ತಪಾಸನ ಶಿಬಿರ-ಕಹಳೆ ನ್ಯೂಸ್

ಪುತ್ತೂರು: ರಾಷ್ಟೀಯ ಸೇವಾ ಯೋಜನಾ ಘಟಕ ಮತ್ತು ಸಮಾಜಕಾರ್ಯ ವಿಭಾಗ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಹಾಗೂ ಬಲ್ನಾಡು ಗ್ರಮ ಪಂಚಾಯತ್, ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಸಾಜ ಇದರ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಾಣಾಜೆ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಮಂಗಳೂರು,ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮೈಕ್ರೊಫೈನಾನ್ಸ್‌ ಸಾಲ ಸಂತ್ರಸ್ತರ ಸಮಾವೇಶ-ಕಹಳೆ ನ್ಯೂಸ್

ಪುತ್ತೂರು: 'ಸರ್ಕಾರದ ನಿರ್ದೇಶನ, ಆರ್‌ಬಿಐ ಮಾರ್ಗಸೂಚಿ ಉಲ್ಲಂಘಿಸಿ, ದುಬಾರಿ ಬಡ್ಡಿದರ ವಿಧಿಸಿ ಅಕ್ರಮವಾಗಿ ಸಾಲ ನೀಡುತ್ತಾ ಬಂದಿರುವ ಮೈಕ್ರೋಫೈನಾನ್ಸ್ ವ್ಯವಹಾರವನ್ನು ನಿಲ್ಲಿಸಬೇಕು. ಮೈಕ್ರೊಫೈನಾನ್ಸ್‌ ಸಾಲವನ್ನು ಮನ್ನಾ ಮಾಡಬೇಕು ಹಾಗೂ ಉದ್ದೇಶ ಈಡೇರದ ಸಾಲವನ್ನು ರದ್ದುಗೊಳಿಸಬೇಕು' ಎಂದು ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಂ.ಭಟ್ ಆಗ್ರಹಿಸಿದರು. ಪುತ್ತೂರಿನ ಮಾಜಿ ಸೈನಿಕರ ಭವನದಲ್ಲಿ ಶುಕ್ರವಾರ ನಡೆದ ಮೈಕ್ರೊಫೈನಾನ್ಸ್‌ ಸಾಲ ಸಂತ್ರಸ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರವು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದ.ಕನ್ನಡ ಸಾಹಿತ್ಯ ಸಮ್ಮೇಳನ: ‘ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿದ ಕನ್ನಡ ಸಾಹಿತ್ಯ’-ಕಹಳೆ ನ್ಯೂಸ್

ಮಂಗಳೂರು: ಪಂಪನ ಕಾಲದಿಂದ ಆಧುನಿಕ ಸಂದರ್ಭದ ವರೆಗೂ ಕನ್ನಡ ಸಾಹಿತ್ಯ ನಿರಂತರವಾಗಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಬಿ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು. ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಕಟ್ಟುವ ಸಾಹಿತ್ಯ ಮತ್ತು ಹುಟ್ಟುವ ಸಾಹಿತ್ಯ ವಿಭಿನ್ನ. 'ಅರಸುಗಳಿಗಿದು ವೀರ ದ್ವಿಜರಿಗೆ ಪರಮವೇದದ ಸಾರ..' ಎಂದು ಸಾಗುವ ಕುಮಾರವ್ಯಾಸನ ಕಾವ್ಯ ಹುಟ್ಟುವ ಸಾಹಿತ್ಯಕ್ಕೆ ತಾಜಾ ಉದಾಹರಣೆ. ಒಟ್ಟಾರೆಯಾಗಿ ಕನ್ನಡ ಸಾಹಿತ್ಯದಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹಿಳಾ ಸಬಲೀಕರಣಕ್ಕೆ ನಾರಾಯಣಗುರುಗಳ ಕೊಡುಗೆ ಅವಿಸ್ಮರಣೀಯ : ಪ್ರೇಮನಾಥ್ ಕರ್ಕೇರ -ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣಗುರುಗಳ ತತ್ತ್ವಗಳು ಮತ್ತು ಚಟುವಟಿಕೆಗಳು ಮಹಿಳೆಯರ ಸ್ವಾತಂತ್ರ್ಯ, ಶಿಕ್ಷಣ, ಮತ್ತು ಸಾಮಾಜಿಕ ಸಮಾನತೆಗಾಗಿ ಗಂಭೀರವಾದ ಪ್ರೇರಣೆ ಒದಗಿಸಿವೆ. ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಯಾಗಿ ಬದುಕಬೇಕು ಅಂದಿನ ಕಾಲದಲ್ಲಿ ಮಹಿಳಾ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡಲಾಗುತ್ತಿತ್ತು, ಆದರೆ ಗುರುಗಳು ಇದನ್ನು ಮುರಿಯಲು ಸಹಾಯ ಮಾಡಿದರು. ಆದ್ದರಿಂದ ಮಹಿಳಾ ಸಬಲೀಕರಣಕ್ಕೆ ನಾರಾಯಣಗುರುಗಳ ಕೊಡುಗೆ ಅವಿಸ್ಮರಣೀಯ ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ತಿಳಿಸಿದರು. ಅವರು ಬಂಟ್ವಾಳ ಯುವವಾಹಿನಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಮಡಿಕೇರಿ

ತೆಂಗಿನ ಗರಿ ಎದೆಗೆ ಹೊಕ್ಕಿದ್ದ ಬಾಲಕ ಆಸ್ಪತ್ರೆಯಿಂದ ಬಿಡುಗಡೆ-ಕಹಳೆ ನ್ಯೂಸ್

ಮಂಗಳೂರು: ತೆಂಗಿನ ಗರಿ ಬಿದ್ದು, ಅದರ ತುಂಡು ಹಾಗೂ ಆತ ತೊಟ್ಟಿದ್ದ ಚೈನ್‌ ಕುತ್ತಿಗೆ ಮೂಲಕ ಎದೆಯ ಒಳಗೆ ಸೇರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಬಾಲಕ ಆಸ್ಸಾಂ ಮೂಲದ ಕಮಲ್‌ ಹಸನ್‌ (12) ಚೇತರಿಸಿಕೊಂಡು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಮಲ್‌ ಹಸನ್‌ ಅವರ ಪೋಷಕರು ಮಡಿಕೇರಿಯಲ್ಲಿ ಕಾರ್ಮಿಕರಾಗಿದ್ದು, ಫೆ. 8ರಂದು ಪೋಷಕರು ತೋಟದ ಕೆಲಸದಲ್ಲಿದ್ದ ವೇಳೆ ಪಕ್ಕದಲ್ಲೇ ಆಟವಾಗುತ್ತಿದ್ದ 12ರ ಹರೆಯದ ಬಾಲಕನ ಮೇಲೆ ತೆಂಗಿನ ಗರಿ ಬಿದ್ದು, ಅದರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನಾ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ-ನನ್ನ ಭಾರತಕ್ಕಾಗಿ ಯುಜಜನತೆ’ ಎಂಬ ಧ್ಯೇಯವಾಕ್ಯದಡಿಯಲ್ಲಿ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ 2024-25ನೇ ಸಾಲಿನ ಎನ್ ಎಸ್ ಎಸ್ ವಾರ್ಷಿಕ ಶಿಬಿರವು ದಿನಾಂಕ 20.02.2025 ರಿಂದ 26.02.2025ರ ವರೆಗೆ ಸ.ಹಿ.ಪ್ರಾ. ಶಾಲೆ ಆನಡ್ಕ ಇಲ್ಲಿ ನಡೆಯುತ್ತಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ನೆರವೇರಿತು. ಕಾಲೇಜಿನ ಬಗೆಗೆ ವಿಶೇಷವಾದ ಗೌರವ ಹಾಗೂ ಅಭಿಮಾನವನ್ನು ವ್ಯಕ್ತಪಡಿಸಿದ ಪ್ರಗತಿಪರ ಕೃಷಿಕರು ಹಾಗೂ ಸ.ಹಿ.ಪ್ರಾ. ಶಾಲೆ ಆನಡ್ಕ ಇದರ ಸ್ಥಾಪಕಾಧ್ಯಕ್ಷರಾದ...
1 202 203 204 205 206 740
Page 204 of 740