Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ : ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿ ವತಿಯಿಂದ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಭೇಟಿ – ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.30ರಿಂದ ಏ.6ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿ ಭೇಟಿ ಮಾಡಿತು. ಈ ವೇಳೆ ಸ್ವಾಮೀಜಿ ಅವರಿಂದ ಸ್ವರ್ಣ ಮಂತ್ರಾಕ್ಷತೆ ಪಡೆದು, ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು. ಉಭಯ ಸಮಿತಿಗಳ ಗೌರವಾಧ್ಯಕ್ಷರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿ...
ದಕ್ಷಿಣ ಕನ್ನಡಸುದ್ದಿ

ಪದ್ಯಾಣ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ- ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.30ರಿಂದ ಏ.6ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿ ಭೇಟಿ ಮಾಡಿತು. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ಡಾ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲಾಯಿತು. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಸಂತಾಪಸುದ್ದಿಸುಳ್ಯ

ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ-ಮಗು ಬೆಳಗಾಗುವಷ್ಟರಲ್ಲಿ ಕೆರೆಯಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಸುಳ್ಯ : ರಾತ್ರಿ ಮನೆಯಲ್ಲಿ ನಿದ್ದೆಗೆ ಜಾರಿದ್ದ ತಾಯಿ ಹಾಗೂ ಮೂರು ವರ್ಷದ ಮಗು ಇಂದು ಬೆಳಗಾಗುವಷ್ಟರಲ್ಲಿ ಮನೆಯ ಬಳಿಯ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಕೋಡಿಯಾಲ ಗ್ರಾಮದ ಅರ್ವಾರ ಹರೀಶ್ ಎಂಬುವವರ ಪತ್ನಿ ಮಧುಶ್ರೀ (34) ಹಾಗು ಮದು ಧನ್ವಿ (3) ಮೃತರು. ಹರೀಶ್ ತನ್ನ ಪತ್ನಿ, ಮಗು ಹಾಗೂ ತಾಯಿ ಜೊತೆ ಅರ್ವಾರ ಮನೆಯಲ್ಲಿ ವಾಸವಾಗಿದ್ದರು. ರಾತ್ರಿ ಎಲ್ಲಾ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್ 

ಬಂದಾರು: ಬಂದಾರು ಗ್ರಾಮ ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಡಿ. 4 ರಂದು ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಂದಾರು ಕೆಲೆಂಜಿಮಾರು ನಾಗಶ್ರೀ ಗೆಳೆಯರ ಬಳಗದ ಅಧ್ಯಕ್ಷರಾದ ಪುಷ್ಪರಾಜ್ ಗೌಡ ಕೆಲೆಂಜಿಮಾರು, ಕಾರ್ಯದರ್ಶಿ ಲೋಕೇಶ್ ಬಿ. ಬಂದಾರು,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಹಾರದಿಂದ ಮಂಗಳೂರಿಗೆ ಗಾಂಜಾ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ – ಇಬ್ಬರು ಅರೆಸ್ಟ್ -ಕಹಳೆ ನ್ಯೂಸ್

ಬಿಹಾರದಿಂದ ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಿಹಾರ ರಾಜ್ಯದ ನಿವಾಸಿಗಳಾದ ಹಾಲಿ ಕೃಷ್ಣಾಪುರದಲ್ಲಿ ವಾಸವಿರುವ ಸುನಿಲ್ ಕುಮಾರ್, ಬ್ರಿಜೇಶ್ ಶ್ರೀವತ್ಸ ಎಂದು ಗುರುತಿಸಲಾಗಿದೆ. ಜ ,03 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆಯ ಬದಿಯಲ್ಲಿ ಸುಮಾರು 1 Kg ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ಮಾದಕ ವಸ್ತು ಜೊತೆ ಓರ್ವ ಆರೋಪಿ ಬಂಧನ – ಕಹಳೆ ನ್ಯೂಸ್

ಬೆಳ್ತಂಗಡಿ : ಅಕ್ರಮವಾಗಿ ಮಾರಾಟ ಮಾಡಲು ಕಾರಿನಲ್ಲಿ ಮಾದಕವಸ್ತು ಎಮ್.ಡಿ.ಎಮ್.ಎ ಸಂಗ್ರಹಿಸಿಟ್ಟದ್ದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ಓರ್ವ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ರಸ್ತೆಯಲ್ಲಿ ಜ.3 ರಂದು ಸಂಜೆ 5:45 ಕ್ಕೆ ಬೆಳ್ತಂಗಡಿ ಸಬ್‌ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ಗಸ್ತು ವೇಳೆ ಅನುಮಾನಸ್ಪದವಾಗಿ ರಸ್ತೆ ಪಕ್ಕದಲ್ಲಿ ನಿಂತಿದ್ದ KA-19-MG-4669 ನಂಬರಿನ ಐ20 ಕಾರನ್ನು ಪರಿಶೀಲನೆ ಮಾಡಿದಾಗ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದಲ್ಲೂ ಸಾಂಪ್ರದಾಯಿಕ ಕೋಳಿ‌ ಅಂಕಕ್ಕೆ ಪೊಲೀಸರ ತಡೆ – ಕಹಳೆ ನ್ಯೂಸ್

ಮಂಗಳೂರು: ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಿಗೆ ಇದೀಗ ಪೊಲೀಸರು ತಡೆಯೊಡ್ಡುತ್ತಿದ್ದಾರೆ. ಕಾನೂನಿನ ನೆಪವೊಡ್ಡಿ ಸಾಂಪ್ರದಾಯಿಕ ಆಚರಣೆ ನಡೆಸದಂತೆ ತಾಕೀತು ಮಾಡಲಾಗಿದೆ. ಎಂತಹ ಕಠಿಣ ಸಂದರ್ಭದಲ್ಲೂ ನಿಲ್ಲದ ಮಂಗಳೂರಿನ ಕಂಕನಾಡಿ ಗರೋಡಿ ಜಾತ್ರೆಯ ಕೋಳಿ ಅಂಕಕ್ಕೆ ಈ ಬಾರಿ ಸಂಕಷ್ಟ ಎದುರಾಗಿದೆ. ಹೀಗಾಗಿ, ಅತ್ತ ಭಕ್ತರು, ಇತ್ತ ದೈವಸ್ಥಾನದ ಆಡಳಿತ ಸಮಿತಿ ದೈವದ ಮೊರೆ ಹೋಗಿದೆ. ಇತ್ತೀಚೆಗಷ್ಟೇ ವಿಟ್ಲದ ಕಜಂಬುಶ್ರೀ ಉಳ್ಲಾಲ್ತಿ ದೇವಸ್ಥಾನದ ಜಾತ್ರೋತ್ಸವದಲ್ಲಿ ಕೋಳಿ ಅಂಕಕ್ಕೆ ತಡೆಯೊಡ್ಡಲಾಗಿದ್ದು ಭಾರೀ ಸುದ್ದಿಯಾಗಿತ್ತು. ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀದುರ್ಗಾ ಭಜನಾ ಮಂದಿರದ 23 ನೇ ವರ್ಷದ ವಾರ್ಷಿಕೋತ್ಸವ ಮತ್ತು ಗ್ರಾಮ ದೈವಗಳಾದ ಇರುವೆರ್ ಉಳ್ಳಾಕುಲು ದೈವಗಳ ನೇಮೋತ್ಸದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ಶ್ರೀದುರ್ಗಾ ಭಜನಾ ಮಂದಿರದ 23 ನೇ ವರ್ಷದ ವಾರ್ಷಿಕೋತ್ಸವ ಮತ್ತು ಗ್ರಾಮ ದೈವಗಳಾದ ಇರುವೆರ್ ಉಳ್ಳಾಕುಲು ದೈವಗಳ ನೇಮೋತ್ಸವವು ಫೆ. 10 ಮತ್ತು 11 ರಂದು ನಡೆಯಲಿದ್ದು.ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀದುರ್ಗಾ ಭಜನಾ ಮಂದಿರದರಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀದುರ್ಗಾ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ನಾಯ್ಕ ದೇವಸ್ಯ,ರಂಜಿತ್ ಶೆಟ್ಟಿ ದೇವಸ್ಯ ಕಾರ್ಯದರ್ಶಿ,ರಮನಾಥ ಶೆಟ್ಟಿ ಮೇಗಿನಪಂಜ ಕೋಶಾಧಿಕಾರಿ, ಇರುವೆರ್ ಉಳ್ಳಾಕುಲು ದೈವಸ್ಥಾನದ ಅಧ್ಯಕ್ಷರಾದ ಬಾಲಕೃಷ್ಣ...
1 22 23 24 25 26 725
Page 24 of 725