Monday, April 27, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡರಾಜ್ಯಸುದ್ದಿ

ಕೋಗಿಲು ಬಡಾವಣೆಯ ಅಕ್ರಮ ವಲಸಿಗರ ತನಿಖೆಗೆ ಎಸ್‌ಐಟಿ ರಚಿಸಿ: ಶಾಸಕ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: 'ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರು ಯಾರು? ಅವರು ಅಲ್ಲಿಗೆ ಬಂದು ನೆಲೆಸಲು ಅವಕಾಶ ಕೊಟ್ಟಿದ್ದು ಯಾರು, ಅವರು ಬಂದಿದ್ದು ಏಕೆ? ಅವರು ಬಂದಿದ್ದು ಎಲ್ಲಿಂದ ಎಂಬ ಬಗ್ಗೆ ಸಮಗ್ರ ತನಿಖೆಯಾಗಬೇಕು. ಇದಕ್ಕಾಗಿ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು' ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಒತ್ತಾಯಿಸಿದರು. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, 'ಅಲ್ಲಿ ಒಕ್ಕಲೆಬ್ಬಿಸಿದವರಿಂದ ಯಾವುದೇ ದಾಖಲೆ ಪತ್ರವನ್ನು ಕೇಳದೆಯೇ ಅವರಿಗೆ ನಾಲ್ಕೈದು ಕಿ.ಮೀ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನೆಟ್ಲ ದಲ್ಲಿ 2025-26ನೇ ಸಾಲಿನ ಕಲ್ಲಡ್ಕ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ:ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನೆಟ್ಲ ಇಲ್ಲಿ 2025-26ನೇ ಸಾಲಿನ ಕಲ್ಲಡ್ಕ ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾ ಜ್ಞಾನಕ್ಕೆ ಸಂಬಂಧಿಸಿದ ಕಲಿಕಾ ಹಬ್ಬ ಕಾರ್ಯಕ್ರಮ ಡಿಸೆಂಬರ್ 30 ಮಂಗಳವಾರ ಜರಗಿತು. ಕಾರ್ಯಕ್ರಮವನ್ನು ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಕಲ್ಲಡ್ಕ ಮಾದರಿ ಶಾಲಾ ಶಿಕ್ಷಕಿ ಸವಿತಾ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ನೆಟ್ಲ ಶಾಲಾ ಮುಖ್ಯಮಂತ್ರಿ ಪೂರ್ವಿತ್ ವಹಿಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಭವ್ಯ ಸದಸ್ಯರಾದ ಸುಧಾಕರ ದೇವಾಡಿಗ, ನಳಿನಾಕ್ಷಿ, ಚಂಚಲಾಕ್ಷಿ,...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ನಡೆದ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ವೃತ್ತಿಜೀವನದ ಏಳುಬೀಳುಗಳನ್ನು ಸಹಸಿಕೊಂಡು ಮುನ್ನಡೆಯಲು ನೃತ್ಯ ಸಂಗೀತದಂತಹ ಕಲೆಗಳು ನೆರವಾಗುತ್ತವೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಹಪ್ರಾಧ್ಯಾಪಕರಾದ ಮಾಧವ ಎಂ.ಕೆ. ಹೇಳಿದರು. ಅವರು ಇತ್ತೀಚೆಗೆ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ನಡೆದ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಮಕ್ಕಳನ್ನು ದೂರ ಇಡುವುದಕ್ಕೆ ಈ ಕಲಾಪ್ರಕಾರಗಳು ನೆರವಾಗುತ್ತವೆ. ಅಲ್ಲದೆ ಡಿಪ್ರೆಷನ್‌ ಮುಂತಾದ ಅನೇಕ ರೀತಿಯ ಸಮಸ್ಯೆಗಳಿಗೆ ಸಂಗೀತ ನೃತ್ಯದಂತಹ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

“ಹಿನ್ನೋಟ”- ಇದು ನೆನಪಿನ ಬುತ್ತಿ ಕೃತಿ ಅನಾವರಣ-ಕಹಳೆ ನ್ಯೂಸ್

ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗಂಗಾಧರ ಉದ್ಘಾಟಿಸಿದರು. ಎಂ ಬಿ ಫೌಂಡೇಶನ್ ಅಭ್ಯಕ್ಷರಾದ ಎಂ ಬಿ ಸದಾಶಿವ ಕೃತಿಯನ್ನು ಅನಾವರಣಗೊಳಿಸಿದರು. ಮುಖ್ಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೋಡಪದವಿನಲ್ಲಿ ಭವ್ಯ ‘ಹಿಂದೂ ರಾಷ್ಟ್ರ-ಜಾಗೃತಿ ಸಭೆ’: ಸಂಘಟಿತರಾಗಿ ಧರ್ಮ ರಕ್ಷಣೆಗೆ ಮುಂದಾಗಲು ಕರೆ -ಕಹಳೆ ನ್ಯೂಸ್

ಕಲ್ಲಡ್ಕ: ಹಿಂದೂಗಳ ಸಂಘಟಿತ ಶಕ್ತಿಯ ಆವಿಷ್ಕಾರ ಮತ್ತು ಹಿಂದೂ ರಾಷ್ಟ್ರದ ಸ್ಥಾಪನೆಯ ಉದ್ದೇಶದೊಂದಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬಂಟ್ವಾಳ ತಾಲೂಕಿನ ಕೋಡಪದವಿನ ಶ್ರೀ ವೀರಾಂಜನೇಯ ಸ್ವಾಮಿ ಮಂದಿರದಲ್ಲಿ ಭಾನುವಾರ 'ಹಿಂದೂ ರಾಷ್ಟ್ರ-ಜಾಗೃತಿ ಸಭೆ'ಯು ಅತ್ಯಂತ ಯಶಸ್ವಿಯಾಗಿ ಜರುಗಿತು. ವ್ಯಸನಮುಕ್ತ ಭಾರತದಿಂದ ಮಾತ್ರ ದೇಶದ ಉಳಿವು ಪ್ರಸಾದ್ ರೈ ಸಭೆಯನ್ನುದ್ದೇಶಿಸಿ ಮಾತನಾಡಿದ ವಕೀಲರಾದ ಶ್ರೀ ಪ್ರಸಾದ್ ರೈ ಅವರು, "ಮೆಕಾಲೇ ಶಿಕ್ಷಣ ಪದ್ಧತಿಯಿಂದಾಗಿ ಭಾರತದ ಶ್ರೇಷ್ಠ ಗುರು-ಶಿಷ್ಯ ಪರಂಪರೆ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ ಹಾಗೂ ಮಾಸಿಕ ಸಭೆ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಕಾವಳಪಡೂರು ಆಲಂಪುರಿಯಲ್ಲಿ ಗಿಡ ನಾಟಿ ಮಾಡಿದ ಗಿಡಗಳ ಮಧ್ಯ ಬಂದಿದ್ದ ಹುಲ್ಲು ಕಡ್ಡಿಗಳನ್ನು ತೆಗೆದು ಸ್ವಚ್ಛ ಗೊಳಿಸುವ ಶ್ರಮದಾನ ಕಾರ್ಯಕ್ರಮ ನಡೆಸಲಾಯಿತು. ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯನಂದ ಪಿ ಉಪಸ್ಥಿತರಿದ್ದು ಸೂಕ್ತ ಮಾಹಿತಿ ಮಾರ್ಗದರ್ಶನ ನೀಡಿದರು. ಶ್ರಮದಾನದ ನಂತರ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ರಿ. ಹಾಗೂ ಯುವಕ ಮಂಡಲ ರಿ. ವಿದ್ಯಾಪುರ ತೆಕ್ಕಾರು ಇದರ 2026/27ನೇ ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಅಧ್ಯಕ್ಷರಾಗಿ ರವೀಂದ್ರ ಪಿಲಿಬೈಲು, ಉಪಾಧ್ಯಕ್ಷರಾಗಿ ಅಭಿಷೇಕ್ ವಿದ್ಯಾಪುರ ಆಯ್ಕೆ -ಕಹಳೆ ನ್ಯೂಸ್

ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ರಿ. ಹಾಗೂ ಯುವಕ ಮಂಡಲ ರಿ. ವಿದ್ಯಾಪುರ ತೆಕ್ಕಾರು ಇದರ 2026/27ನೇ ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ರವೀಂದ್ರ ಪಿಲಿಬೈಲು, ಉಪಾಧ್ಯಕ್ಷರಾಗಿ ಅಭಿಷೇಕ್ ವಿದ್ಯಾಪುರ, ಕಾರ್ಯದರ್ಶಿಯಾಗಿ ಅಂಕಿತ್ ನೆಲ್ಲಿಪಳಿಕೆ, ಜೊತೆ ಕಾರ್ಯದರ್ಶಿಯಾಗಿ ಸುಧೀರ್ ವಿದ್ಯಾಪುರ, ಕೋಶಾಧಿಕಾರಿಯಾಗಿ ಹರ್ಷ ಪಿಲಿಬೈಲು, ಸಂಘಟನಾ ಕಾರ್ಯದರ್ಶಿಯಾಗಿ ಚವನ್ ವಿದ್ಯಾಪುರ, ದಿವಾಕರ ಪಿಲಿಬೈಲು, ಕ್ರೀಡಾ ಕಾರ್ಯದರ್ಶಿಯಾಗಿ ಭಾನುಪ್ರಕಾಶ್ ಪಿಲಿಬೈಲು, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ದೇವಿಪ್ರಸಾದ್ ಬೇನಪ್ಪು, ಸುದರ್ಶನ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಉಕ್ಕುಡ ಒತ್ತೆಸಾರು ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಪೂರ್ವ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ-ಕಹಳೆ ನ್ಯೂಸ್

ವಿಟ್ಲ: ಸುಮಾರು 300 ವರ್ಷಗಳ ಹಿಂದೆ ವಿಟ್ಲ ಅರಮನೆಯ ರಾಜರ ಆಳ್ವಿಕೆಯ ಕಾಲದಲ್ಲಿ ಜನರಿಗೆ ಹಾಗೂ ಕೃಷಿ ಬೆಳೆಗಳಿಗೆ ಪಕ್ಷಿ ಮೃಗಾದಿಗಳ ಉಪದ್ರವಗಳು ಜಾಸ್ತಿಯಾದಗ ಆಗಿನ ರಾಜರ ಸೂಚನೆ ಮೇರೆಗೆ ಒತ್ತೆಸಾರು ಕುಟುಂಬಸ್ಥರ ಹಿರಿಯರು ಹುಲಿ, ಹಂದಿ, ಪಕ್ಷಿ ಮೃಗಾದಿಗಳನ್ನು ಬೇಟೆಯಾಡಿ ಹಿಡಿದಿದ್ದರಿಂದ ರಾಜರಿಂದ ಪ್ರಶಸ್ತಿ ಲಭಿಸಿದ್ದು ಮತ್ತು ರಾಜರಿಂದ ಮಲರಾಯ, ಕಕ್ಕರಿ ಚಾಮುಂಡಿ ಎಂಬೀ ಶಕ್ತಿಗಳನ್ನು ಆರಾಧಿಸಲು ನಿರ್ದೇಶನವನ್ನು ಮಾಡಿ ಅವುಗಳ ಆರಾಧನೆಗಾಗಿ ಭೂಮಿಯನ್ನು ಬಿಟ್ಟುಕೊಟ್ಟಿರುವ ಇತಿಹಾಸ ತಾಮ್ರ...
1 24 25 26 27 28 725
Page 26 of 725