Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆ : ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ, ಉಪಾಧ್ಯಕ್ಷರಾಗಿ ಗೀತಾ ಒಳಗುಡ್ಡೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆಯು ಡಿ.20ರಂದು ಬಲ್ನಾಡಿನ ಕಲ್ಲಾಜೆಯಲ್ಲಿ ನಡೆಯಿತು. ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ ಹಾಗೂ ಉಪಾಧ್ಯಕ್ಷರಾಗಿ ಗೀತಾ ಒಳಗುಡ್ಡೆ ಆಯ್ಕೆಯಾಗಿದ್ದಾರೆ. ಇನ್ನು ಸದಸ್ಯರಾಗಿ ಭವ್ಯ ದೇವಸ್ಯ, ಯಶೋಧ ಕಾಂತಿಲ, ದೂಜೆಪಿನಾ ಡಿಸೋಜ ಪಂಜಳ, ಸುನಂತಿ ಮಾದ್ಯರು ಕಟ್ಟೆಮನೆ, ಸಂದ್ಯಾ ತಿಮ್ಮಪ್ಪ ಗೌಡ ಬ್ರಹರಕೋಡಿ, ದಾಜಮ್ಮ ಪಂಜಳ, ಯಕ್ಷತಾ, ಪ್ರೇಮಲತಾ ಮಾಧವ ಬಂಗೇರ ವಳಗುಡ್ಡೆ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ಹಾಗೂ ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬ್ಬಡ್ಡಿ ಅಸೋಸಿಯೇಶನ್ (ರಿ) ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ (ರಿ.) ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆಯಿತು. ಜ.18ರಂದು ಪುತ್ತೂರು ಬಲ್ನಾಡಿನ ವಿನಾಯಕ ಕ್ರೀಡಾಂಗಣದಲ್ಲಿ ವಿನಾಯಕ ಫ್ರೆಂಡ್ಸ್ ಚಾರಿಟೇಬಲ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಶ್ರೀ ಅಯ್ಯಪ್ಪ ಭಕ್ತವೃಂದ ಗಣೇಶನಗರ ನೇರಳಕಟ್ಟೆಯಲ್ಲಿ ಡಿ.29ರಂದು ಶ್ರೀ ಹನುಮಗಿರಿ ಮೇಳದವರಿಂದ “ಸಾಕೇತ ಸಾಮ್ರಾಜ್ಞ ” ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಬಂಟ್ವಾಳ : ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಶ್ರೀ ಅಯ್ಯಪ್ಪ ಭಕ್ತವೃಂದ ಗಣೇಶನಗರ ನೇರಳಕಟ್ಟೆಯಲ್ಲಿ ಡಿ.29ರಂದು ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಹನುಮಗಿರಿ ಮೇಳದವರಿಂದ "ಸಾಕೇತ ಸಾಮ್ರಾಜ್ಞ "ಯಕ್ಷಗಾನ ಬಯಲಾಟ ನಡೆಯಲಿದೆ. ಹೊಟೇಲ್ ಸದ್ಗುರು ಇದರ ಮಾಲಕರಾದ ಶ್ರೀ ಅನಂತಪ್ರಭು ಇವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚೆನ್ನೈ ನ ಉದ್ಯಮಿ ಶ್ರೀ ಉಮೇಶ್ ಕುಮಾರ್, ಶ್ರೀ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಪಾಂಡೇಶ್ವರ ಠಾಣೆಯ ಎಎಸ್‌ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿ ವ್ಯಾಸನಗರದಲ್ಲಿ ನಡೆದಿದೆ. ಪಾಂಡೇಶ್ವರ ಠಾಣೆಯ ಎಎಸ್‌ಐ ಹರಿಶ್ಚಂದ್ರ ಬೇರಿಕೆ ಆತ್ಮಹತ್ಯೆಗೆ ಯತ್ನಿಸಿದವರು. ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮೂಲದವರಾದ ಹರಿಶ್ಚಂದ್ರ ಅವರು ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಒಂದು ವರ್ಷದ ಹಿಂದೆ ಎಎಸ್‌ಐ ಆಗಿ ಭಡ್ತಿ ಪಡೆದಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಂಭೂರು ಶಾಲೆಯಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ, ಶಿಲನ್ಯಾಸ ಮತ್ತು ಶಾಲಾ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ-ಕಹಳೆ ನ್ಯೂಸ್

ಬಂಟ್ವಾಳ: ಗ್ರಾಮಕ್ಕೊಂದು ಮಾದರಿ ಶಾಲೆಯನ್ನಾಗಿ ಮಾಡಿ ಆ ಗ್ರಾಮದಲ್ಲಿರುವ ಬೆರಳೆಣಿಕೆಯ ಮಕ್ಕಳನ್ನು ಹೊಂದಿದ ಶಾಲೆಗಳ ಮಕ್ಕಳನ್ನು ಒಂದೇ ಕಡೆ ಸೇರಿಸಿ ಅವರಿಗೆ ಬೇಕಾದ ವಾಹನ ಶಿಕ್ಷಕರ ಸೌಲಭ್ಯವು ಒದಗಿಸಿ ಎಲ್ಲರಿಗೂ ಉತ್ತಮ ಶಿಕ್ಷಣ ದೊರಕುವಂತೆ ಮಾಡಬೇಕು, ಸರಕಾರಿ ಶಾಲೆಗಳು ಪ್ರಗತಿ ಹೊಂದಿದಾಗ ಪ್ರತಿಯೊಬ್ಬ ನಾಗರಿಕನು ಶಿಕ್ಷಿತನಾಗಲು ಸಾಧ್ಯ,ಎಂದು ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಯು ಹೇಳಿದರು. ಅವರು ಡಿಸೆಂಬರ್ 27 ನೇ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್ -ಕಹಳೆ ನ್ಯೂಸ್

ಗುರುವಾಯನಕೆರೆ ಬಳಿ ಇರುವ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಗುರುವಾಯನಕೆರೆ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಕಟ್ಟಡದ ಬಗ್ಗೆ ಇತ್ತೀಚೆಗೆ ಕುವೆಟ್ಟು ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರು ಭಾರೀ ವಿರೋಧವನ್ನು ವ್ಯಕ್ತಪಡಿಸಿದ್ರು..... ಅಧಿಕಾರಿಗಳ ನಿರ್ಲಕ್ಷಕ್ಕೆ ಗದ್ದಲವೇ ನಿರ್ಮಾಣವಾಗಿತ್ತು. ಈ ಜನಸ್ಪಂದನದ ಫಲವಾಗಿ ಇಂದು ತಾಲೂಕು ಆಡಳಿತ ತಹಶೀಲ್ದಾರ್ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಕಟ್ಟಡ ನಿರ್ಮಾಣಕ್ಕೆ ತಡೆ ನೀಡಿದ್ದಾರೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ : ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ-ಕಹಳೆ ನ್ಯೂಸ್

ಪುತ್ತೂರು: 81 ವರ್ಷಗಳ ವಿಶ್ವಾಸ ಮತ್ತು ಪರಂಪರೆಯನ್ನು ಹೊಂದಿರುವ ಹೆಸರಾಂತ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ನಲ್ಲಿ ವರ್ಷಾಂತ್ಯದ ಮಾರಾಟ ಉತ್ಸವ ಡಿಸೆಂಬರ್ 27ರಿಂದ ಜನವರಿ 5 ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಹಳೆಯ ಚಿನ್ನಾಭರಣಗಳನ್ನು ನವೀನ ವಿನ್ಯಾಸಗಳ ಹೊಸ ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದಾಗಿದೆ.   ಆಯ್ದ ಉತ್ಪನ್ನಗಳ ಮೇಲೆ ಶೇ 50ರಷ್ಟು ವಿಎ ಕಡಿತ ಲಭ್ಯವಿದೆ. ನೂತನ ವಿನ್ಯಾಸಗಳ ಹೊಸ ಚಿನ್ನಾಭರಣಗಳೊಂದಿಗೆ ಗ್ರಾಹಕರು ಹೊಸ ವರ್ಷವನ್ನು...
ದಕ್ಷಿಣ ಕನ್ನಡಮಂಗಳೂರುಮುಂಬೈಸುದ್ದಿ

ಮಿಸೆಸ್ ಇಂಡಿಯಾ -2025 ಕಿರೀಟ ಮುಡಿಗೇರಿಸಿದ ಕನ್ನಡತಿ ಡಾ. ರಶ್ಮಾ ಎಂ. ಶೆಟ್ಟಿ – ಕಹಳೆ ನ್ಯೂಸ್

ಜೈಪುರ ಡಿ. 26 : ಮುಲುಂಡ್‌ನ ಪ್ರಕೃತಿ ಚಿಕಿತ್ಸಕಿ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ಡಿ. 18 ರಿಂದ ಡಿ 21 ವರಗೆ ನಡೆದ ಜೈಪುರದ ಜೈಬಾಗ್ ಪ್ಯಾಲೇಸ್‌ನಲ್ಲಿ ದೀಪಾಳಿ ಫಡ್ನಿಸ್ (ನ್ಯಾಷನಲ್ ಡೈರೆಕ್ಟರ್, ಮಿಸೆಸ್ ಇಂಡಿಯಾ) ಅವರ ಆಯೋಜನೆಯಲ್ಲಿ ನಡೆದ ಭವ್ಯ ಅಂತಿಮ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ – ಸೀಸನ್ 15 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸೆಸ್ ಇಂಡಿಯಾ ಭಾರತದಲ್ಲಿನ ಅತ್ಯಂತ ಪ್ರತಿಷ್ಠಿತ ಹಾಗೂ ದೀರ್ಘಕಾಲದಿಂದ ನಡೆದ...
1 26 27 28 29 30 725
Page 28 of 725