Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದ ವಿದ್ಯಾರ್ಥಿನಿ ಚಿರಣ್ಯ ಆರ್ ಪೂಜಾರಿ -ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಚಿರಣ್ಯ ಆರ್ ಪೂಜಾರಿ ಟೀಂ ಸೇವಾಪಥದ ಮೂಲಕ ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶ ದಾನಗೈದು ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಚಿರಣ್ಯ ಖ ಪೂಜಾರಿ ವೀರಕಂಭ ಗ್ರಾಮದ ಗಣೇಶಕೋಡಿಯ ರಾಮಚಂದ್ರ ರೇಖಾ ದಂಪತಿಗಳ ಪುತ್ರಿಯಾಗಿದ್ದು, ತನ್ನ ಮಗಳನ್ನು ಕೇಶದಾನಗೈಯಲು ಪ್ರೇರಣೆ ನೀಡಿದ ರಾಮಚಂದ್ರರವರು ಆತ್ಮೀಯ ಮಿತ್ರರೆಲ್ಲರ ಸಹಕಾರದೊಂದಿಗೆ ಓಂ ಶ್ರೀ ಸಾಯಿಗಣೇಶ ಸೇವಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಬಲ್ನಾಡಿಗೆ ಭೇಟಿ. -ಕಹಳೆ ನ್ಯೂಸ್

 ಪುತ್ತೂರು:ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಸ್ಥಳೀಯ ಸಂಸ್ಥೆ ಉಪಚುನಾವಣೆಯ ಅಂಗವಾಗಿ ಬಲ್ನಾಡಿನ ಪಂಚಾಯತ್ ಸದಸ್ಯರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ,ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾ,ನಾಗೇಶ್ ಕೆಮ್ಮಾಯಿ,ಮುರಳಿ ಕೃಷ್ಣ ಭಟ್ ಹಸಂತಡ್ಕ, ಕಿರಣ್ ಕುಮಾರ್ ರೈ,ಪೂರ್ಣಿಮಾ ಚೆನ್ನಪ್ಪ ಗೌಡ, ಪರಮೇಶ್ವರಿ ಭಟ್ ಬಬ್ಬಿಲಿ, ಸಾಜ ರಾಧಾಕೃಷ್ಣ ಆಳ್ವ, ಉಮೇಶ್ ಗೌಡ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ವಾಲ್ಮೀಕಿ ದಿನಾಚರಣೆ’ ಹಾಗೂ ‘ಫಿಲೋ ಬ್ಲೋಸ್ಸಮ್-2024’ ಪ್ರತಿಭಾ ದಿನ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಪ. ಪೂ ಕಾಲೇಜು ಹಾಗೂ ಲಲಿತ ಕಲಾ ಸಂಘದ ಆಶ್ರಯದಲ್ಲಿ ಅ17 ರಂದು ವಾಲ್ಮೀಕಿ ದಿನಾಚರಣೆ ಹಾಗೂ 'ಫಿಲೋ ಬ್ಲೋಸ್ಸಮ್ 2024' ಪ್ರತಿಭಾ ದಿನ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಳ್ಯದ ಖ್ಯಾತ ಮಿಮಿಕ್ರಿ ಕಲಾವಿದರಾದ ಶ್ರೀ ಪಟ್ಟಾಭಿರಾಮ ಅವರಿಂದ ಮಿಮಿಕ್ರಿ ಹಾಗೂ ಹಾಸ್ಯ ಚಟಾಕಿಗಳೊಂದಿಗೆ ಸೇರಿದ ಕಾಲೇಜಿನ ವಿದ್ಯಾರ್ಥಿಗಳ ಮನರಂಜಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ದೀಪಾವಳಿ ಹಬ್ಬಕ್ಕೆ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಮಂಜೂರು-ಕಹಳೆ ನ್ಯೂಸ್

ಮಂಗಳೂರು: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮನವಿಗೆ ರ‍್ತು ಸ್ಪಂದಿಸಿರುವ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಸ್ಪಂದಿಸಿದ್ದು, ಇದೀಗ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಅದರಂತೆ ಯಶವಂತಪುರ-ಮಂಗಳೂರು(06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ,ಬೈಕ್- ಕಾರು ಅಪಘಾತದಲ್ಲಿ ನಿಧನ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49ವ)ರವರು ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ನಡುವೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಚಿಕಿತ್ಸೆಗೆ ಸ್ಪಂಧಿಸದೆ ಅ.18ರಂದು ಬೆಳಗ್ಗೆ ನಿಧನರಾಗಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ :ಕಾರಣೀಕ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಹೊಸ ಅಕ್ಕಿ ( ಪುದ್ದಾರ್ ) ಅಗೆಲು ಸೇವೆ-ಕಹಳೆ ನ್ಯೂಸ್

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣೀಕ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಅ.17 ರಂದು ಗುರುವಾರ ಮಧ್ಯಾಹ್ನ ಹೊಸ ಅಕ್ಕಿ ( ಪುದ್ದಾರ್ ) ಅಗೆಲು ಸೇವೆ ನಡೆಯಿತು. ಪ್ರತಿ ವರ್ಷ ಕಾವೇರಿ ಸಂಕ್ರಮಣದAದು ಕ್ಷೇತ್ರದಲ್ಲಿ ಹೊಸ ಅಕ್ಕಿಯ ಅಗೆಲು ಸೇವೆ ನೆಡೆಯುತ್ತದೆ. ಊರ ಪರ ಊರ ಭಕ್ತರು ಪುದ್ದಾರ್ ಅಗೆಲು ಸೇವೆಗೆ ವಿವಿಧ ಬಗೆಯ ತರಕಾರಿಗಳನ್ನು ನೀಡುತ್ತಾರೆ. ಈ ದಿನ ಅಗೆಲು ಸೇವೆಯಲ್ಲಿ ತರಕಾರಿಗಳನ್ನು ಬಿಡಿಸುವುದು ವಿಶೇಷವಾಗಿದೆ. ಇಲ್ಲಿ ಇತರೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿನ ಬಾಲಕಿಯರ ಕಬಡ್ಡಿ ತಂಡ ಸತತ 2ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಚಿಕ್ಕಮಗಳೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು , ಹಾಗೂ ಕ್ಯಾಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ,ಕಡೂರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. . ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಡ್ಯನಡ್ಕದಲ್ಲಿ ರಂಜಿಸಿದ ಸ್ಯಾಕ್ಸೋಫೋನ್ ಜೊತೆ ಭಕ್ತಿ ಗಾನ ರಸಮಂಜರಿ-ಕಹಳೆ ನ್ಯೂಸ್

ಪೆರ್ನಾಜೆ : ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ (ರಿ) ಅಡ್ಯನಡ್ಕದಲ್ಲಿ 35ನೇ ವರ್ಷದ ನವರಾತ್ರಿ ಮತ್ತು ಶ್ರೀ ಶಾರದೋತ್ಸವ ಪ್ರಯುಕ್ತ ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಪಡಿನಾಗಿಲು ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ವಿದ್ಯಾರ್ಥಿಗಳು ವಿದ್ವಾನ್ ಉದಯ ಕಾಸರಗೋಡು ಸ್ಯಾಕ್ಸೋಫೋನ್ ಜೊತೆ ಭಕ್ತಿ ಗಾನ ರಸಮಂಜರಿ. ದ್ವಂದ್ವ ವಿಶೇಷ ಕಾರ್ಯಕ್ರಮವನ್ನು ವೇ.ಮು ರಾಮಕೃಷ್ಣ ಭಟ್ ನೀರಮೂಲೆ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕು.ಸಿಂಚನ ಲಕ್ಷ್ಮಿ...
1 290 291 292 293 294 739
Page 292 of 739