Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಕೆ.ಎಂ.ಎಫ್.ಗೆ ಭೇಟಿ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ರಾಷ್ಟಿçÃಯ ಸೇವಾ ಯೋಜನೆ ಹಾಗೂ ವಾಣಿಜ್ಯ ವಿಭಾಗದ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಕೆ.ಎಂ.ಎಫ್ ಸಂಸ್ಥೆಗೆ ಬುಧವಾರ ಭೇಟಿ ನೀಡಿ ಸಂಸ್ಥೆಯ ಪ್ರಕ್ರಿಯೆಯ ಬಗೆಗೆ ತಿಳಿದುಕೊಳ್ಳಲಾಯಿತು. ಕೆ.ಎಂ.ಎಫ್ ಉದ್ಯೋಗಿ ಭಾವನಾ ಅವರು ಹಾಲು ಸಂಗ್ರಹಣೆ, ಪ್ಯಾಕೇಜಿಂಗ್, ವಿತರಣೆಯ ಬಗೆಗೆ ಮಾಹಿತಿ ನೀಡಿದರಲ್ಲದೆ ಕೆ.ಎಂ.ಎಫ್ ವತಿಯಿಂದ ತಯಾರಿಸಲಾಗುವ ಹಾಲಿನನ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯ ಬಗೆಗೆ ತಿಳಿಸಿಕೊಟ್ಟರು. ಕೆ.ಎಂ.ಎಫ್ ಉದ್ಯೋಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಬ್ ಜ್ಯೂನಿಯರ್ ಹಗ್ಗ ಮತ್ತು ನೇಗಿಲು ವಿಭಾಗದ ಕೋಣಗಳ ‘ಕಂಬಳ ಕೂಟ’-ಕಹಳೆ ನ್ಯೂಸ್

ಬಂಟ್ವಾಳ: ಅವಿಭಜಿತ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ರೋಟರಿ ಕ್ಲಬ್ ವತಿಯಿಂದ ಸಬ್ ಜ್ಯೂನಿಯರ್ ಹಗ್ಗ ಮತ್ತು ನೇಗಿಲು ವಿಭಾಗದ ಕೋಣಗಳ 'ಕಂಬಳ ಕೂಟ' ಆಯೋಜಿಸಲು ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೋ ಹಿಲ್ಸ್ ಮುಂದಾಗಿದ್ದು, ಇಲ್ಲಿನ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಅ. 19ರಂದು ಶನಿವಾರ ಬೆಳಿಗ್ಗೆ ಗಂಟೆ 8.30ರಿಂದ ರಾತ್ರಿ ಗಂಟೆ 10.30 ರತನಕ ಕಂಬಳ ಕೂಟ ನಡೆಯಲಿದೆ ಎಂದು ರೋಟರಿ ಕ್ಲಬ್ ನ ಅಧ್ಯಕ್ಷ ರೊ.ಸುರೇಶ ಶೆಟ್ಟಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಇಬ್ಬರು ಮುಸ್ಲಿಂ ಮಹಿಳೆಯರ ಸಹಿತ ಓರ್ವ ವ್ಯಕ್ತಿಯಿಂದ ಅಕ್ರಮ ಗೋ ಸಾಗಾಟ ‌ಪ್ರಕರಣ ; ಅರೋಪಿಗಳಾದ ಇಬ್ರಾಹಿ, ರೆಹಮಾತ್, ಸಫಿಯಾ ನ್ಯಾಯಾಂಗ ಬಂಧನ, ಆಟೋ ರಿಕ್ಷಾ ಹಾಗೂ ಬೈಕ್ ವಶಕ್ಕೆ; ಇತಿಹಾಸದಲ್ಲೇ‌ ಮೊದಲಬಾರಿಗೆ ಆಕ್ರಮ ಗೋಸಾಗಾಟದಲ್ಲಿ ಮುಸ್ಲಿಂ ಮಹಿಳೆಯರು ಅಂದರ್….!!!- ಕಹಳೆ ನ್ಯೂಸ್

ಆಟೋ ರಿಕ್ಷಾವೊಂದರಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಅಕ್ರಮವಾಗಿ ಗೋವನ್ನು ಸಾಗಾಟ ಮಾಡುತ್ತಿರುವ ಕುರಿತು ಬಜರಂಗದಳ ಸಂಘಟನೆಯಿಂದ ಬಂದ ಮಾಹಿತಿಯಂತೆ ಪೊಲೀಸರು ರ್ಬೆ ಬೈಪಾಸ್ ರಸ್ತೆಯಲ್ಲಿ ಆಟೋ ರಿಕ್ಷಾವನ್ನು ತಡೆದು ಅಪಾಯಕಾರಿ ಸ್ಥಿತಿಯಲ್ಲಿದ್ದ ಗೋವನ್ನು ರಕ್ಷಣೆ ಮಾಡಿ, ರಿಕ್ಷಾ ಚಾಲಕ ಮತ್ತು ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿದ ಘಟನೆ ಅ.16ರಂದು ನಡೆದಿದೆ. ಬನ್ನೂರು ನಿವಾಸಿಗಳಾದ ಆಟೋ ರಿಕ್ಷಾ ಚಾಲಕ ಇಬ್ರಾಹಿಂ, ಜೊತೆಯಲ್ಲಿದ್ದ ರೆಹಮತ್, ಸಫಿಯಾ ಅವರು ಪರವಾನಿಗೆ ಇಲ್ಲದೆ ಗೋವನ್ನು ಅಕ್ರಮವಾಗಿ ಸಾಗಾಟ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೃತ್ಯ ಕಲಾವಿದರ. ಒಕ್ಕೂಟ (ರಿ )ದಕ್ಷಿಣ ಕನ್ನಡ ಉದ್ಘಾಟನಾ ಸಮಾರಂಭ ; ಸೌಲಭ್ಯಗಳನ್ನು ಪಡೆಯಲು ಸಂಘಟನೆ ಅಗತ್ಯ..ಯಕ್ಷಬೊಳ್ಳಿ ದಿನೇಶ್ ರೈ ಕಡಬ -ಕಹಳೆ ನ್ಯೂಸ್

ಬಂಟ್ವಾಳ:ನೃತ್ಯ ಕಲಾವಿದರ ಒಕ್ಕೂಟ (ರಿ )ದಕ್ಷಿಣ ಕನ್ನಡ ಇದರ ಉದ್ಘಾಟನಾ ಸಮಾರಂಭ ಕಲ್ಲಡ್ಕ ಕೆ ಟಿ ಹೋಟೆಲ್ ಲಕ್ಷ್ಮಿ ನಿವಾಸ ಸಭಾ ಭವನದಲ್ಲಿ ಜರಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಯಕ್ಷಬೊಳ್ಳಿ ದಿನೇಶ್ ರೈ ಕಡಬ. ಉದ್ಘಾಟಿಸಿ ಮಾತನಾಡಿ ನೃತ್ಯ ಅನ್ನೋದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ ಈ ನಿಟ್ಟಿನಲ್ಲಿ ನೃತ್ಯ ಕಲಾವಿದರಿಗೆ ಸಿಗುವಂತ ಸೌಲಭ್ಯಗಳನ್ನು ಪಡೆಯಲು ನೃತ್ಯ ಕಲಾವಿದರ ಸಂಘಟನೆ ಬಹಳ ಅಗತ್ಯ, ಈ ಮೂಲಕ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ತೆರಳುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶುಭಹಾರೈಕೆ-ಕಹಳೆ ನ್ಯೂಸ್

ಪುತ್ತೂರು:ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಅಕ್ಟೋಬರ್ 23ರಿಂದ 27ರವರೆಗೆ ಸರಸ್ವತಿ ವಿದ್ಯಾಪೀಠ ವಸತಿ ಶಾಲೆ ಸತ್ನಾ ,ಮಧ್ಯ ಪ್ರದೇಶ ಇಲ್ಲಿ ನಡೆಯಲಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಲಿದ್ದಾರೆ. ಈ ಕ್ರೀಡಾಕೂಟದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಸಾತ್ವಿಕ್ ಆರ್, ಚವನ್ ಕುಮಾರ್, ಸಚಿತ್ ಪಿ.ಕೆ, ಸಮೃಧ್ಧಿ ಜೆ. ಶೆಟ್ಟಿ, ರಿಧಿ ಸಿ ಶೆಟ್ಟಿ, ಎಂ ಪವಿತ್ರಾ ಇವರು ಭಾಗವಹಿಸಲಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಿ ಎ ಫೌಂಡೇಶನ್ ಪರೀಕ್ಷೆ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಹರ್ಷಿತ ಕುಮಾರಿ.ಎನ್ ಉತ್ತೀರ್ಣ-ಕಹಳೆ ನ್ಯೂಸ್

ಪುತ್ತೂರು:ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆAಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಹರ್ಷಿತ ಕುಮಾರಿ. ಎನ್ ಉತ್ತಮ ಅಂಕಗಳೊAದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಪುಣಚದ ಬಾಲಕೃಷ್ಣ ಶೆಟ್ಟಿ ಹಾಗೂ ಪವಿತ್ರಾ ದಂಪತಿಗಳ ಪುತ್ರಿ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ....
ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಖ್ಯಾತ ಯಕ್ಷಗಾನ ಕಲಾವಿದ ರಾಜೇಂದ್ರಕೃಷ್ಣ ಪಂಜಿಗದ್ದೆ ರಸ್ತೆ ಅಪಘಾತ – ಕಹಳೆ ನ್ಯೂಸ್

ಪುತ್ತೂರು : ಖ್ಯಾತ ಯಕ್ಷಗಾನ ಚಕ್ರತಾಳ ಕಲಾವಿದ ರಾಜೇಂದ್ರಕೃಷ್ಣ ಪಂಜಿಗದ್ದೆಯವರಿಗೆ ರಸ್ತೆ ಅಪಘಾತ ಸಂಭವಿಸಿದೆ. ಕೊಣಾಜೆಯ ಇರಾ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ, ಎಡ ಕಾಲು ಹಾಗೂ ಕೈಗೆ ಸಣ್ಣಪುಟ್ಟ ಗಾಯಗಳಾಗಿ ಸದ್ಯ ದೇರಳೆಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಇವರ ಸಂಯೋಜನೆಯಲ್ಲಿ ಇದೇ ತಿಂಗಳು 20 ನೇ ತಾರೀಖಿನಂದು ಕಶೆಕೋಡಿಯಲ್ಲಿ ಮಳೆಕಾಲದ ಭರ್ಜರಿ ಯಕ್ಷಗಾನ ಪ್ರದರ್ಶನ ಸಂಯೋಜನೆಗೊಂಡಿತ್ತು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಬಡ ಮಹಿಳೆಗೆ ಸಹಾಯಧನ ಹಸ್ತಾಂತರ –ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ ವತಿಯಿಂದ ಬಂಟ್ವಾಳ ತಾಲೂಕಿನ ಪೂಂಜಲಕಟ್ಟೆ ಪಿಲಾತ ಬೆಟ್ಟು ಗ್ರಾಮದ ಕೊಳಕೆಬೈಲು ಎಂಬಲ್ಲಿ ತೀರಾ ಬಡತನದಲ್ಲಿ ವಾಸಿಸುತ್ತಿದ್ದ ವಸಂತಿಯವರ ಮನೆ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿ ಆರ್ಥಿಕವಾಗಿ ಧನ ಸಹಾಯ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಶೌರ್ಯ ಘಟಕ ಪ್ರತಿನಿಧಿ ಪ್ರವೀಣ್, ಸಂಯೋಜಕೀ ರೇಖಾ...
1 291 292 293 294 295 739
Page 293 of 739