Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ನಾಡಿಗೆ ಗಂಡಾಂತರ : ವೇದವ್ಯಾಸ ಶಾಸಕ ಕಾಮತ್ ಆಕ್ರೋಶ – ಕಹಳೆ ನ್ಯೂಸ್

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವು ಓಲೈಕೆ ರಾಜಕಾರಣದ ಪರಮಾವಧಿಯಾಗಿದ್ದು, ಇದರಿಂದ ರಾಜ್ಯಕ್ಕೆ ಎದುರಾಗಲಿರುವ ಗಂಡಾಂತರದ ನೇರ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಭಾರೀ ದೊಡ್ಡ ಕೋಮುಗಲಭೆಗೆ ಸಂಚು ರೂಪಿಸಿ ನೂರಾರು ಜನ ಮತಾಂಧರು ಏಕಾಏಕಿ ಪೊಲೀಸ್ ಠಾಣೆಗೆ ನುಗ್ಗಿದ್ದು, ಕಲ್ಲು ತೂರಾಟ ನಡೆಸಿದ್ದು, ಪೊಲೀಸರ ಕೊಲೆಗೆ ಯತ್ನಿಸಿದ್ದು ಸೇರಿದಂತೆ ಹಲವು ಆರೋಪದ ಮೇಲೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೊಳಲಿ ಸೇತುವೆ ಬಂದ್ : ಪ್ರತಿಭಟನೆಗೆ ಮುಂದಾದ ಗ್ರಾಮಸ್ಥರು – ಕಹಳೆ ನ್ಯೂಸ್

ಪೊಳಲಿ -ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಬಿರುಕು ಬಿಟ್ಟಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಂತೆ ಆ ಸೇತುವೆಯಲ್ಲಿ ಘನ ವಾಹನಗಳು ಸಂಚಾರಿದAತೆ ನಿರ್ಬಂಧ ಹೇರಳಲಾಗಿತ್ತು. ಈಗಾಗಲೇ ಈ ಸೇತುವೆ ಸಾಮರ್ಥ್ಯ ಧಾರಣಾ ಯಂತ್ರ ಬಂದು ಎಲ್ಲ ಪರಿಶೀಲನೆ ಮಾಡಿದೆಯಾದರೂ, ಎರಡು ತಿಂಗಳಾದರೂ ಈ ಸೇತುವೆಯ ಕುರಿತು ಯಾವುದೇ ಸೂಕ್ತ ಕ್ರಮವನ್ನು ಕೈಗೊಳ್ಳದ ಕಾರಣ ಅಮ್ಮುಂಜೆ , ಕರಿಯಂಗಳ ,ಬಡಗಬೆಳ್ಳೂರು, ತೆಂಕಬೆಳ್ಳೂರು ಹಾಗೂ ಸುತ್ತಮುತ್ತಲಿನ ನಾಗರಿಕರು ಸೇರಿ ಮಂಗಳವಾರದAದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾಟಕ್ಕೆ ತೆರಳುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶುಭಹಾರೈಕೆ-ಕಹಳೆ ನ್ಯೂಸ್

 ಪುತ್ತೂರು: ವಿದ್ಯಾಭಾರತಿ ರಾಷ್ಟ್ರಮಟ್ಟದ ಖೋ–ಖೋ ಪಂದ್ಯಾಟವು ಗೀತಾ ವಿದ್ಯಾ ಮಂದಿರ ಗೋಹನ, ಸೋನಿಪತ್ ಪ್ರದೇಶ, ಹರಿಯಾಣ ಇಲ್ಲಿ ನಡೆಯಲಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಈ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. ಅಕ್ಟೋಬರ್ 15ರಿಂದ 18ರವರೆಗೆ ನಡೆಯಲಿರುವ ಈ ಪಂದ್ಯಾಟದಲ್ಲಿ ತಂಡದಲ್ಲಿ ದ್ವಿತೀಯ ಪಿಯುಸಿಯ ಜಿಷ್ಣು ಪ್ರಕಾಶ್ ಎ, ಬಿ. ಗುರುಕಿರಣ್ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ವನಿಶ್, ಚಿಂತನ್ ಪಿ, ಭವಿಷ್ ಜಿ, ಸೃಜನ್,ತರುಣ್ ಬಿ.ಎಸ್, ಮಿಥುನ್ ಶೆಟ್ಟಿ ಎಸ್.ಎಲ್,...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ರಾಮ ಶಿಶುಮಂದಿರದಲ್ಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ ಸಡಗರದಿಂದ ನಡೆಯಿತು. ಪುರೋಹಿತರು ಶಾರದಾ ಪೂಜೆ, ಹಾಗೂ ಮಾತೃ ಮಂಡಳಿಯವರಿAದ ಭಜನಾ ಕಾರ್ಯಕ್ರಮ ಮತ್ತು ವಾಹನ ಪೂಜೆ, ಹಾಗೂ ಉಪಹಾರದ ವ್ಯವಸ್ಥೆಯಲ್ಲಿ ನಡೆಯಿತು. ಉಪಹಾರವನ್ನು ಭರಥೇಶ್ ಜಾಲ್ನಡೇ, ದಿನೇಶ್ ಕೆಲೆಂಜಮಾರು ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಶ್ರೀ ರಾಮ ಶಿಶು ಮಂದಿರದ ಮಕ್ಕಳು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶಾರದಾ ಸೇವಾ ಪ್ರತಿಷ್ಠಾನದಿಂದ ರಮೇಶ್ ಕಲ್ಲಡ್ಕ ರಿಗೆ “ಶಾಂತಶ್ರೀ ಪ್ರಶಸ್ತಿ” ಪ್ರದಾನ-ಕಹಳೆ ನ್ಯೂಸ್

ಬಂಟ್ವಾಳ : ದೇವರ ಪ್ರಾರ್ಥನೆಯ ಮೂಲಕ ಮನಸ್ಸಿನ ಕ್ಲೇಶಗಳು ದೂರವಾದರೆ ಅದುವೆ ನಮ್ಮಬದುಕಿಗೆ ನಿಜವಾದ ಅಲಂಕಾರ ಎಂದು ಸುಳ್ಯ ರೋಟರಿ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ನಳಿನಾಕ್ಷಿ ವಿ.ಆಚಾರ್ಯ ಹೇಳಿದರು. ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಶಾರದಾ ಪೂಜಾ ಉತ್ಸವ ಸಮಿತಿಯ ನೇತೃತ್ಬದಲ್ಲಿ ಕಲ್ಲಡ್ಕ ಸರ್ಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆದ ಶಾಂತಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಹಬ್ಬದ ಸಂತೋಷವನ್ನು ಹಂಚಿ ಸಾರ್ವಜನಿಕವಾಗಿ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮಣಿಪಾಲ ಜ್ಞಾನಸುಧಾದಲ್ಲಿ ವಿದ್ಯಾದೇವತೆ ಶಾರದಾ ಪೂಜೆಯ ಸಂಭ್ರಮ-ಕಹಳೆ ನ್ಯೂಸ್

ಮಣಿಪಾಲ : ನಾಡಿನೆಲ್ಲೆಡೆ ವಿಜಯ ದಶಮಿಯ ಸಂಭ್ರಮ ಕಳೆಗಟ್ಟಿರುವ ಸಂದರ್ಭದಲ್ಲಿ, ಅಕ್ಟೋಬರ್ 12ರಂದು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಾರದ ಪೂಜೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಠ್ಯದ ಜೊತೆಗೆ ಸಂಸ್ಕೃತಿ -ಸಂಸ್ಕಾರಯುಕ್ತ ಶಿಕ್ಷಣದ ಅರಿವು ಮೂಡಿಸುವಂತಹ ಕಾರ್ಯದಲ್ಲಿ ನಮ್ಮನ್ನು ತೊಡಗಿಸಿಳ್ಳಬೇಕು ಎಂದು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸೇವಾ ಭಾರತಿ ಭಜನಾ ಮಂಡಳಿ, ಸಚ್ಚೇರಿಪೇಟೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಉಪವಿಭಾಗ ಕಚೇರಿ ಸೇರಿದಂತೆ ವ್ಯಾಪ್ತಿಗೆ ಬರುವ ಬಂಟ್ವಾಳ ನಗರ ಪೋಲೀಸ್ ಠಾಣೆ, ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಆಯುಧ ಪೂಜೆ-ಕಹಳೆ ನ್ಯೂಸ್

ಬಂಟ್ವಾಳ: ನವರಾತ್ರಿಯ ವಿಜಯದಶಮಿಯ ದಿನವಾದ ಇಂದು ಬಂಟ್ವಾಳ ಉಪವಿಭಾಗ ಕಚೇರಿ ಸೇರಿದಂತೆ ವ್ಯಾಪ್ತಿಗೆ ಬರುವ ಬಂಟ್ವಾಳ ನಗರ ಪೋಲೀಸ್ ಠಾಣೆ, ಗ್ರಾಮಾಂತರ ಪೋಲೀಸ್ ಠಾಣೆ,ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆ, ಪುಂಜಾಲಕಟ್ಟೆ ಪೋಲೀಸ್ ಠಾಣೆ ಹಾಗೂ ವಿಟ್ಲ ಪೋಲೀಸ್ ಠಾಣೆಯಲ್ಲಿ ಆಯುಧ ಪೂಜೆ ನಡೆಯಿತು. ಬಿಸಿರೋಡಿನ ಪೋಲಿಸ್ ಲೈನ್ ಅನ್ನಪೂರ್ಣೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಅವರ ಪೌರೋಹಿತ್ಯದಲ್ಲಿ ಡಿ.ವೈ‌.ಎಸ್.ಪಿ.ಕಚೇರಿ ಹಾಗೂ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ವೈಧಿಕ ಪೂಜಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಅಯೋಧ್ಯಾ ಫ್ರೆಂಡ್ಸ್, ಪೆರ್ನೆ ಇದರ ಆಶ್ರಯದಲ್ಲಿ ನ.02ರಂದು 6ನೇ ವರ್ಷದ ಸಾರ್ವಜನಿಕ ಕ್ರೀಡಾಕೂಟ – ಕಹಳೆ ನ್ಯೂಸ್

ಉಪ್ಪಿನಂಗಡಿ : ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಅಯೋಧ್ಯಾ ಫ್ರೆಂಡ್ಸ್, ಪೆರ್ನೆ ಇದರ ಆಶ್ರಯದಲ್ಲಿ ನ.02ರಂದು ಪೆರ್ನೆ ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯ ಕ್ರೀಡಾಂಗಣದಲ್ಲಿ ನಡೆಯುವ 6ನೇ ವರ್ಷದ ಸಾರ್ವಜನಿಕ ಕ್ರೀಡಾಕೂಟ ನಡೆಯಲಿದೆ. ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ|| ರಾಮಕೃಷ್ಣ ಭಟ್ ಹಾಗೂ ಯಮುನಾ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನ.02ರಂದು ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಕ್ರೀಡಾಕೂಟ ನಡೆಯಲಿದ್ದು, ಬೆಳಗ್ಗೆ...
1 293 294 295 296 297 739
Page 295 of 739