ಶ್ರೀರಾಮ ಗೆಳೆಯರ ಬಳಗ(ರಿ)ಪುತ್ತಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ : ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾಗಿ ಅವಿನಾಶ್ ಕೇದಗೆದಡಿ ನೇಮಕ – ಕಹಳೆ ನ್ಯೂಸ್
ಪುತ್ತೂರು: ಶ್ರೀರಾಮ ಗೆಳೆಯರ ಬಳಗ(ರಿ)ಪುತ್ತಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಇಂದು ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ಪುತ್ತಿಲ ಕ್ರೀಡಾಂಗಣದಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾಗಿ ಅವಿನಾಶ್ ಕೇದಗೆದಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಪುತ್ತಿಲ, ಕೋಶಾಧಿಕಾರಿಯಾಗಿ ಹರೀಶ ಬಿಕೆ, ಸಂಚಾಲಕರಾಗಿ ಧನಂಜಯ ಕಲ್ಲಮ, ಸಂಘಟನಾ ಕಾರ್ಯದರ್ಶಿಯಾಗಿ ಚಂದ್ರಶೇಖರ ಕೇದಗೆದಡಿ ಆಯ್ಕೆಯಾಗಿದ್ದಾರೆ. ಇನ್ನು ಉಪಾಧ್ಯಕ್ಷರಾಗಿ ಪ್ರತೀಕ್ ಪುತ್ತಿಲ, ರಾಧಾಕೃಷ್ಣ ಪುತ್ತಿಲ, ರುಕ್ಮಯ್ಯ ಕೇದಗೆದಡಿ, ಶಿವಪ್ಪ ನಾಯ್ಕ...







