Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಡಾ. ಕೆ ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ಕಾರಂತ ನುಡಿನಮನ 2024 ಕಾರ್ಯಕ್ರಮ – ಕಹಳೆನ್ಯೂಸ್

ಮಂಗಳೂರು : ಎಲ್ಲಾ ಕ್ಷೇತ್ರದಲ್ಲೂ ಕಾರಂತರ ಕೊಡುಗೆ ಇದೆ. ಬದುಕಿನ ಆಯಾಮ ಸೃಷ್ಟಿಸಿ, ಕನ್ನಡ ಕಟ್ಟಿದವರು. ಇವರ ಬದುಕು ರಾಜಮಾರ್ಗವಿದ್ದಂತೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಅಧ್ಯಕ್ಷ ಪ್ರೊ. ಸೋಮಣ್ಣ ಹೊಂಗಳ್ಳಿ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಶಿವರಾಮ ಕಾರಂತ ಅಧ್ಯಯನ ಪೀಠ, ಕನ್ನಡ ವಿಭಾಗ ಹಾಗೂ ಗ್ರಂಥಾಲಯದ ಸಹಯೋಗದಲ್ಲಿ ಡಾ. ಕೆ ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ಚ ಉದ್ಘಾಟಿಸಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ಮಾದಕ ನಶೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ : ಮಹೇಶ್ ಶೆಟ್ಟಿ ತಿಮರೋಡಿ ಅಣ್ಣನ ಮಗ, ಸಾಮಾಜಿಕ ಜಾಲತಾಣದ ನಕಲಿ ಖಾತೆ ಶೂರ ತನುಷ್ ಶೆಟ್ಟಿ ಅಂದರ್..!! – ಕಹಳೆ ನ್ಯೂಸ್

ಮಂಗಳೂರು : ನಗರದ ಪ್ರತಿಷ್ಠಿತ ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ ಆರೋಪದಲ್ಲಿ ಇಬ್ಬರು ಯುವಕರನ್ನು ಪೊಲೀಸ್ ವಶಕ್ಕೆ ಪಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾರನ್ನು ಓವರ್ ಟೇಕ್ ಮಾಡಿದ್ದ ಕೋಪದಲ್ಲಿ, ಮಾದಕ ನಶೆಯಲ್ಲಿದ್ದ ಇಬ್ಬರು ಪುಂಡರು ಲೋಟಸ್ ಪ್ರಾಪರ್ಟೀಸ್ ಪಾಲುದಾರ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿದ ಇಬ್ಬರು ಯುವಕರು ಹಲ್ಲೆಗೆ ಯತ್ನಿಸಿದರು ಎಂದು ಆರೋಪಿಸಲಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಜಿತೇಂದ್ರ ಕೊಟ್ಟಾರಿ ತಕ್ಷಣ ಬರ್ಕೆ ಠಾಣೆ ಪೊಲೀಸರಿಂದ...
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನ ನೂತನ ಎನ್.ಎಸ್.ಎಸ್ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರಿ ಸ್ವೀಕಾರ-ಕಹಳೆ ನ್ಯೂಸ್

ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ. ಕಳೆದ 27 ವರ್ಷ ಕಾರ್ಯಕ್ರಮ ಅಧಿಕಾರಿಯಾಗಿದ್ದ ಸಂಜೀವ ಕುತ್ಪಾಜೆ ನೂತನ ಅಧಿಕಾರಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ಅಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನ ನೂತನ ಎನ್.ಎಸ್.ಎಸ್ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರಿ ಸ್ವೀಕಾರ-ಕಹಳೆ ನ್ಯೂಸ್

ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ. ಕಳೆದ 27 ವರ್ಷ ಕಾರ್ಯಕ್ರಮ ಅಧಿಕಾರಿಯಾಗಿದ್ದ ಸಂಜೀವ ಕುತ್ಪಾಜೆ ನೂತನ ಅಧಿಕಾರಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ಅಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಡಳಿತ ಮಂಡಳಿಯ ನೂತನ ಕೊಠಡಿಯ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು : 1965 ರಲ್ಲಿ ಆರಂಭಗೊಂಡ ಸುಮಾರು ಐವತ್ತೊಂಬತ್ತು ವರ್ಷಗಳಿಂದ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿ ವಿವೇಕಾನಂದ ಪದವಿಪೂರ್ವ ಕಾಲೇಜು ಗುರುತಿಸಿಕೊಂಡಿದೆ. ಇಂದು ವಿವೇಕಾನಂದ ಪದವಿಪೂರ್ವ ಕಾಲೇಜು ರಾಜ್ಯದ ಪ್ರತಿಷ್ಠಿತ ಪದವಿಪೂರ್ವ ಕಾಲೇಜುಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಇಂತಹ ಶಿಕ್ಷಣ ಸಂಸ್ಥೆಗೆ ಇದೀಗ ಆಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತ ಆಡಳಿತ ಮಂಡಳಿಯ ಕೊಠಡಿಯೊಂದು ನಿರ್ಮಾಣಗೊಂಡಿದೆ. ಇದು ಉತ್ತಮ ಆಡಳಿತಾತ್ಮಕ ವ್ಯವಸ್ಥೆಗೆ ಸಹಕಾರಿಯಾಗಲಿ ಹಾಗೂ ಈ ಮೂಲಕ ವಿದ್ಯಾಥಿರ್ಗಳಿಗೆ ವ್ಯಕ್ತಿ ನಿರ್ಮಾಣದೊಂದಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಶೋಕ ಜನ-ಮನ 2024ಗ್ರಾಮ ಪ್ರಚಾರಕ್ಕೆ ಚಾಲನೆ-ಕಹಳೆ ನ್ಯೂಸ್

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ, ಸನ್ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರ ನೇತೃತ್ವದಲ್ಲಿ "ಅಶೋಕ ಜನ - ಮನ" 2024, ದೀಪಾವಳಿ ವಸ್ತ್ರ ವಿತರಣೆ ಹಾಗೂ ಗೂಡುದೀಪ ಸ್ಪರ್ಧೆ ಕಾರ್ಯಕ್ರಮ ನವೆಂಬರ್ 2 ರಂದು ಕೊಂಬೆಟ್ಟು ವಿನ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಶ್ರೀ ಮಹಿಷಮರ್ಧಿನಿ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.   ಈ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ನೆರಿಯದಲ್ಲಿ ಉಕ್ಕಿ ಹರಿದ ನದಿ: ವಾಹನ ಸಂಚಾರ ಸಂಕಷ್ಟ-ಕಹಳೆ ನ್ಯೂಸ್

ಬೆಳ್ತಂಗಡಿ: ಮುಂಜಾನೆ ಯಿಂದ ಶಾಂತವಾದ ಮಳೆಯು ಮಧ್ಯಾಹ್ನ ಬಳಿಕ ಅಬ್ಬರಿಸುತ್ತಿರುವ ಪರಿಣಾಮ ಬೆಳ್ತಂಗಡಿ ತಾಲೂಕಿನಲ್ಲಿ ಎರಡು ದಿನಗಳಿಂದ ನೆರಿಯ ಭಾಗದಲ್ಲಿ ಪ್ರವಾಹದ ರೂಪದಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಅ. 8ರಂದು ರಾತ್ರಿ ಘಾಟಿ ಪ್ರದೇಶ ದಲ್ಲಿ ಹೆಚ್ಚಿದ ಮಳೆಯ ಪರಿಣಾಮ ನೆರಿಯ ಪ್ರದೇಶದ ಅಣಿಯೂರು ಹೊಳೆಗೆ ಅಡ್ಡಲಾದ ಕಿರು ಸೇರುವೆ ಮೇಲೆ ನೀರು ಹರಿದು ಸುತ್ತಮುತ್ತ ಆತಂಕ ನಿರ್ಮಿಸಿತ್ತು. ಅ. 9ರಂದೂ ಸಂಜೆ ಮಳೆಯಾದ ಪರಿಣಾಮ ಪುಲ್ಲಾಜೆ ಸೇತುವೆ ಮುಳುಗಡೆಯಾಗಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ-ಕಹಳೆ ನ್ಯೂಸ್

ಮಂಗಳೂರು: ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯ ಮತದಾನ ಅ.21ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅ.19ರ ಸಂಜೆ 4 ರಿಂದ ಅ.21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ ಆದೇಶಿಸಿದ್ದಾರೆ. ಮತಗಟ್ಟೆ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿ ಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು...
1 295 296 297 298 299 739
Page 297 of 739