Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಉದಯ ಪೂಜಾರಿ ನೇತೃತ್ವದ ಫ್ರೆಂಡ್ಸ್ ಬಲ್ಲಾಳ್‍ಬಾಗ್ ಬಿರ್ವೆರ್ ಕುಡ್ಲ (ರಿ.) ದಶಮಾನೋತ್ಸವದ ಊದು ಪೂಜೆಗೆ ಖ್ಯಾತ ಬಾಲಿವುಡ್ ನಟ ಸಂಜಯ್ ದತ್ತ್ – ಕಹಳೆ ನ್ಯೂಸ್

ಮಂಗಳೂರು : ಉದಯ ಪೂಜಾರಿ ನೇತೃತ್ವದ ಫ್ರೆಂಡ್ಸ್ ಬಲ್ಲಾಳ್‍ಬಾಗ್ ಬಿರ್ವೆರ್ ಕುಡ್ಲ (ರಿ.) ಈ ಬಾರಿ ಹುಲಿವೇಷದ ದಶಮಾನೋತ್ಸವ ಆಚರಿಸುತ್ತಿದ್ದಾರೆ. ಅ.12ರಂದು ನಡೆಯುವ ದಶಮಾನೋತ್ಸವದ ಊದು ಪೂಜೆಯಲ್ಲಿ ಖ್ಯಾತ ಬಾಲಿವುಡ್ ನಟ ಕೆಜಿಎಫ್ ನ ಅಧೀರ ಖ್ಯಾತಿಯ ಸಂಜಯ್ ದತ್ತ್ ಮಿಂಚಲ್ಲಿದ್ದಾರೆ. ಬಳಿಕ ಅವರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.  ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಉಪನ್ಯಾಸಕ ಡಾ | ಅರುಣ್ ಉಳ್ಳಾಲ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ : ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ ಕಾರ್ಕಳ – ಕಹಳೆ ನ್ಯೂಸ್

ಸಾಮಾಜಿಕ ಧಾರ್ಮಿಕ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜತೆಗೆ ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಅರುಣ್ ಉಳ್ಳಾಲ ಅವರ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ ಕಾರ್ಕಳ ತಿಳಿಸಿದ್ದಾರೆ. ಉಳ್ಳಾಲ ತಾಲೂಕಿನ ಕಿನ್ಯ ಬೆಳರಿಂಗೆಯ ಕೇಶವ ಶಿಶುಮಂದಿರದಲ್ಲಿ ನವದಂಪತಿಗಳ ಸಮಾವೇಶದಲ್ಲಿ ಹಿಂದೂ ವಿಚಾರ ಪದ್ಧತಿಗಳ ಮತ್ತು ಕೌಟುಂಬಿಕ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ ಹಾಗೂ ವಾಹನಪೂಜೆ- ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಗಣಹೋಮ, ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ ಪ್ರಯುಕ್ತ ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಿತು. ವೇ.ಮೂ.ದೇವರಥ ಭಟ್ಟ ಹಾಗೂ ವೇ.ಮೂ.ವಾಸುದೇವ ಭಟ್ಟರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ಸಂಯೋಜನೆಗೊಂಡಿತು.ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಟ್ರಸ್ಟಿಗಳಾದ ವೈದೇಹಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ LEEE ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: LEEE ಸಂಸ್ಥೆಯು ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದು, ಪದವಿಪೂರ್ವ, ಪದವಿ ಮತ್ತು ಮುಂದುವರಿದ ವೃತ್ತಿಪರ ಶಿಕ್ಷಣಕ್ಕಾಗಿ ಪೂರಕ ಸಂಪನ್ಮೂಲಗಳನ್ನು ಒದಗಿಸುತ್ತದೆ. ಇದು ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳನ್ನು ಒದಗಿಸುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ LEEE ವಿದ್ಯಾರ್ಥಿ ವಿಭಾಗ, LEEE ಮಂಗಳೂರು ಉಪ ವಿಭಾಗ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೊಳಲಿ ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ-ಕಹಳೆ ನ್ಯೂಸ್

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಲಲಿತಾ ಪಂಚಮಿಯ ದಿನವಾದ ಸೋಮವಾರ ರಾತ್ರಿ ತಾಯಿಗೆ ಹರಕೆ ರೂಪದಲ್ಲಿ ಸಂದಾಯವಾದ ಸುಮಾರು 20 ಸಾವಿರ ಸೀರೆಗಳನ್ನು ಮಹಿಳಾ ಭಕ್ತರಿಗೆ ವಿತರಿಸಲಾಯಿತು. ಕಳೆದ ಹಲವು ವರ್ಷಗಳಿಂದ ಲಲಿತಾ ಪಂಚಮಿಯ ದಿನ ಭಕ್ತರಿಗೆ ಸೀರೆಗಳನ್ನು ಹಂಚುತ್ತಿದ್ದು, ಕಳೆದ ವರ್ಷ ಸುಮಾರು 10 ಸಾವಿರದಷ್ಟು ಸೀರೆಗಳನ್ನು ವಿತರಿಸಲಾಗಿತ್ತು. ಈ ಸಂದರ್ಭ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ ತಂತ್ರಿ, ಅನುವಂಶಿಕ ಆಡಳಿತ ಮೊಕ್ತೇಸರ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯಆಸ್ಪತ್ರೆ: ಡಯಾಲಿಸಿಸ್‌ ಯಂತ್ರಗಳ ಹೆಚ್ಚಳ- ಕಹಳೆ ನ್ಯೂಸ್

ಸುಳ್ಯ: ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ಎನಿಸಿರುವ ಡಯಾಲಿಸಿಸ್‌ ಸೇವೆ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತವಾಗಿ ಲಭ್ಯವಾಗುತ್ತಿದ್ದು, ಪ್ರಸ್ತುತ ಸುಳ್ಯ ತಾ| ಆಸ್ಪತ್ರೆಗೆ ಹೆಚ್ಚುವರಿ ಡಯಾಲಿ ಸಿಸ್‌ ಯಂತ್ರ ಒದಗಿಸಲಾಗಿದೆ. ವಾರಕ್ಕೆ ಸರಾಸರಿ 80 ಮಂದಿ (ಪೇಶೆಂಟ್‌)ಗೆ ಸೇವೆ ನೀಡಬಹುದಾದ ಸಾಮರ್ಥ್ಯ ಹೊಂದಿದೆ. ತಾಲೂಕು ಆಸ್ಪತ್ರೆಯಲ್ಲಿ 2018ರಲ್ಲಿ ಡಯಾಲಿಸಿಸ್‌ ಘಟಕ ಆರಂಭಗೊಂಡಿದೆ. ಆರಂಭದಲ್ಲಿ ಎರಡು ಡಯಾಲಿಸಿಸ್‌ ಮಿಷನ್‌ನಲ್ಲಿ ರೋಗಿಗಳಿಗೆ ಡಯಾಲಿಸಿಸ್‌ ಸೇವೆ ನೀಡಲಾಗುತ್ತಿತ್ತು. ಬಳಿಕದಲ್ಲಿ ಯಂತ್ರಕ್ಕೆ ಬೇಡಿಕೆ ಹೆಚ್ಚಾಗತೊಡಗಿತು. ಸರಕಾರದಿಂದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಿನ್ನದ ಬ್ರಾಸ್ಲೆಟ್ ಕಳೆದುಹೋಗಿರುತ್ತದೆ : ಸಂಪರ್ಕಿಸಿ 9901233839, 9845236403 – ಕಹಳೆ ನ್ಯೂಸ್

ಪುತ್ತೂರಿನ ಪಡೀಲ್ ನಿಂದ ಉಪ್ಪಿನಂಗಡಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಕೈಯಲ್ಲಿದ್ದ ಚಿನ್ನದ ಬ್ರಾಸ್ಲೆಟ್ ಕಳೆದುಹೋಗಿರುತ್ತದೆ. ಸಿಕ್ಕಿದವರು ದಯವಿಟ್ಟು ಈ ಕೆಳಕಂಡ ದೂರವಾಣಿಗೆ ಸಂಪರ್ಕಿಸಿ.. 9901233839, 9845236403 ವಿಳಾಸ : ವಿನೋದ್ ಪೂಜಾರಿ ಕೇಪು ಕುಕ್ಕೆಬೆಟ್ಟು ಮನೆ, ವಿಟ್ಲ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಪೂಮಾಣಿ ಕಿನ್ನಿಮಾಣಿ, ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನ ಬದಿನಾರು ಪಡುಮಲೆಯಲ್ಲಿ ಅ.17ರಂದು ಶ್ರೀ ಪಿಲಿಚಾಮುಂಡಿ ( ಶ್ರೀ ರಾಜನ್ ದೈವ ) ದೈವದ ಪುದ್ವಾರ್ ಮೆಚ್ಚಿ ನೇಮ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಪೂಮಾಣಿ ಕಿನ್ನಿಮಾಣಿ, ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನ ಬದಿನಾರು ಪಡುಮಲೆಯಲ್ಲಿ ಪೂರ್ವಶಿಷ್ಟಾ ಸಂಪ್ರದಾಯದಂತೆ ವರ್ಷಂಪ್ರತಿ ನಡೆಯುವ ಶ್ರೀ ಪಿಲಿಚಾಮುಂಡಿ ( ಶ್ರೀ ರಾಜನ್ ದೈವ ) ದೈವದ ಪುದ್ವಾರ್ ಮೆಚ್ಚಿ ನೇಮವು ಅ.17ರ ತುಲಾ ಸಂಕ್ರಮಣದ ಪುಣ್ಯದಿನದಂದು ನಡೆಯಲಿದೆ. ಈ ಕಾರ್ಯಕ್ರಮವು ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಭಗವದ್ಭಕ್ತರು ನೇಮೋತ್ಸವದಲ್ಲಿ ಪಾಲ್ಗೊಂಡು ಶ್ರೀ ದೈವದ ಶ್ರೀಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ...
1 296 297 298 299 300 739
Page 298 of 739