ದ.ಕ.ಜಿ.ಪಂ. ಕಿ.ಪ್ರಾ.ಶಾಲೆ ಏಮಾಜೆಯ ಶಾಲಾ ಪ್ರಾರಂಭೋತ್ಸವ – ಕಹಳೆ ನ್ಯೂಸ್
ಮಾಣಿ : ಹೊಸ ಕನಸುಗಳೊಂದಿಗೆ ಹೊಸ ಶೈಕ್ಷಣಿಕ ವರ್ಷವನ್ನು ಆರಂಭಿಸಿರುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಗೋವಿಂದರಾಜ್ ಹೇಳಿದರು.ಅವರು ಜೂನ್ 1 ಸೋಮವಾರ ಶಾಲಾ ಧ್ವಜವನ್ನು ಹಾರಿಸುವುದರೊಂದಿಗೆ ದ.ಕ.ಜಿ.ಪಂ. ಕಿ.ಪ್ರಾ.ಶಾಲೆ ಏಮಾಜೆಯ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾ ಮಾತೆ ಶಾರದೆಗೆ ಉದ್ಯಮಿ ಸದಾಶಿವಶೆಟ್ಟಿ ದತ್ತ ಕೃಪಾ ಮಾಣಿ ರವರು ದೀಪವನ್ನು ಬೆಳಗುವುದರೊಂದಿಗೆ, ಎಲ್. ಕೆ.ಜಿ...







