Saturday, June 13, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಪೌರಾಣಿಕ ನಾಟಕಗಳಿಂದ ಪ್ರೇಕ್ಷಕರಿಗೆ ಭಕ್ತಿಯ ಸಂದೇಶ : ನಾಟಕದ ಟೀಸರ್ ಬಿಡುಗಡೆಗೊಳಿಸಿ ಪಟ್ಲ ಸತೀಶ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಶ್ರೀ ಲಲಿತೆ ಕಲಾವಿದರು (ರಿ) ಮಂಗಳೂರು ಇವರ ನೂತನ ಕಲಾಕೃತಿ ಕದ್ರಿ ನವನೀತ ಶೆಟ್ಟಿಯವರು ರಚಿಸಿರುವ ಜೀವನ್ ಉಳ್ಳಾಲ್ ನಿರ್ದೇಶನ, ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಶನಿ ಮಹಾತ್ಮೆ ತುಳು ಕನ್ನಡ ಪೌರಾಣಿಕ ನಾಟಕದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕದ್ರಿ ಮಲ್ಲಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.   ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಾಜಪಾ ಯುವ ಮೋರ್ಚಾ ಸುಳ್ಯಮಂಡಲದ ವತಿಯಿಂದ ‘ಅಗ್ನಿವೀರ್’ ಗೆ ಆಯ್ಕೆಯಾದ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಪುನೀತ್ ಗೆ ಅಭಿನಂದನೆ – ಕಹಳೆ ನ್ಯೂಸ್

ಪುತ್ತೂರು: 'ಅಗ್ನಿವೀರ್' ಗೆ ಆಯ್ಕೆಯಾಗಿರುವ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಕೊಂಬಾರು ಗ್ರಾಮದ ಪುನೀತ್ ಅವರಿಗೆ ಭಾಜಪಾ ಯುವ ಮೋರ್ಚಾ ಸುಳ್ಯಮಂಡಲದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಕೃಷ್ಣ ಎಂ ಆರ್ ಪ್ರ ಕಾರ್ಯದರ್ಶಿ ದಿವಾಕರ ಕುಂಬಾರ ,ಪ್ರದೀಪ್ ಕೊಲ್ಲರಮೂಲೆ,ದಿಲೀಪ್ ಉಪ್ಪಳಿಕೆ ,ಮನೀಶ್ ಪದೇಲ ,ಆಶಿಶ್ ರಾವ್ ಪ್ರಣೀತ್, ಸುಪ್ರೀತ್ ಅಮೈ ಮತ್ತಿತರ ಪದಾಧಿಕಾರಿಗಳು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

” ಶಾಂತ ಶ್ರೀ” ಪ್ರಶಸ್ತಿಗೆ ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗ ಇದರ ರೂವಾರಿ ಕೆ ರಮೇಶ್ ಕಲ್ಲಡ್ಕ ಆಯ್ಕೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಶಾರದಾ ಸೇವಾ ಪ್ರತಿಷ್ಠಾನ ರಿಜಿಸ್ಟರ್ ಕಲ್ಲಡ್ಕ ಇದರ ಆಶ್ರಯದಲ್ಲಿ ನಡೆಯುತ್ತಿರುವಂತಹ 47 ನೇ ವರ್ಷದ ಶ್ರೀ ಶಾರದಾ ಪೂಜಾ ಉತ್ಸವದ ಸಂದರ್ಭದಲ್ಲಿ ದಿವಂಗತ ಶಾಂತರಾಮ ಆಚಾರ್ಯ ಕಲ್ಲಡ್ಕ ಇವರ ಸವಿ ನೆನಪಿಗಾಗಿ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ವರ್ಷಂ ಪ್ರತಿ ನೀಡುವ "ಶಾಂತ ಶ್ರೀ " ಪ್ರಶಸ್ತಿಗೆ ಜಾನಪದ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಅದ್ಭುತ ಕಲಾವಿದರಾದ ಶಿಲ್ಪಾ ಗೊಂಬೆ ಬಳಗ ಕಲ್ಲಡ್ಕ ಇದರ ರೂವಾರಿಗಳಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ- ಕಹಳೆ ನ್ಯೂಸ್

ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರಿನಲ್ಲಿ ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು, ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿಬಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಬಿಜೆಪಿ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಪೂಲ್ ಕ್ಯಾಂಪಸ್ ನೇಮಕಾತಿ ಅಭಿಯಾನ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ ಅಭಿಯಾನವು ಯಶಸ್ವಿಯಾಗಿ ಸಂಪನ್ನಗೊಂಡಿತು. ಎರಡು ದಿನಗಳ ಕಾಲ ನಡೆದ ಈ ಅಭಿಯಾನದಲ್ಲಿ ಸುಮಾರು 30 ವರ್ಷಗಳಿಂದ ಕಂಪ್ಯೂಟೇಶನಲ್ ಪರಿಣತಿಯನ್ನು ಹೊಂದಿರುವ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಕ್ಷೇತ್ರದ ದಿಗ್ಗಜ ಸಂಸ್ಥೆ ಕೆಡೆನ್ಸ್ ಸಿಸ್ಟಮ್ಸ್ ಕಾಲೇಜಿಗೆ ಭೇಟಿ ನೀಡಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 12 ಇಂಜಿನಿಯರಿಂಗ್ ಕಾಲೇಜುಗಳ ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ 623...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರಿಗೆ ಹೈಕೋರ್ಟ್ ಪೀಠ ಅತ್ಯಗತ್ಯ : ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರನ್ನು ಕೇಂದ್ರವಾಗಿಸಿಕೊಂಡು ಹೈಕೋರ್ಟ್‌ ಪೀಠ ಸ್ಥಾಪನೆಯಾಗಬೇಕೆಂಬುದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದು ವಿಶೇಷ ಆದ್ಯತೆಯ ಮೇರೆಗೆ ಈ ಕಾರ್ಯಯೋಜನೆ ರೂಪುಗೊಳ್ಳಬೇಕೆಂಬುದು ಶಾಸಕ ವೇದವ್ಯಾಸ ಕಾಮತ್ ರವರು ಆಶಯ ವ್ಯಕ್ತಪಡಿಸಿದರು. ಪ್ರಸ್ತುತ ಈ ಬೇಡಿಕೆಗೆ ಹೆಚ್ಚು ಬಲ ಬಂದಿದ್ದು ಉಲ್ಲೇಖಿತ ಜಿಲ್ಲೆಗಳ ಅನೇಕ ವ್ಯಾಜ್ಯಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಕೆಯಾಗುತ್ತಿದ್ದು ಈ ಭಾಗದ ಜನರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಶ್ರೀಶಾರದಾ ಭಜನಾ ಮಂದಿರ ವೀರಕಂಭದಲ್ಲ 40ನೇ ವರ್ಷದ ಶ್ರೀ ಶಾರದಾ ಮಹೋತ್ಸವ- ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಶ್ರೀ ಶಾರದಾ ಭಜನಾ ಮಂದಿರ ವಿರ ಕಂಬದಲ್ಲಿ 40ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಅ.3ರಿಂದ ಆರಂಭಗೊಂಡಿದ್ದು, ಅ.13 ನೇ ತಾರೀಖಿನ ತನಕ ನಡೆಯಲಿದೆ. ಅ. 11ರ ಬೆಳಿಗ್ಗೆ ಗಣಹೋಮದ ನಂತರ ಶ್ರೀ ಶಾರದ ಮಾತೆಯ ವಿಗ್ರಹ ಪ್ರತಿಷ್ಠೆ ನೆರವೇರಲಿದ್ದು, ರಾತ್ರಿ 8 ಗಂಟೆ ತನಕ ಅರ್ಥ ಏಕಹ ಭಜನಾ ಕಾರ್ಯಕ್ರಮ ನೆರವೇರಲಿದೆ. ಅ.12ರ ಸಂಜೆ 5 ಗಂಟೆಗೆ ದುರ್ಗನಮಸ್ಕಾರ ಪೂಜೆ,...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ವಿನಯ್‌ ಕುಲಕರ್ಣಿಗೆ ಮಹಿಳೆಯಿಂದ ಕಂಟಕ, ಲೈಂಗಿಕ ಕಿರುಕುಳದ ಆರೋಪ : ನಿಜವಾಯ್ತು ತುಳುನಾಡಿನ ಆರಾಧ್ಯದೈವ ಕೊರಗಜ್ಜನ ಸೂಚನೆ! – ಕಹಳೆ ನ್ಯೂಸ್

ಬೆಂಗಳೂರು : ಜಿಲ್ಲಾ‌ ಪಂಚಾಯತ್‌ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಇದೀಗ ಮಹಿಳೆಯೋರ್ವಳು ಲೈಂಗಿಕ ಕಿರುಕುಳದ ಆರೋಪ ಮಾಡುತ್ತಿದ್ದಾಳೆ. ಹೆಣ್ಣಿನಿಂದಲೇ ವಿನಯ್​​​​ ಕುಲಕರ್ಣಿಗೆ ಕಂಟಕ ಎದುರಾಗಿದೆ.   3 ವರ್ಷ ಸೂಕ್ಷ್ಮವಾಗಿ ಇರುವಂತೆ ವಿನಯ್‌ ಕುಲಕರ್ಣಿಗೆ ಕೊರಗಜ್ಜ ದೈವ ಈ ಹಿಂದೆ ಸೂಚನೆ ನೀಡಿದ್ದು, ಹೆಣ್ಣಿನ ವಿಚಾರವಾಗಿಯೇ ದೈವ ನುಡಿದಿತ್ತಾ ಎಂಬ ಚರ್ಚೆ ಇದೀಗ...
1 298 299 300 301 302 740
Page 300 of 740