Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶ್ರೀ ಶಾರದಾಪೂಜೆ ಅಕ್ಷರವನ್ನು ಆರಾಧಿಸುವ ಪರಂಪರೆ ನಮ್ಮದೆಂಬುದು ಹೆಮ್ಮೆ : ರಾಕೇಶ ಕಮ್ಮಜೆ-ಕಹಳೆ ನ್ಯುಸ್

ಪುತ್ತೂರು: ಯಾರೂ ಅಕ್ಷರದ್ವೇಷಿಗಳಾಗಬಾರದು. ಅಕ್ಷರವನ್ನು ಪ್ರೀತಿಸುತ್ತಾ ಸಾಗಿದಂತೆ ನಮ್ಮ ಜ್ಞಾನ ವೃದ್ಧಿಯಾಗುತ್ತಾ ಹೋಗುತ್ತದೆ. ಅಕ್ಷರವನ್ನು ಗೌರವಿಸುವ, ಆರಾಧಿಸುವ ಪರಂಪರೆಗೆ ನಾವು ಸೇರಿದ್ದೇವೆ ಎಂಬ ಹೆಮ್ಮೆ ನಮ್ಮಲ್ಲಿರಬೇಕು. ಅಕ್ಷರಸರಸ್ವತಿಯ ವರಪುತ್ರ- ಪುತ್ರಿಯರಾಗಿ ನಾವು ಹೊರಹೊಮ್ಮಬೇಕು. ಆಗ ಸುಜ್ಞಾನ ನಮ್ಮದಾಗುತ್ತದೆ ಎಂದು ಅಂಬಿಕಾ ಪದವಿ ಮಹಾ ವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಶ್ರೀ ಶಾರದಾಪೂಜೆಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ರಕ್ಷಕ ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ, ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಸಂಘದ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು. ನಿಕಟಪೂರ್ವ ಅಧ್ಯಕ್ಷೆ ಸೀಮಾ ನಾಗರಾಜ್ ಅವರು ಡಾ.ದೀಪಕ್ ರೈ ಅವರಿಗೆ ಅಧಿಕಾರ ಹಸ್ತಾಂತರಿಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ. ಕಾಲೇಜಿನಲ್ಲಿ ದೈನಂದಿನ ಜೀವನದಲ್ಲಿ ವಿಜ್ಞಾನ –ವಿಶೇಷ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು:ದೈನಂದಿನ ಜೀವನದಲ್ಲಿ ವಿಜ್ಞಾನವು ಮಾನವ ನಾವೀನ್ಯತೆ ಮತ್ತು ಪ್ರಗತಿಗೆ ಸಾಕ್ಷಿಯಾಗಿದೆ.ನಮ್ಮ ಜಗತ್ತನ್ನು ನಿರಂತರವಾಗಿ ರೂಪಿಸುವ ಮತ್ತು ಪರಿವರ್ತಿಸುವ ಕ್ರಿಯಾತ್ಮಕ ಶಕ್ತಿಯಾಗಿದೆ.ವಿಜ್ಞಾನದ ವಿಸ್ಮಯಗಳು ನಮ್ಮ ಜಗತ್ತನ್ನು ಬದಲಿಸುವ ಸಾಮಥ್ರ್ಯ ಹೊಂದಿದೆ. ವೈಜ್ಞಾನಿಕ ಮನೋಭಾವ ಬೆಳೆಸುವ ಮೂಲಕ ಆವಿಷ್ಕಾರಗಳು & ಜ್ಞಾನ ಕೇಂದ್ರಿತ ಭವ್ಯ ಭವಿಷ್ಯ ನಿರ್ಮಿಸಲು ಸಾಧ್ಯವಿದೆ. ಜಗತ್ತಿನ ವಿಸ್ಮಯಗಳನ್ನು ಅರಿತುಕೊಳ್ಳಲು &ಮಾನವ ಜನಾಂಗಕ್ಕೆ ನೆರವಾಗಬಲ್ಲ ಹೊಸ ಅನ್ವೇಷಣೆಗಳನ್ನು ನಡೆಸಲು ಮುಂದಿನ ತಲೆಮಾರುಗಳಿಗೆ ಸ್ಫೂರ್ತಿ ನೀಡುವ ಅಗತ್ಯತೆಯಿದೆ. ಎಂದು ಶ್ರೀ ಧರ್ಮಸ್ಥಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: “ನವರಾತ್ರಿಯು ಒಂದು ಮಂಗಳಕರ ಹಿಂದೂ ಹಬ್ಬವಾಗಿದ್ದು, ಭಕ್ತರು ದುರ್ಗಾ ದೇವಿಯನ್ನು ಪೂಜಿಸುತ್ತಾರೆ, ಇದು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ. ಶಕ್ತಿ, ಜ್ಞಾನ, ಸಂಪತ್ತು ಹೀಗೆ, ಪ್ರತಿ ದಿನವೂ ಜೀವನದ ವಿವಿಧ ಭಾಗಗಳಲ್ಲಿ ದುರ್ಗೆಯ ಒಂಬತ್ತು ರೂಪಗಳನ್ನು ಸಂಕೇತಿಸುತ್ತದೆ, ಒಂಬತ್ತು ದಿನಗಳ ಹಬ್ಬವು ಮಹತ್ತರವಾದ ಅರ್ಥವನ್ನು ಹೊಂದಿದೆ ಮತ್ತು ದೇಶಾದ್ಯಂತ ಆಚರಿಸಲು ಸುದೀರ್ಘ ಇತಿಹಾಸವನ್ನು ಹೊಂದಿದೆ. ವಿವಿಧ ಸಮುದಾಯಗಳ ಜನರು ದುರ್ಗಾ ದೇವಿಯನ್ನು ಪೂಜಿಸುವ ಮೂಲಕ ಮತ್ತು ಕತ್ತಲೆಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಗಳೂರಿನಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ-ಕಹಳೆ ನ್ಯೂಸ್

ಬಂಟ್ವಾಳ:ಮಂಗಳೂರಿನಿಂದ  ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ.ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ ಆರ್ ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆಗೊಂಡಿದೆ. ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ ,ಕಡೇಗೋಳಿ, ಫರಂಗಿಪೇಟೆ, ಪಡೀಲಿನ ಮೂಲಕ ಮಂಗಳೂರಿಗೆ ಈ ಸರಕಾರಿ ಬಸ್ ನ ವ್ಯವಸ್ಥೆಯು ಇರಲಿದೆ. ಇದರಿಂದಾಗಿ ಈ ಭಾಗದ ಜನರ ಬಹುಕಾಲದ ಕನಸು ನನಸಾಗಿದೆ.ಹಲವು ವರ್ಷದಿಂದ ಈ ರೂಟಿನಲ್ಲಿ ಮಂಗಳೂರಿನಿಂದ ಪೊಳಲಿಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ವಿಭಾಗದಿಂದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕ್ರೀಡಾ ಸಂಘ ವತಿಯಿಂದ ಮಂಗಳೂರಿನ ತಣ್ಣೀರು ಬಾವಿಯಲ್ಲಿ ನಡೆದ ಬೀಚ್ ಫೆಸ್ಟ್ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀರಾಮ ಪದವಿ ವಿಭಾಗದಿಂದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕ್ರೀಡಾ ಸಂಘ ಆಯೋಜಿತ ಬೀಚ್ ಫೆಸ್ಟ್ ಕಾರ್ಯಕ್ರಮವು ಮಂಗಳೂರಿನ ತಣ್ಣೀರು ಬಾವಿಯಲ್ಲಿ ನಡೆಯಿತು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮಕ್ಕೆ ಶುಭಹಾರೈಕೆ ಮಾಡುತ್ತ ಸಮುದ್ರಕ್ಕೆ ಕ್ಷೀರಾಭಿಷೇಕ ಮಾಡಿ ವಾಲಿಬಾಲ್ ಚೆಂಡನ್ನು ಹಾರಿಸಿ ಪ್ರತಾಪ ಕ್ರೀಡಾ ಸಂಘದ ಉದ್ಘಾಟನೆ ಮಾಡಿದರು, ಬಳಿಕ ಅರವಿಂದ್ ಬೆಂಗ್ರೇ ಸಾಮಾಜಿಕ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಇದೇ ವೇಳೆ ಹಲವು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವಜನ ಸೇವಾ ಟ್ರಸ್ಟ್ (ರಿ.) ದರ್ಬೆ ಅಳಿಕೆ ಮತ್ತು ಟೀಂ ಅಶ್ವಮೇಧ ದರ್ಬೆ ಇದರ ಪ್ರಾಯೋಜಕತ್ವದಲ್ಲಿ ಅ.05ರಂದು ಉಕ್ಕುಡ ದರ್ಬೆಯ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆಯಲಿರುವ ಪುರುಷರ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ – ಕಹಳೆ ನ್ಯೂಸ್

ಬಂಟ್ವಾಳ : ಯುವಜನ ಸೇವಾ ಟ್ರಸ್ಟ್ (ರಿ.) ದರ್ಬೆ ಅಳಿಕೆ ಮತ್ತು ಟೀಂ ಅಶ್ವಮೇಧ ದರ್ಬೆ ಬಂಟ್ವಾಳ ತಾಲೂಕು ಇದರ ಪ್ರಾಯೋಜಕತ್ವದಲ್ಲಿ ದಸರಾ ಹಬ್ಬದ ಪ್ರಯುಕ್ತ ಪ್ರಪ್ರಥಮ ಬಾರಿಗೆ ಅ.05ರಂದು ಖ್ಯಾತ ನಿರೂಪಕರಾದ ಸುರೇಶ್ ಪಡಿಪಂಡ ಇವರ ನೇತೃತ್ವದಲ್ಲಿ ಪುರುಷರ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ ನಡೆಯಲಿದೆ. 510+5 ವಿಭಾಗದ ಜನಮಿತಿ ಇಲ್ಲದ ಲೆವೆಲ್ ಮಾದರಿಯ ಪುರುಷರ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟವು ರಾತ್ರಿ ಗಂಟೆ 8ಕ್ಕೆ ವಿಶ್ವಕರ್ಮ ಸಮುದಾಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿಯ ರಾಮಗೋಪಾಲ ಕಾಂಪ್ಲೆಕ್ಸ್ ನಲ್ಲಿ ಅದ್ಧೂರಿಯಾಗಿ ಶುಭಾರಂಭಗೊಂಡ “ಆಗೀಸ್ ಫ್ಯಾಷನ್” – ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿಯ ರಾಮಗೋಪಾಲ ಕಾಂಪ್ಲೆಕ್ಸ್ ನಲ್ಲಿ ಇಂದು ಆಗೀಸ್ ಫ್ಯಾಷನ್ ಅದ್ಧೂರಿಯಾಗಿ ಶುಭಾರಂಭಗೊಂಡಿದೆ. ಶುಭಾರಂಭಗೊಂಡ ದಿನವೇ ಗ್ರಾಹಕರಿಗೆ ವಿಶೇಷ ಆಫರ್ ನೀಡಿರುವ ಆಗೀಸ್ ಫ್ಯಾಷನ್ ಪ್ರತಿ 500 ರೂ. ಮೇಲ್ಪಟ್ಟ ಖರೀದಿಗೆ 1 ಚಿನ್ನದ ನಾಣ್ಯ, 2 ಬೆಳ್ಳಿ ನಾಣ್ಯ, 3 ಸ್ಮಾರ್ಟ್ ವಾಚ್ ಹಾಗೂ 3 ಏರ್ ಬಡ್ರ್ಸ್ ಉಡುಗೊರೆಯಾಗಿ ನೀಡುತ್ತಿದೆ. ಅದೇ ರೀತಿಯಲ್ಲಿ 500ರೂ. ಬೆಲೆಯ 6 ಶಾಪಿಂಗ್ ವೋಚರ್ ಪಡೆಯುವ ಅವಕಾಶ ನಿಮ್ಮದಾಗಲಿದೆ. ಇಂದೇ...
1 300 301 302 303 304 739
Page 302 of 739