ಜಿಲ್ಲಾಮಟ್ಟದ ಖೋಖೋ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿ£ ಭವಿಷ್.ಜಿ ರಾಜ್ಯಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಕಪಿತಾನಿಯ ಪದವಿಪೂರ್ವ ಕಾಲೇಜು, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ತಂಡವನ್ನು ಪ್ರತಿನಿಧಿಸಿದ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ತೃತೀಯ ಸ್ಥಾನವನ್ನು ಪಡೆದಿದ್ದು, ಪ್ರಥಮ ಪಿಯುಸಿಯ ಭವಿಷ್.ಜಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ವನೀಶ್, ಚಿಂತನ್, ಭವಿಷ್.ಜಿ, ಸೃಜನ್, ತರುಣ್, ಮಿಥುನ್ ಶೆಟ್ಟಿ ಎಸ್....







