Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೂತನ ಅಂಚೆ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮಂಜುರಾದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಗ್ರಾಮದ ಕೊಳಲ ಬಾಕಿಮಾರು ಎಂಬಲ್ಲಿ ನೂತನ ಅಂಚೆ ಕಛೇರಿಯ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂಪಾಯಿ 50,000/- ಮಂಜುರಾಗಿದ್ದು. ಈ ಮಂಜುರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ರವರು ಕಟ್ಟಡ ಸಮಿತಿ ಅಧ್ಯಕ್ಷರಾದ ಬೂಬಸಪಲ್ಯ ಮುಂಡಬೈಲು ರವರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಮೂಡುಪಡುಕೋಡಿ ಶಾಖಾ ಅಂಚೆ ಪಾಲಕರಾದ ಮಹಮ್ಮದ್ ಕಲಿಲ್, ಕಟ್ಟಡ ಸಮಿತಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ನಿರ್ಮಲಾ ಸೀತರಾಮನ್‌, ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು, ಸೆ.30 : ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ....
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಈಜಲು ತೆರಳಿದ್ದ ನಾಲ್ಕು ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲು – ಕಹಳೆ ನ್ಯೂಸ್

ಮಂಗಳೂರು, ಸೆ.30: ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆ ಮಳವೂರು ರೈಲ್ವೇ ಸೇತುವೆಯ ಸಮೀಪದ ಫಲ್ಗುಣಿ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮಂಗಳೂರು ನಗರದ ಕೋಡಿಕಲ್‌ನ ನಿವಾಸಿಗಳಾದ ಅರುಣ್ (19), ದೀಕ್ಷಿತ್ (20), ಕೊಟ್ಟಾರ ಚೌಕಿಯ ಸುಮಿತ್ (20) ಹಾಗೂ ಉರ್ವಸ್ಟೋರಿನ ಅನಿಶ್ (19) ಅವರು ಮಳವೂರು ರೈಲ್ವೇ ಸೇತುವೆಯ ಬಳಿ ಫಲ್ಗುಣಿ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ನಾಲ್ವರ ಪೈಕಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಬಸ್ಸು ನಿಲ್ದಾಣದಲ್ಲಿ ಮಲಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು : ಬಸ್ ನಿಲ್ದಾಣದಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.   ಮೃತ ಯುವಕನ್ನು ಕುದ್ದುಪದವು ನಿವಾಸಿ ಚಂದ್ರಶೇಖರ ಎಂದು ಗುರುತಿಸಲಾಗಿದೆ.   ಪುತ್ತೂರಿನ ಮಹಮ್ಮಾಯಿ ದೇವಸ್ಥಾನದ ಬಳಿ ಇರುವ ಬಸ್ಸು ನಿಲ್ದಾಣದಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹ ಇರುವುದಾಗಿ ಪುತ್ತೂರು ನಗರ ಠಾಣಾ ಪೊಲೀಸರು ತಿಳಿಸಿದ್ದಾರೆ ಮೃತ ಚಂದ್ರಶೇಖರನು ವಿಟ್ಲದ ವೈನ್‌ಶಾಪ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಹತ್ತು ದಿನಗಳ ಹಿಂದೆ ಕೆಲಸ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಮಸೀದಿಯ ಒಳಗಡೆ ಮಹಿಳೆಯೊಂದಿಗೆ ವೀಡಿಯೋ ಕಾಲ್ ಮಾಡಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡನ ವೀಡಿಯೋ ವೈರಲ್..!! – ಕಹಳೆ ನ್ಯೂಸ್

ಪುತ್ತೂರು: online ನಲ್ಲಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡ ಒಬ್ಬರ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ವ್ಯಾಪಕ ಸದ್ದು ಮಾಡುತ್ತಿದೆ. ಸದಾ ಬರಹಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಿರುವ ಈತ ಮಸೀದಿಯ ಆವರಣದಲ್ಲಿ ವೀಡಿಯೋ ಕಾಲ್ ಮಾಡಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡುತ್ತಿರವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋ ಕಾಲ್‌ನಲ್ಲಿ ಮಹಿಳೆಯೊಬ್ಬರು ನಗ್ನವಾಗಿರುವ ಮತ್ತು ಇತ್ತ ಕಡೆಯಿಂದ ನಗ್ನ ವಿಡಿಯೋ ನೋಡಿ ವ್ಯಕ್ತಿಯೊಬ್ಬರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹಾಗೂ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುಗೆ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹಾಗೂ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ ಬಿಸಿರೋಡಿನ ಹೋಟೆಲ್ ರಂಗೋಲಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಉಪವಿಭಾಗದ ಡಿ.ವೈ.ಎಸ್.ಪಿ ವಿಜಯಪ್ರಸಾದ್ ಅವರು ಮಾತನಾಡಿ, ಪೊಲೀಸ್ ಠಾಣೆಗೆ ಸಮಸ್ಯೆಯನ್ನು ಹೇಳಿಕೊಂಡು ಬರುವ ಜನರಿಗೆ ನ್ಯಾಯ ಸಿಗುವ ರೀತಿಯಲ್ಲಿ ಗೌರವದಿಂದ ವರ್ತಿಸುವಂತೆ ತಿಳಿಸಿದರು. ಎಲ್ಲರು ಜೊತೆಯಾಗಿ ಕೆಲಸ ಮಾಡಿಕೊಂಡು ವ್ಯವಸ್ಥೆಯ ಜೊತೆ ಕ್ರಮವಹಿಸಿ ಕೆಲಸ ಮಾಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅತ್ಯಾದ್ಬುತ ಕಲಾವಿದನ ಕುಂಚದಲ್ಲಿ ಮೂಡಿ ಬಂದ ಆದಿಯೋಗಿಯ ಸ್ತಬ್ಧಚಿತ್ರ -ಕಹಳೆ ನ್ಯೂಸ್

ಬಂಟ್ವಾಳ: ಈ ಬಾರಿಯ ಮಂಗಳೂರು ದಸರಾ ಮೆರವಣಿಗೆಗೆ ವಿನೂತನ ಸ್ತಬ್ಧಚಿತ್ರ, ಆದಿಯೋಗಿಯ ವಿಗ್ರಹಕ್ಕೆ ಯುವ ಚಿತ್ರ ಕಲಾವಿದ ಬಂಟ್ವಾಳದ ಮನೋಜ್ ಕನಪಾಡಿ ಅವರಿಂದ ಅಂತಿಮ ಸ್ಪರ್ಶ. ಮಂಗಳೂರು ದಸರಾ ಮೆರವಣಿಗೆಗೆ ಕೊಯಮುತ್ತೂರಿನಲ್ಲಿ ಈಶ ಫೌಂಡೇಷನ್ ಅವರ ನಿರ್ಮಾಣದ ಆದಿಯೋಗಿಯ ಪ್ರತಿಮೆಯ ಸ್ತಬ್ದಚಿತ್ರವನ್ನು ಸಿದ್ದಪಡಿಸಿಕೊಡುವಂತೆ ಮನೋಜ್ ಕನಪಾಡಿ ಅವರಲ್ಲಿ ಬೇಡಿಕೆಯನ್ನು ಮುಂದಿಟ್ಟ ಹಿನ್ನೆಲೆಯಲ್ಲಿ ಪೈಬರ್ ಕಲಾಕೃತಿಯೊಂದು ಸಿದ್ದವಾಗುತ್ತಿದ್ದು,ಅಂತಿಮ ಸ್ಪರ್ಶ ನೀಡುತ್ತಿದ್ದಾರೆ. ಈ ಬಾರಿ ಮಂಗಳೂರು ದಸರಾ ಸೇರಿದಂತೆ ಹಲವು ಕಡೆಗಳ ಮೆರವಣಿಗೆಯಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅರ್ಚನಾ ಕಾಮತ್ ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಮಂಗಳೂರು: ಬದುಕಿರುವಾಗಲೇ ದೇಹದ ಅಂಗವೊAದನ್ನು ಆಪ್ತ ಸಂಬAಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಶ್ರೀಮತಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ) ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್ ಬಾಲ್ಯದಿಂದಲೇ ಪರಿಚಯರಾಗಿದ್ದ ಅರ್ಚನಾ ಕಾಮತ್ ಅವರು ಶಿಕ್ಷಕಿಯಾಗಿ ವಿದ್ಯಾರ್ಥಿಗಳ...
1 304 305 306 307 308 739
Page 306 of 739