Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಏರ್ಪಡಿಸಿದ್ದಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024 ; ಬೆಳ್ತಂಗಡಿ ತಾಲೂಕಿನ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ರಾಷ್ಟ್ರೀಯ ಪ್ರಶಸ್ತಿ – ಕಹಳೆ ನ್ಯೂಸ್

ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024ರ ಸಾಹಸಿಕ ಪ್ರವಾಸಿ ತಾಣ (ಅಡ್ವೆಂಚರ್‌ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮಕ್ಕೆ ಸೆ.27ರಂದು ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.   ಹೊಸದಿಲ್ಲಿಯ ವಿಜ್ಞಾನ್‌ ಭವನದಲ್ಲಿ ಜರಗಿದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕುತ್ಲೂರು ಗ್ರಾಮದ ಪರವಾಗಿ ಹರೀಶ್‌ ಡಾಕಯ್ಯ...
ದಕ್ಷಿಣ ಕನ್ನಡಮಂಗಳೂರುವಾಣಿಜ್ಯಸುದ್ದಿ

ಜೆಎಸ್‌ಡಬ್ಲ್ಯು ಎಂಜಿ ಮೋಟಾರ್ ಇಂಡಿಯಾದವರ ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಮಂಗಳೂರಿನ ಮಾರುಕಟ್ಟೆಗೆ…!! ಕಾರಿನ ಮೇಲೆ ಆಫರ್‌..!! ವಿಂಡ್ಸರ್‌ ವೈಶಿಷ್ಟ್ಯ..!!- ಕಹಳೆ ನ್ಯೂಸ್

ಮಂಗಳೂರು: ಜೆಎಸ್‌ಡಬ್ಲ್ಯು ಎಂಜಿ ಮೋಟಾರ್ ಇಂಡಿಯಾದವರ ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಅನ್ನು ಶುಕ್ರವಾರ ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು. ಕೂಳೂರಿನಲ್ಲಿರುವ ಶೋರೂಂ ಜುಬಿಲೆಂಟ್‌ ಮೋಟಾರ್ನಲ್ಲಿ ಜರಗಿದ ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್‌ ಮುಖ್ಯ ಅತಿಥಿಯಾಗಿದ್ದು ನೂತನ ಕಾರನ್ನು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಹೆಸರಾಂತ ಕಾರು ಬ್ರ್ಯಾಂಡ್ ಅಗಿರುವ ಎಂ.ಜಿ.ಗೆ ನೂರಕ್ಕೂ ಅಧಿ ಕ ವರ್ಷಗಳ ಇತಿಹಾಸ ಇದೆ. ಈಗ ವಿಂಡ್ಸರ್‌ ಲಾಂಚ್‌ ಆಗುತ್ತಿರುವುದು ಖುಷಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ – ಅಡ್ಕಬಳೆಯಲ್ಲಿ ಕಾಡಾನೆ ದಾಳಿ ; ಅಪಾರ ಪ್ರಮಾಣದ ಕೃಷಿ ನಾಶ – ಕಹಳೆ ನ್ಯೂಸ್

ಸುಳ್ಯ : ಕಾಡಾನೆ ದಾಳಿ ಕೃಷಿ ನಾಶವಾದ ಘಟನೆ ಅಡ್ಕಬಳೆಯಲ್ಲಿ ಸಂಭವಿಸಿದೆ. ಗಂಗಾಧರ ಗೌಡ, ಲೀಲಾವತಿ ಎಂಬುವವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಅಪಾರ ಪ್ರಮಾಣದ ಕೃಷಿ ನಾಶವಾಗಿದೆ ಎಂದು ತಿಳಿದುಬಂದಿದೆ. ಈ ಭಾಗದ ಸಾಮಾನ್ಯ ಸಮಸ್ಯೆ ಇದಾಗಿದ್ದು, ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿವೆ. ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ವರದಿಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಅರಂಬೂರಿನ ಪರಿವಾರಕಾನದಲ್ಲಿ ಕೃಷಿಕರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ನಗರ ಮಂಡಲ ಬಿಜೆಪಿ ಯುವ ಮೋರ್ಚಾಕ್ಕೆ ಪದಾಧಿಕಾರಿಗಳ ನಿಯುಕ್ತಿ -ಕಹಳೆ ನ್ಯೂಸ್

ಪುತ್ತೂರು ನಗರ ಮಂಡಲ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳಾಗಿ ನಗರ ಮಂಡಲ ಬಿಜೆಪಿ ಯುವಮೋರ್ಛ ಅಧ್ಯಕ್ಷರಾದ ನಿತೇಶ್ ಕಲ್ಲೇಗ ರವರು ನಿಯುಕ್ತಿಗೊಳಿಸಿರುತ್ತಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕರು ಸಂಜೀವ ಮಠoದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷರು ಶಿವಕುಮಾರ್ ಪಿ ಬಿ ಕಲ್ಲಿಮಾರು, ಪ್ರಶಿಕ್ಷಣ ಪ್ರಕೋಷ್ಟ ಜಿಲ್ಲಾ ಸಂಚಾಲಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ , ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ವಿರೂಪಾಕ್ಷ ಭಟ್, ನಗರ ಮಂಡಲ ಉಪಾಧ್ಯಕ್ಷ ಹಾಗೂ ನಗರ ಮಂಡಲ ಯುವಮೋರ್ಛ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಯುವವಕೀಲ ಪ್ರಜ್ವಲ್ ಗೆ ಪುತ್ತೂರು ನಗರ ಯುವ ಮೋರ್ಚಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣ ಸಂಚಾಲಕ್ ಜವಾಬ್ದಾರಿ -ಕಹಳೆ ನ್ಯೂಸ್

ಪುತ್ತೂರು :ವಿವಿಧ ಸಂಘಟನೆ ಯಲ್ಲಿ ಜವಾಬ್ದಾರಿ ನಿರ್ವಹಿಸಿ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ ಪುತ್ತೂರು ನಗರ ಮಂಡಲದ ಯುವಮೋರ್ಚಾಕ್ಕೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಇಂಟರ್ ನ್ಯಾಷನಲ್ ಲಾ ವಿಷಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಎಲ್.ಎಲ್.ಎಮ್ ಮಾಡುತ್ತಿದ್ದು, ಇದೀಗ ಪುತ್ತೂರಿನ ರಾಜಕೀಯ ಭವಿಷ್ಯದಲ್ಲಿ ಗುರುತಿಸಿಕೊಳ್ಳಲು ಸಿದ್ದರಾಗಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ದಸರಾ ಕ್ರೀಡಾಕೂಟದಲ್ಲಿ ಬಹುಮಾನ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ತೆಯ ವಿದ್ಯಾರ್ಥಿಗಳು ಪುತ್ತೂರು ತಾಲೂಕು ದಸರಾ ಕ್ರೀಡಾಕೂಟದಲ್ಲಿ ಅನೇಕ ಬಹುಮಾನಗಳನ್ನುಪಡೆದುಕೊಂಡಿದ್ದಾರೆ. 8ನೇ ತರಗತಿಯ ವಿದ್ಯಾರ್ಥಿನಿ ದೃಶಾನ ಎಸ್ ಸರಳಿಕಾನ 100 ಮೀ ಓಟದಲ್ಲಿ ಬೆಳ್ಳಿ, 200 ಮೀ ಓಟದಲ್ಲಿ ಚಿನ್ನ ಹಾಗೂ 4 x100 ರಿಲೇಯಲ್ಲಿ ಬೆಳ್ಳಿಯ ಪದಕವನ್ನ ಪಡೆದಿರುತ್ತಾಳೆ. 10ನೇ ತರಗತಿಯ ಹಿತಾಲಿ ಪಿ ಶೆಟ್ಟಿ ಚಕ್ರ ಎಸೆತದಲ್ಲಿ ಕಂಚಿನ ಪದಕವನ್ನ ಪಡೆದಿರುತ್ತಾಳೆ. 9ನೇ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಕೋಶ್: ವೇರ್ ಇಮ್ಯಾಜಿನೇಷನ್ ಲೈಫ್ ಮೀಟ್ಸ್ ಲೈಫ್”-ಕಹಳೆ ನ್ಯೂಸ್

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ - ಇಂಟೀರಿಯರ್ ಡಿಸೈನ್ ವಿಭಾಗವು ತನ್ನ ವಾರ್ಷಿಕ ಕಲಾ ಪ್ರದರ್ಶನ ಕೋಶ್ ವೇರ್ ಇಮ್ಯಾಜಿನೇಷನ್ ಲೈಫ್ ಮೀಟ್ಸ್ ಲೈಫ್” 26 ನೇ ಸೆಪ್ಟೆಂಬರ್ 2024 ರಂದು ಸಿಟಿ ಕ್ಯಾಂಪಸ್ ಪಾಂಡೇಶ್ವರ ಮಂಗಳೂರಿನಲ್ಲಿ ಆಯೋಜಿಸಿತ್ತು. ಇನ್ಸ್ಟಿಟ್ಯೂಟ್ ಆಫ್ ಏವಿಯೇಷನ್ ಸ್ಟಡೀಸ್ ಸಂಸ್ಥೆಯ ಡೀನ್ ಡಾ.ಪವಿತ್ರಾ ಕುಮಾರಿ ಉದ್ಘಾಟಿಸಿದರು. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಕಾಮರ್ಸ್ನ ಡೀನ್ ಡಾ. ವೆಂಕಟೇಶ್ ಅಮೀನ್, ಇನ್ಸ್ಟಿಟ್ಯೂಟ್ ಆಫ್ ಪೋರ್ಟ್, ಶಿಪ್ಪಿಂಗ್ ಮತ್ತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಬೈಕ್ ಗಳ ನಡುವೆ ಅಪಘಾತ; ಬೈಕ್ ಸವಾರ ಮೃತ್ಯು -ಕಹಳೆ ನ್ಯೂಸ್

ಮಂಗಳೂರು: ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಬೈಕ್ ಗಳ ಅಪಘಾತವು ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಬೈಕ್ ಸವಾರ ಚಂದನ್(20) ಎಂದು ತಿಳಿದು ಬಂದಿದೆ. ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಚಂದನ್ ರಸ್ತೆಗೆ ಬಿದ್ದಿದ್ದಾನೆ ಎನ್ನಲಾಗಿದೆ. ಇನ್ನು ಇದೇ ಸಮಯದಲ್ಲಿ ಬಂದಂತಹ ಬಸ್ ಆತನ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ...
1 306 307 308 309 310 739
Page 308 of 739