Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರವಾಸೋದ್ಯಮ ಸಂಸ್ಕೃತಿಯ ಆಗರ: ನಾಗೇಶ್ ಶೆಟ್ಟಿ-ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಪ್ರವಾಸೋದ್ಯಮ ಅತ್ಯಂತ ಸುರಕ್ಷಿತವಾಗಿದ್ದು, ದೇಶದ ಜಿಡಿಪಿ ಕ್ಷೇತ್ರಕ್ಕೆ ಶೇ. ಹತ್ತರಷ್ಟು ಕೊಡುಗೆ ನೀಡುತ್ತಿದೆ. ಅಲ್ಲದೇ, ದೇಶದ ಸಂಸ್ಕೃತಿಯನ್ನು ಪಸರಿಸುವಲ್ಲಿ ಉತ್ತಮ ಪಾತ್ರ ನಿರ್ವಹಿಸುತ್ತದೆ ಎಂದು ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸಪ್ರೆಸ್ನ ನಿವೃತ್ತ ಸ್ಟೇಷನ್ ಮಾಸ್ಟರ್ನಾ ಗೇಶ್ ಶೆಟ್ಟಿ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿಬಿಎ ಮತ್ತು ಬಿಎ ಪ್ರವಾಸೋದ್ಯಮ ವಿಭಾಗದ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರವಾಸೋದ್ಯಮ ಮತ್ತು ಶಾಂತಿ ವಿಷಯದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ: ಮೊಬೈಲ್ ಟವರ್ ನಿಂದ ಕಳವು – ಪ್ರಕರಣ ದಾಖಲು-ಕಹಳೆ ನ್ಯೂಸ್

ಮಾಣಿ: ಮೊಬೈಲ್ ಟವರ್ ನ ಬ್ಯಾಟರಿ ಸಹಿತ ಬಿಡಿಭಾಗಗಳನ್ನು ಕಳವುಗೈದ ಘಟನೆ ಮಾಣಿ ಪೇಟೆಯಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು, ಮಾಣಿ ಗ್ರಾಮದ ಮಾಣಿ ನಿವಾಸಿ ಯಾದವ ಶೆಟ್ಟಿರವರು ದೂರುದಾರರಾಗಿದ್ದು, ನಾನು ಮಾಣಿಯ ಬಿಎಸ್ ಎನ್ ಎಲ್ ಟವರ್ ನ ಟೆಕ್ನಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದು, ಮೇ. ೧೩ರಂದು ಮಧ್ಯಾಹ್ನ ನನ್ನ ವ್ಯಾಪ್ತಿಯ ಮಾಣಿ ಗ್ರಾಮದ, ಮಾಣಿ ಮುಖ್ಯ ಪೇಟೆಯ,...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ “ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ” ಚಿತ್ರಪಟ ರಚನೆ ಸ್ಪರ್ಧೆ-ಕಹಳೆ ನ್ಯೂಸ್

ಸುಳ್ಯ:ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಸೆಪ್ಟೆಂಬರ್ 26 ಗುರುವಾರದಂದು "ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ" ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಪಟ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭಹಾರೈಸಿದರು. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಪ್ರಯೋಗಾಲಯದಲ್ಲಿ ಹಮ್ಮಿಕೊಂಡ ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಸಮಾಜ ಕಾರ್ಯ ವಿಭಾಗ ಮುಖ್ಯಸ್ಥೆ ಕೃಪಾ ಕೆ ಎನ್, ಬಿಸಿಎ ವಿಭಾಗ ಮುಖ್ಯಸ್ಥೆ ಭವ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ: ಮೊಬೈಲ್ ಟವರ್ ನಿಂದ ಕಳವು – ಪ್ರಕರಣ ದಾಖಲು-ಕಹಳೆ ನ್ಯೂಸ್

ಮಾಣಿ:ಮೊಬೈಲ್ ಟವರ್ ನ ಬ್ಯಾಟರಿ ಸಹಿತ ಬಿಡಿಭಾಗಗಳನ್ನು ಕಳವುಗೈದ ಘಟನೆ ಮಾಣಿ ಪೇಟೆಯಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು, ಮಾಣಿ ಗ್ರಾಮದ ಮಾಣಿ ನಿವಾಸಿ ಯಾದವ ಶೆಟ್ಟಿರವರು ದೂರುದಾರರಾಗಿದ್ದು, ನಾನು ಮಾಣಿಯ ಬಿಎಸ್ ಎನ್ ಎಲ್ ಟವರ್‌ ನ ಟೆಕ್ನಿಷಿಯನ್‌ ಆಗಿ ಕೆಲಸ ಮಾಡಿಕೊಂಡಿದ್ದು, ಮೇ. 13ರಂದು ಮಧ್ಯಾಹ್ನ ನನ್ನ ವ್ಯಾಪ್ತಿಯ ಮಾಣಿ ಗ್ರಾಮದ, ಮಾಣಿ ಮುಖ್ಯ ಪೇಟೆಯ, ಬಿಎಸ್‌ಎನ್‌ಎಲ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ನಿಧನ-ಕಹಳೆ ನ್ಯೂಸ್

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ರವರು ಅನಾರೋಗ್ಯದಿಂದ ನಿಧನರಾದರು. ಕೃಷಿಕರಾಗಿರುವ ಉಮೇಶ್ ರವರಿಗೆ ಸೆ.೨೬ರಂದು ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾದರೂ ಅಲ್ಲಿ ಅವರು ಚಿಕಿತ್ಸೆ ಸ್ಪಂಧಿಸದೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭಿಸಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ರಾಯಿ ರಾಕೇಶ್ ಜತ್ತನ್ ಇವರ ಮನೆಯಲ್ಲಿ ಜರಾಗಿದ ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 13 ನೇ ಮಾಲಿಕೆ – ಕಹಳೆ ನ್ಯೂಸ್

ಬಂಟ್ವಾಳ : ತ್ರಿಭಾಷಾ ಸೂತ್ರದ ಮೂಲಕ ಸಮಾಜದ ಪರಿವರ್ತನೆ ಸಾಧ್ಯ ಎಂದು ಪ್ರತಿಪಾದಿಸಿ, ಮಹಿಳೆಯರಿಗೆ ಕರಕುಶಲ ಸ್ವಾವಲಂಬಿ ಬದುಕು ಕಟ್ಟುವಲ್ಲಿ ಉತ್ತೇಜನ ನೀಡಿದ ನಾರಾಯಣ ಗುರುಗಳು ಜಗದ ಪರಿವರ್ತನೆಯ ಹರಿಕಾರರು ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಪ್ರೇಮನಾಥ್ ಕರ್ಕೇರಾ ವಿವರಿಸಿದರು. ಅವರು ಬಂಟ್ವಾಳ ತಾಲೂಕಿನ ರಾಯಿ ರಾಕೇಶ್ ಜತ್ತನ್ ಇವರ ಮನೆಯಲ್ಲಿ ಜರಾಗಿದ ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 13 ನೇ ಮಾಲಿಕೆಯಲ್ಲಿ ಮಾತನಾಡಿದರು ಈ ಸಂದರ್ಭದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೊಡಂಕಾಪುವಿನ ಪ್ರೌಢಶಾಲಾ ಸಭಾಂಗಣದಲ್ಲಿ ಸೆ.29ರಂದು ನಡೆಯುವ ಪೂರ್ವಭಾವಿ ಸಭೆಯ ಕುರಿತು ನಡೆದ ಪತ್ರಿಕಾಗೋಷ್ಟಿ – ಕಹಳೆ ನ್ಯೂಸ್

ಬಂಟ್ವಾಳ: ಮೊಡಂಕಾಪುವಿನಲ್ಲಿರುವ ದೀಪಿಕಾ ಪ್ರೌಢಶಾಲೆಗೆ 60 ವರ್ಷಗಳಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೊಡಂಕಾಪು ವಿದ್ಯಾಭಿವೃದ್ಧಿ ಸಮಿತಿ ಸೆ.29ರಂದು ಭಾನುವಾರ 10.30ಕ್ಕೆ ಪ್ರೌಢಶಾಲಾ ಸಭಾಂಗಣದಲ್ಲಿ ಹಿರಿಯ ವಿದ್ಯಾರ್ಥಿಗಳ, ಪೋಷಕರ, ನಿವೃತ್ತ ಶಿಕ್ಷಕರ ಹಾಗೂ ಸಮಾಜದ ಎಲ್ಲರನ್ನೂ ಸೇರಿಸಿಕೊಂಡು ಪೂರ್ವಭಾವಿ ಸಭೆಯನ್ನು ಆಯೋಜಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರೌಢಶಾಲೆಯ ಸಂಚಾಲಕ ಹಾಗೂ ವಿದ್ಯಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಂ.ಫಾ.ವಲೇರಿಯನ್ ಡಿಸೋಜ ತಿಳಿಸಿದರು. 60ರ ಸಂಭ್ರಮಾಚರಣೆ, ಹಿಂದೆ ಮಾಡಿದ ಸಾಧನೆ ಜೊತೆ, ವಿದ್ಯಾಸಂಸ್ಥೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು,...
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಬಂಟ್ವಾಳ ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಇನ್ನಿಲ್ಲ -ಕಹಳೆ ನ್ಯೂಸ್

ಬಂಟ್ವಾಳ : ಪಾಣೆಮಂಗಳೂರು ನಿವಾಸಿ, ಜ್ಯೊತಿ ಬೀಡಿ ಸಂಸ್ಥೆ ಮಾಲೀಕ, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘ ದ ಅಧ್ಯಕ್ಷ ಬಿ.ರಘು ಸಪಲ್ಯ(76) ಶುಕ್ರವಾರ ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಮತ್ತು ಮೂವರು ಪುತ್ರಿಯರು ಇದ್ದಾರೆ. ಆರ್ ಎಸ್ ಎಸ್ ಹಿರಿಯ ಕಾರ್ಯ ಕರ್ತರಾಗಿ, ವೃತ್ತಿಯಲ್ಲಿ ಟೈಲರ್ ಆಗಿ, ತುರ್ತು ಪರಿಸ್ಥಿತಿ ವಿರುದ್ದ ಹೋರಾಟಗಾರರಾಗಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿ, ನೂರಾರು ಮಂದಿಗೆ ಉದ್ಯೋಗದಾತರಾಗಿ,...
1 307 308 309 310 311 739
Page 309 of 739