Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 23ನೇ ವರ್ಷದ ನವದಂಪತಿ ಸಮಾವೇಶ -ಕಹಳೆ ನ್ಯೂಸ್

ಕಲ್ಲಡ್ಕ :ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ದಂಪತಿಗಳಿಗೆ ಆಯೋಜಿಸಿದ ಕಾರ್ಯಕ್ರಮ ನವದಂಪತಿ ಸಮಾವೇಶವು ತಳಿರು ತೋರಣಗಳಿಂದ ಅಲಂಕೃತಗೊಂಡ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಕುಟುಂಬ ಪ್ರಭೋದನ್ ಸಹಸಂಯೋಜಕರಾದ ಶ್ರೀ ಸುಬ್ರಾಯ ನಂದೋಡಿ ಮತ್ತು ಶ್ರೀಮತಿ ಜಯಲಕ್ಷ್ಮೀ ನಂದೋಡಿ ಹಿರಿಯ ದಂಪತಿಗಳಾಗಿ ಉಪಸ್ಥಿತರಿದ್ದು, ಪ್ರಭು ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ ಮಾಡಿ ಪುಷ್ಪಾರ್ಚನೆಗೈಯ್ಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ತಮ್ಮ ಜೀವನದ ಅನುಭವನಗಳನ್ನು...
ಕಡಬದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿನಿ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ ಇಲ್ಲಿನ 10ನೇ ತರಗತಿಯ ವಿದ್ಯಾರ್ಥಿ ಹರಿಪ್ರಸಾದ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ - ಮಂಗಳೂರು ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಆಟೋಟ ಸ್ಪರ್ಧೆ 2024-25 ಇದರ ವತಿಯಿಂದ ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆ ಮಂಗಳೂರು, ದಕ್ಷಿಣ ಕನ್ನಡ ಇಲ್ಲಿ ನಡೆದ ಜಿಲ್ಲಾಮಟ್ಟದ 17ರ ವಯೋಮಾನದ -35 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸ್ಪರ್ಧಿಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ ಕಾಲೇಜಿನಲ್ಲಿ – “ ಬೈಟ್ ಬ್ಲಿಜ್ ಕ್ಲಬ್” ನ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕರ‍್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಸಿ. ಎ ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “ಮಾಹಿತಿ ತಂತ್ರಜ್ಞಾನ ಸಂಘದ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ ಎ ಎನ್ ಕುಮಾರ್ ನಿವೃತ್ತ ಪ್ರಾಧ್ಯಾಪಕರು , ಕಂಪ್ಯೂಟರ್ ಮತ್ತು ಇಂಜಿನೀಯರಿಂಗ್ ವಿಭಾಗ , ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಮುಖ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜುನಲ್ಲಿ ಸ್ವಚ್ಛತಾ ಹೀ ಸೇವಾ 2024 ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ : ದಿನಾಂಕ 26-09-2024 ರಂದು ಶ್ರೀರಾಮ ಪ್ರಥಮದರ್ಜೆ ಕಾಲೇಜು ಕಲ್ಲಡ್ಕ ಇಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆದಾಯ ತೆರಿಗೆ ಇಲಾಖೆ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ 2024 ಕಾರ್ಯಕ್ರಮ ಸಾಧನಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಕುರಿತಾಗಿ ಮಾತನಾಡಿದ ಆದಾಯ ತೆರಿಗೆ ಇಲಾಖೆಯ ನಿರ್ದೇಶಕ ಶ್ರೀ ಸ್ವರೂಪ್ ಮಾರ್ನವ ಇವರು ಕಾಲೇಜಿನ ವಾತಾವರಣ ಮತ್ತು ವಿದ್ಯಾರ್ಥಿಗಳ ಶಿಸ್ತಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಚಿತ್ವ ಎಂಬ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮೀನು ಕಾರ್ಖಾನೆಯ ದುರ್ವಾಸನೆಗೆ ಕೂಡಲೇ ಜಿಲ್ಲಾಡಳಿತ ಕ್ರಮಕೈಗೊಳ್ಳಲಿ : ಶಾಸಕ ವೇದವ್ಯಾಸ  ಕಾಮತ್ – ಕಹಳೆ ನ್ಯೂಸ್

ಉಳ್ಳಾಲದ ಮೀನು ಕಾರ್ಖಾನೆಯಿಂದ ಹೊರ ಬರುತ್ತಿರುವ ದುರ್ವಾಸನೆಯಿಂದ ನಗರದ ಹಲವು ಪ್ರದೇಶಗಳ ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದು ಕೂಡಲೇ ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಳ್ಳ ಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಒತ್ತಾಯಿಸಿದರು. ನೇತ್ರಾವತಿ ನದಿಯ ದಡದಲ್ಲಿರುವ ಉಳ್ಳಾಲದ ಮೀನುಗಾರಿಕೆ ಕಾರ್ಖಾನೆಯಲ್ಲಿ ಮೀನುಗಳನ್ನು ಸಂಸ್ಕರಿಸುವಾಗ ಹೊರ ಬರುವ ದುರ್ವಾಸನೆಯಿಂದ ಬೋಳಾರ್, ಮುಳಿಹಿತ್ಲು, ಜೆಪ್ಪು ಮುಂತಾದ ಹಲವು ಪ್ರದೇಶದ ನಿವಾಸಿಗಳು ಉಸಿರಾಡಲೂ ಸಹ ಕಷ್ಟ ಪಡುತ್ತಿದ್ದಾರೆ. ಇಲ್ಲಿನ ಮಕ್ಕಳ, ವೃದ್ದರ, ರೋಗಿಗಳ ಸ್ಥಿತಿಯಂತೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡು – ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಅಂಡರ್ ಪಾಸ್ ನ ಮೇಲಿನಿಂದ ಸರ್ವೀಸ್ ರಸ್ತೆಗೆ ಬೀಳುತ್ತಿರುವ ಬೆಂಕಿಯುಂಡೆಗಳು – ಕಹಳೆ ನ್ಯೂಸ್

ಬಂಟ್ವಾಳ: ಬಿಸಿರೋಡು - ಅಡ್ಡಹೊಳೆವರೆಗೆ ನಡೆಯುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಮೆಲ್ಕಾರ್ ನಲ್ಲಿ ಅಂಡರ್ ಪಾಸ್ ನ ಮೇಲಿನಿಂದ ಸರ್ವೀಸ್ ರಸ್ತೆಗೆ ಬೆಂಕಿಯುಂಡೆಗಳು ಬೀಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದ್ದು, ಅಜಾಗರೂಕತೆಯಿಂದ ಮಾಡುವ ಕಾಮಗಾರಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿವೆ. ಮೆಲ್ಕಾರ್ ನಲ್ಲಿ ಅಂಡರ್ ಪಾಸ್ ಕಾಮಗಾರಿ ಭರದಿಂದ ಸಾಗುತ್ತಿದ್ದು, ರಸ್ತೆಯ ಎರಡು ಸೈಡ್ ಗಳಿಗೆ ರಕ್ಷಣಾ ಬೇಲಿ ಅಂದರೆ ತಡೆ ಬೇಲಿಯನ್ನು ನಿರ್ಮಿಸಲು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಲೇಜು ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಿ:- ಶಾಸಕ ಕಾಮತ್ ಆಗ್ರಹ –ಕಹಳೆ ನ್ಯೂಸ್

ಮಂಗಳೂರು : ಹಿಂದೂಗಳ ಪ್ರಮುಖ ಹಬ್ಬ ನವರಾತ್ರಿಗೆ ಮಂಗಳೂರು ವಿವಿ ಕಾಲೇಜಿಗೆ ರಜೆ ಇಲ್ಲ ಎಂಬ ಬಗ್ಗೆ ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ದೂರುಗಳು ಬರುತ್ತಿದ್ದು ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಮಂಗಳೂರು ದಸರಾವು ರಾಜ್ಯ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಈ ಸಂದರ್ಭದಲ್ಲಿ ಕಟೀಲು, ಪೊಳಲಿ, ಮಂಗಳಾದೇವಿ, ವೆಂಕಟರಮಣ ದೇವಸ್ಥಾನ, ಗೋಕರ್ಣನಾಥ ಸೇರಿದಂತೆ ಹಲವು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ರಾಜರಾಜೇಶ್ವರೀ ಕ್ಷೇತ್ರ ಪಡುಮಲೆ ದೇವಸ್ಥಾನದಲ್ಲಿ ಶ್ರೀಶರನ್ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್

ಪುತ್ತೂರು : ಶ್ರೀ ರಾಜರಾಜೇಶ್ವರೀ ಕ್ಷೇತ್ರ ಪಡುಮಲೆ ಸನ್ನಿದಿಯಲ್ಲಿ 2ನೇ ವರ್ಷದ ಶ್ರೀ ಶರನ್ನವರಾತ್ರಿ ಮಹೋತ್ಸವವು ದಿನಾಂಕ 03-10-2024 ರಿಂದ 13-10-2024ರ ತನಕ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿರುವುದರಿಂದ ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಶ್ರೀ ಕೂವೆ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವರ ಸನ್ನಿಧಿಯಲ್ಲಿ ಇಟ್ಟು ಪ್ರಧಾನ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ ಪ್ರರ್ಥನೆಯನ್ನು ಸಲ್ಲಿಸಲಾಯಿತು. ಬಳಿಕ ಶ್ರೀ ಕೂವೆ ವಿಷ್ಣುಮೂರ್ತಿ...
1 308 309 310 311 312 739
Page 310 of 739