ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ- ಕಹಳೆ ನ್ಯೂಸ್
ಪುತ್ತೂರು ಇಂದು ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ದ ಸಂಚಾಲಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜೀವನ ಚರಿತ್ರೆಯ ಕುರಿತು ಮಾತನಾಡಿ ದೀನ್ ದಯಾಳ್ ಉಪಾಧ್ಯಾಯರ ಏಕತ್ಮಮಾನವತ ದರ್ಶನದ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಹಿರಿಯರಾದ ಅಪ್ಪಯ್ಯ ಮಣಿಯಾಣಿ , ಚನಿಲ ತಿಮ್ಮಪ್ಪ ಶೆಟ್ಟಿ , ಗೋಪಾಲಕೃಷ್ಣ ಹೇರಳೆ...







