Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡಕ್ಕೆ ಪಿಎಂಎಬಿಎ ಚ್‌ಐಎಂಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ ; ಸಂಸದ ಕ್ಯಾ. ಬ್ರಿಜೇಶ್‌ ಚೌಟ – ಕಹಳೆ ನ್ಯೂಸ್

ಮಂಗಳೂರು, .22 : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ ಕಾಲೇಜಿನಲ್ಲಿ “ಸುಸ್ಥಿರತೆ – ಫ್ಯಾಷನ್ ನ ಭವಿಷ್ಯ” ಎಂಬ ಶೀರ್ಷಿಕೆಯಡಿ ಫ್ಯಾಷನ್ ಡಿಸೈನ್ ವಿಭಾಗದಿಂದ ಕಾರ್ಯಾಗಾರ-ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಫೆಸೇರ ಫ್ಯಾಷನ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ, “ಸುಸ್ಥಿರತೆ - ಫ್ಯಾಷನ್ ನ ಭವಿಷ್ಯ” ಎಂಬ ಶೀರ್ಷಿಕೆಯಡಿ ಫ್ಯಾಷನ್ ಡಿಸೈನ್ ವಿಭಾಗದಿಂದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ದ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಪ್ರತಿಷ್ಠಿತ “Li'l ohana”ಸಂಸ್ಥೆಯ ಸ್ಥಾಪಕರು ಹಾಗೂ ಡಿಸೈನರ್ ಮತ್ತು ಸಹ ಪ್ರಾಧ್ಯಾಪಕಿ ಆದ ಶ್ರೀಮತಿ ಅಲ್ಕಾ ಮನೋಜ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜು ಬಾಲಕರ ತಂಡ ಪರಥಮ-ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ನರೇಂದ್ರ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ ಪರಥಮ ಪಿಯುಸಿಯ ಜಿತೇಶ್. ಸಿ, ಹೇಮಂತ್. ಆರ್. ಗೌಡ, ಅಕ್ಷಯ್. ಬಿ, ಸಿಂಚನ್.ಕೆ.ಎ., ಸಾತ್ವಿಕ್.ಶೆಟ್ಟಿ ಹಾಗೂ ದ್ವಿತೀಯ ಪಿಯುಸಿಯ ಧ್ಯಾನೇಶ್, ಸಂದೇಶ್, ಹಿತೇಶ್.ಪಿ, ಸುಶಾಂತ್ ಅಂಚನ್, ವಹಿನ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂತರ್ ಜಿಲ್ಲೆ, ಅಂತರ್ ಕಾಲೇಜು ಮಟ್ಟದ 43ನೇ ಮಾನ್ಸೂನ್ ಚೆಸ್ ಪಂದ್ಯಾಟದ ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ಪುತ್ತೂರು ಸೆ.21: ಚೆಸ್ ಭಾರತದ ಅತ್ಯಂತ ಪ್ರಾಚೀನ ಕ್ರೀಡೆ. ಕ್ರಮೇಣ ವಿದೇಶಗಳಲ್ಲೂ ಕ್ರೀಡೆಯ ಕೀರ್ತಿ ಪಸರಿಸಿ, ವಿಶ್ವಕೀರ್ತಿಯನ್ನು ಹೊಂದಿದೆ. ಇಂತಹ ವಿಶ್ವವಿಖ್ಯಾತ ಕ್ರೀಡೆಯನ್ನು ಆಡುವ ಕೌಶಲ್ಯವನ್ನು ಅಳವಡಿಸಿಕೊಂಡವರಿಗೆ ಬಾಲ್ಯದಲ್ಲಿಯೇ ಪ್ರೋತ್ಸಾಹಿಸುವ ಕೆಲಸವನ್ನು ವಿವೇಕಾನಂದ ಮಾಡುತ್ತಿದೆ ಎಂದು ಪುತ್ತೂರು ಜಿ. ಎಲ್.ಆಚಾರ್ಯ ಜುವ್ಯೆಲ್ಸ್ ನ ಮಾಲಕ ಲಕ್ಷ್ಮೀಕಾಂತ ಬಿ ಆಚಾರ್ಯ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ(ಸ್ವಾಯತ್ತ) ಸುವರ್ಣ ಮಹೋತ್ಸವ ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ಶ್ರೀ ಪಂಚಾದುರ್ಗ ಪ್ರೌಢ ಶಾಲೆ ಕಕ್ಕೆ ಪದವು ನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ, ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪೂಂಜ ಲಕಟ್ಟೆ ವಲಯ, ಇದರ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಪಂಚ ದುರ್ಗ ಪ್ರೌಢಶಾಲೆ ಕಕ್ಕೆ ಪದವುನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನುಶಾಲೆಯ ಮುಖ್ಯ ಶಿಕ್ಷಕರಾದ ಚಂದ್ರಹಾಸ ರೈ ವಹಿಸಿದ್ದರು. ಕೇಂದ್ರ ಒಕ್ಕೂಟದ ಅಧ್ಯಕ್ಷರು ಜನಜಾಗೃತಿ ವೇದಿಕೆ ಸದಸ್ಯರು ಆದ ಚಿದಾನಂದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ನೆಕ್ಕಿಲಾಡಿಯಲ್ಲಿ ಅಕ್ರಮ ಗೋ ವಧೆ ; ಜಿಹಾದಿ ರಫೀಕ್ ಸಹಿತ ಐವರ ಮೇಲೆ ಎಫ್.ಐ.ಆರ್..!! ದಕ್ಷ ಠಾಣಾಧಿಕಾರಿ ‘ ಸಿಂಗಂ ‘ ಅವಿನಾಶ್ ನೇತೃತ್ವದಲ್ಲಿ ಪೋಲಿಸ್ ದಾಳಿ – ಕಹಳೆ ನ್ಯೂಸ್

ಉಪ್ಪಿನಂಗಡಿ : 34 ನೇ ನೆಕ್ಕಿಲಾಡಿ ಗ್ರಾಮದ ನೆಕ್ಕಳ ಎಂಬಲ್ಲಿ ರಸ್ತುಂ ಖಾನ್ ಗೆ ಸೇರಿದ ಜಮೀನಿನಲ್ಲಿ ಅಕ್ರಮ ಗೋ ವಧೆ ಮಾಡುವ ಸಂದರ್ಭದಲ್ಲಿ ಉಪ್ಪಿನಂಗಡಿ ಪೋಲಿಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗೋವಧೆ ಮಾಡಿ, ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಡಕ್ ಅಧಿಕಾರಿ‌, ಎಸ್‌ಐ ಅವಿನಾಶ್ ಹೆಚ್. ಗೌಡ ನೇತೃತ್ವದಲ್ಲಿ ಪೋಲಿಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಾದ ರಫೀಕ್ A1, ನಝೀರ್,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನಾಳೆಯಿಂದ (ಸೆ.22-29) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ನ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ ಕಾರ್ಯಾಗಾರ – ಕಹಳೆ ನ್ಯೂಸ್

ಧರ್ಮಸ್ಥಳ:(ಸೆ.21) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ ಕಾರ್ಯಾಗಾರವು ಸೆ.22 ರಿಂದ 29 ರವರೆಗೆ ಮಹೋತ್ಸವ ಸಭಾಭವನ ಧರ್ಮಸ್ಥಳದಲ್ಲಿ ನಡೆಯಲಿದೆ. ಮೂಡಬಿದ್ರೆ ಶ್ರೀ ಜೈನಮಠದ ಪರಮಪೂಜ್ಯ ಜಗದ್ಗುರು ಡಾ|ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಭಜನಾ ತರಬೇತಿ ಕಮ್ಮಟ ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಶ್ರೀ ಮಹಾಲಕ್ಷ್ಮೀ...
ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ದೇಸಿತನ ಛಿದ್ರಗೊಳಿಸಲು ದೊಡ್ಡಮಟ್ಟದ ಸಂಚು : ಎಬಿವಿಪಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಆರೋಪ – ಕಹಳೆ ನ್ಯೂಸ್

ಮಂಗಳೂರು: 'ವೈಯಕ್ತಿಕ ಸ್ವಾತಂತ್ರ್ಯ, ಭಾಷೆ, ದಲಿತ, ಬುಡಕಟ್ಟು ಸಮುದಾಯಗಳ ಹೆಸರಿನಲ್ಲಿ ಸಣ್ಣ ಪುಟ್ಟ ಚರ್ಚೆಗಳನ್ನು ಏರ್ಪಡಿಸಿ, ದೇಶ, ಸಂಸ್ಕೃತಿ, ಜೀವನ‌ ಪದ್ದತಿಗಳ ಕುರಿತು ದೊಡ್ಡ ಮಟ್ಟದ ನಕಾರಾತ್ಮಕ ಪ್ರಚಾರ ನಡೆಸಿ ದೇಸಿತನ ಛಿದ್ರಗೊಳಿಸಲು ಸಂಚು ರೂಪಿಸಲಾಗಿದೆ' ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ (ಎಬಿವಿಪಿ) ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಆರೋಪಿಸಿದರು.   ಎಬಿವಿಪಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸಭೆಯನ್ನು ಇಲ್ಲಿ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. 'ಕಮ್ಯುನಿಸ್ಟ್‌...
1 312 313 314 315 316 739
Page 314 of 739