Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡು ಮನೆಯೊಳಗೆ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ-ಕಹಳೆ ನ್ಯೂಸ್

ಪುತ್ತೂರು: ವೃದ್ಧರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿರುವ ವಿಚಾರ ಪಕ್ಕದ ಮನೆಯವರ ಮೂಲಕ ಬೆಳಕಿಗೆ ಬಂದ ಘಟನೆ ಪುತ್ತೂರಿನ ಬಲ್ನಾಡಿನ ದೇರಾಜೆ ಅಟ್ಕಾರು ಎಂಬಲ್ಲಿ ನಡೆದಿದೆ. ದೇರಾಜೆ ಅಟ್ನಾರು ನಿವಾಸಿ ರಮೇಶ್ ರಾವ್ (70) ಮೃತಪಟ್ಟವರು ಎಂದು ತಿಳಿದುಬಂದಿದೆ. ರಮೇಶ್ ರಾವ್ ಹಾಗೂ ಅವರ ಪತ್ನಿ ಸ್ವಲ್ಪ ಮಾನಸಿಕ ಅಸ್ವಸ್ಥೆಯಾಗಿರುವ ವಸಂತಿ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಇವರಿಗೆ ಮಕ್ಕಳು ಇಲ್ಲದೇ ಇರುವುದರಿಂದ ಅವರಿಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಹೆಚ್ಚಾಗಿ ಯಾರಲ್ಲೂ ಒಡನಾಟವಿಲ್ಲದೇ ಇರುವುದರಿಂದ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರು ಪಾಲಿಕೆಯ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ/ವೈ.ಭರತ್...
ಉಡುಪಿಉತ್ತರಕನ್ನಡಕೃಷಿದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ದರ ಕುಸಿತ ಆತಂಕದಲ್ಲಿ ರೈತರು – ಕಹಳೆ ನ್ಯೂಸ್

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. 2022ರ ಸೆಪ್ಟೆಂಬರ್ ನಲ್ಲಿ ಪ್ರತಿ ವರ್ಷ ಭೂತಾನ್ ನಿಂದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ಓಣಂ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನೆಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಸೋಮವಾರ ಓಣಂ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾಲಯದ ಶಿಕ್ಷಕಿ ಸಾರಿಕಾ ಹೆಚ್ ಎಸ್ ಮಾತನಾಡಿ ಓಣಂ ಎಂಬುದು ಸುಗ್ಗಿಯ ಸಂಭ್ರಮನ್ನು ತಿಳಿಸುವ ಕೇರಳ ನಾಡಿನ ಹಬ್ಬವಾಗಿದೆ. ಈ ಹಬ್ಬ ಹತ್ತು ದಿನಗಳ ಕಾಲ ಆಚರಿಸಲ್ಪಡುತ್ತದೆ ಎಂದರಲ್ಲದೆ ಹತ್ತು ದಿನಗಳ ವಿಶೇಷತೆಗಳನ್ನು ಮಕ್ಕಳಿಗೆ ತಿಳಿಸಿದರು. ಎಂಟನೇ ತರತಿಯ ವಿದ್ಯಾರ್ಥಿನಿಯರು ಓಣಂ ಗೀತೆಯನ್ನು ಹಾಗೂ ಏಳನೇ ತರಗತಿಯ ವಿದ್ಯಾರ್ಥಿನಿಯರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿವಾಸ ಫಾರ್ಮಸಿ ಕಾಲೇಜ್‌ನಲ್ಲಿ ನೂತನ ವಿದ್ಯಾರ್ಥಿ ಸಮಾವೇಶ-ಕಹಳೆ ನ್ಯೂಸ್

ಮಂಗಳೂರು : ನೂತನ ವಿದ್ಯಾರ್ಥಿ ಸಮಾವೇಶವು ಮಂಗಳೂರಿನ ವಳಚ್ಚಿಲ್‌ನಲ್ಲಿರುವ ಶ್ರೀನಿವಾಸ ಫಾರ್ಮಸಿ ಕಾಲೇಜಿನ ಸಭಾಂಗಣದಲ್ಲಿ ಸೆಪ್ಟೆಂಬರ್ 18, 2024ರಂದು ಜರುಗಿತು. ಡಾ. ಸಿಎ.ಎ.ರಾಘವೇಂದ್ರರಾವ್, ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಚಾನ್ಸೆಲರ್, ಶ್ರೀನಿವಾಸ್ ಯುನಿವರ್ಸಿಟಿ ಇವರು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸುಗಳಿಸಲು ಸಕಾರಾತ್ಮಕ ಮನೋಭಾವ, ಕಠಿಣ ಪರಿಶ್ರಮ ಮತ್ತು ರಚನಾತ್ಮಕ ಜ್ಞಾನ ಹೊಂದಿರಬೇಕು ಎಂದು ಕರೆಯಿತ್ತರು. ಪ್ರೊ. ಇಆರ್. ಶ್ರೀಮತಿ. ಎ. ಮಿತ್ರಾ ಎಸ್.ರಾವ್, ಬೋರ್ಡ್ ಆಫ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡಿನಲ್ಲಿ ನಡೆದ ಮನಕಲಕುವ ಘಟನೆ .ಕೊಳೆತ ಸ್ಥಿತಿಯಲ್ಲಿದ್ದ ಶವದ ಅಂತ್ಯ ಸಂಸ್ಕಾರಕ್ಕೆ ನೇರವಾದ ವಿಶ್ವ ಹಿಂದೂ ಪರಿಷತ್ ವಿನಾಯಕ ಫ್ರೆಂಡ್ಸ್ -ಕಹಳೆ ನ್ಯೂಸ್

ಪುತ್ತೂರು: ಬಲ್ನಾಡು ಗ್ರಾಮದ ದೇರಾಜೆ ಅಟ್ಲಾರು ಎಂಬಲ್ಲಿ ವೃದರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸೆ.18ರಂದು ನಡೆದಿದೆ. ಮೃತ ವೃದ್ದ ವ್ಯಕ್ತಿಯ ಮಾನಸಿಕ ಅಸ್ವಸ್ಥಗೊಂಡಿರುವ ವೃದ್ಧ ಪತ್ನಿ ಊಟಕ್ಕಾಗಿ ಪರಿಸರದ ಮನೆಗೆ ಹೋದಾಗ ಬೆಳಕಿಗೆ ಬಂದಿದೆ. ವೃದ್ದ ರಮೇಶ್ ರಾವ್ ಮೃತಪಟ್ಟವರು. ಮೃತ ರಮೇಶ್ ರಾವ್ ಮತ್ತು ಅವರ ಪತ್ನಿ ಇಬ್ಬರೇ ಮನೆಯಲ್ಲಿದ್ದು, ಪತ್ನಿ ಮಾನಸಿಕ ಅಸ್ವಸ್ಥಗೊಂಡಿದ್ದರು. ದಿನದ ಊಟಕ್ಕೆ ಪತಿ ವ್ಯವಸ್ಥೆ ಮಾಡುತ್ತಿದ್ದರು. ಆದರೆ ಪತಿಯೇ ಮೃತಪಟ್ಟ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ತಾಲೂಕಿನ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಸರಕಾರಿ ಜಾಗದ ವಿವಾದವು ಕಾಂಗ್ರೆಸ್ ನ ರಾಜಕೀಯ ಪ್ರೇರಿತ :- ಪ್ರವೀಣ್ ಆಳ್ವ-ಕಹಳೆ ನ್ಯೂಸ್

ಮಂಗಳೂರು : ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಅಟ್ಟೆಪದವು ಸರ್ವೇ ನಂಬ್ರ 35 ರಲ್ಲಿ ಇತ್ತೀಚೆಗೆ ನಡೆದ ಸರ್ಕಾರಿ ಜಾಗದ ವಿವಾದವು ಕಾಂಗ್ರೆಸಿನ ರಾಜಕೀಯ ಪ್ರೇರಿತವಾಗಿದ್ದು ಸತ್ಯ ವಿಚಾರ ಏನೆಂದರೆ , 2022 ರಲ್ಲಿ ಈಗಿನ ಸ್ವಯಂ ಘೋಷಿತ ಕಾಂಗ್ರೆಸ್ ಮುಖಂಡ ದಯಾನಂದ ಶೆಟ್ಟಿ ಪುಣ್ಕೆದಡಿ ಇವರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಚಲಕರಾಗಿದ್ದಾಗ ರೈತರಿಗೆ ಸಂತೆ ಮಾರುಕಟ್ಟೆ ಮಾಡಲು 10 ಸೆಂಟ್ಸ್ ಜಾಗ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕುಂಟುಕುಡೇಲು: ಮನೆಯ ಹಿಂಬಾಗಿಲು ಮುರಿದು ಚಿನ್ನಾಭರಣ ಕಳವು-ಕಹಳೆ ನ್ಯೂಸ್

ವಿಟ್ಲ: ಮನೆಯ ಹಿಂಬಾಗಿಲು ಮರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ನಿವಾಸಿ ಲೀಲಾ ಕೆ. ದೂರುದಾರರಾಗಿದ್ದು, ಸೆ.17ರಂದು ಬಂಟ್ವಾಳ ವಿಟ್ಲಪಡ್ನೂರು ಗ್ರಾಮದ ಕುಂಟುಕುಡೆಲು ಎಂಬಲ್ಲಿರುವ ನನ್ನ ಮನೆಯ ಬಾಗಿಲುಗಳನ್ನು ಭದ್ರಪಡಿಸಿ, ಮಗಳೊಂದಿಗೆ ಕೊಡಂಗಾಯಿಗೆ ತೆರಳಿ ಮಧ್ಯಾಹ್ನ ವೇಳೆ ಹಿಂತಿರುಗಿ ನೋಡಿದಾಗ. ಮನೆಯ ಹಿಂಭಾಗದ ಬಾಗಿಲನ್ನು ಯಾರೋ...
1 314 315 316 317 318 739
Page 316 of 739