Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರುನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯ ಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ರ್ಮುಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ರ್ನಾ ಟಕ ಜನಜಾಗೃತಿ ವೇದಿಕೆ ಬಂಟ್ವಾಳ , ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ, ಶ್ರೀ ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶಾರದಾ ಪ್ರೌಢ ಶಾಲೆ ಪಾಣೆಮಂಗಳೂರುನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ನಡೆಯಿತು. ಕಾರ್ಯ ಕ್ರಮ ಉದ್ಘಾಟಿಸಿದ ಸಂಪನ್ಮೂಲ ವ್ಯಕ್ತಿ ಸರ್ವ ಜನಿಕ ಆಸ್ಪತ್ರೆ ಬಂಟ್ವಾಳದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಓಣಂ ಹಬ್ಬದ ಆಚರಣೆ ; ಹಬ್ಬಗಳು ನಮ್ಮ ಸಂಭ್ರಮವನ್ನು ಹೆಚ್ಚಿಸುತ್ತವೆ.: ಗಣೇಶ ಪ್ರಸಾದ್-ಕಹಳೆ ನ್ಯೂಸ್

ಪುತ್ತೂರು: ಹಬ್ಬಗಳು ನಮ್ಮ ಸಂಭ್ರಮವನ್ನು ಹೆಚ್ಚಿಸುವ ಸಂದರ್ಭಗಳನ್ನು ಸೃಷ್ಟಿಸುತ್ತವೆ. ಓಣಂ ಹಬ್ಬ ಕೇರಳ ಮೂಲದ್ದಾದರೂ ಎಲ್ಲೆಡೆಯೂ ಆಚರಿಸಲ್ಪಡುತ್ತಿದೆ. ಬೆಳೆಗಳನ್ನು ದೇವರಿಗೆ ಸಮರ್ಪಿಸುವ ಈ ಹಬ್ಬ ಮಲೆಯಾಳಿಗಳ ಅವಿಭಾಜ್ಯ ಅಂಗವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಲಾದ ಓಣಂ ಹಬ್ಬದ ಆಚರಣೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕ್ಷೇತ್ರಮಟ್ಟದ ವಾಲಿಬಾಲ್‌ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಕ್ಷೇತ್ರಮಟ್ಟದ ವಾಲಿಬಾಲ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಬಿಂದು ಎಚ್‌.ಆರ್‌, ಪ್ರಜ್ಞಾ ಎ.ಎಸ್‌ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ನಿಶಾ ಎ.ಎಸ್‌ ಇವರು ಭಾಗವಹಿಸಿದ್ದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ.ಜ್ಯೋತಿ ಮತ್ತು ಯತೀಶ್‌ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ವಿಜೇತ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ -ಕಹಳೆ ನ್ಯೂಸ್

ಮಂಗಳೂರು: ʻಸಂಗೀತ್ ಘರ್, ಮಂಗಳೂರುʼ ಬ್ಯಾರ್ನಯಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹರ್ತುದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೀಜರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿಗಳಿಂದ ಪ್ರಸಂಶೆಯ ಸುರಿಮಳೆ ಹರಿದು ಬಂದಿತ್ತು. ಚಲನಚಿತ್ರದ ಟ್ರೇಲರ್‌ಗೂ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ದೊರಕಿತ್ತು. ಈಗಾಗಲೇ ಮಂಗಳೂರು ಮತ್ತು ಪುತ್ತೂರಿನಲ್ಲಿ ಪ್ರೀಮಿಯರ್ ಶೋಗಳು ಹೌಸ್ಫುಲ್ ಪ್ರರ್ಶರನ ಕಂಡಿವೆ ಮತ್ತು ವೀಕ್ಷಕರಿಂದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಉದ್ಘಾಟನೆ; ಸಂಜೆ ಲೆಕ್ಕಕ್ಕೆ ಸಿಗದ ಲೆಕ್ಕಪರಿಶೋಧಕರ ವರದಿ -ಕಹಳೆ ನ್ಯೂಸ್

ಪುತ್ತೂರು: ಪೆರುವಾಯಿ ವ್ಯವಸಾಯ ಸೇವಾ ಸಂಘದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಭಾನುವಾರದಂದು ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ಅಭಯ ಇದರ ಉದ್ಘಾಟನಾ ಸಮಾರಂಭ ನಡೆಯಿತು. ಇದಾದ ಬಳಿಕ ಸಂಘದ ಸಭೆ ಆರಂಭಗೊAಡು ಲೆಕ್ಕಪತ್ರಗಳ ಮಂಡನೆ ನಡೆಯುತ್ತಿದಂತೆ ಕೆಲ ಸದಸ್ಯರು ಒಬ್ಬರ ಹಿಂದೆ ಇನ್ನೊಬ್ಬರಂತೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಈ ವೇಳೆ ಪೆರುವಾಯಿ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಗೀತಾನಂದ ಶೆಟ್ಟಿ ಜಿ ಅವರು ಗಲಿಬಿಲಿಗೊಂಡಿದ್ದು, ಸದಸ್ಯರ ಸಾಲು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರಧಾನ ಮಂತ್ರಿ ಮೋದಿ ಹುಟ್ಟುಹಬ್ಬಕ್ಕೆ ರಕ್ತದಾನ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ 74ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಪಕ್ಷದ ವತಿಯಿಂದ ಹಾಗೂ ಮೋದಿ ಅವರ ಅಭಿಮಾನಿಗಳು ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಇಂದು ಬೆಳಗ್ಗೆ ರಕ್ತದಾನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು: ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು-ಕಹಳೆ ನ್ಯೂಸ್

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ನಡೆದಿದೆ. ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ. ಸೆ.16 ರಂದು ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ರೆಖ್ಯಕ್ಕೆ ಭೇಟಿ ನೀಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬೆಳ್ತಂಗಡಿ ತಾಲೂಕಿನ ರೆಖ್ಯಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಎಂಜಿರದಲ್ಲಿ ರ್ವೀಸ್ ರಸ್ತೆ ಕಾಮಗಾರಿಗಳ ವೀಕ್ಷಣೆ ಮಾಡಿ ಸದ್ಯದ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದರು, ರಸ್ತೆ ಕಾಮಗಾರಿಗಳಿಂದಾಗಿ ಸರ್ವದಜನಿಕರಿಗೆ ಯಾವುದೇ ರೀತಿಯಿಂದ ತೊಂದರೆಯಾಗಬಾರದು. ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿಯನ್ನು ತ್ವರಿತವಾಗಿ ಮುಂದುವರಿಸಬೇಕೆಂದು...
1 315 316 317 318 319 739
Page 317 of 739