ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಎಂಟನೇ ತರಗತಿ ವಿದ್ಯರ್ಥಿನಿಯಾಗಿರುವ ದೃಶಾನ ಸುರೇಶ ಸರಳಿಕಾನ ಇವರು ಆಂದ್ರಪ್ರದೇಶದ ವಿಜಯವಾಡದಲ್ಲಿ ಸೆ.13ರಿಂದ 15ರವರೆಗೆ ನಡೆದ ವಿದ್ಯಾಭಾರತಿ ಮಧ್ಯಕ್ಷೇತ್ರ ಮಟ್ಟದ ಅಥ್ಲೇಟಿಕ್ನ 14 ವಯೋಮಿತಿ ಒಳಗಿನ ( ಬಾಲರ್ಗ) ಸ್ರ್ಧೆಯಲ್ಲಿ 100 ಮೀಟರ್ ಹಾಗೂ 200 ಮೀಟರ್ ಓಟ, 4x100 ರಿಲೇ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಬೆಟ್ಟಂಪಾಡಿಯ ಸುರೇಶ ಗೌಡ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶನಿವಾರ ಹಿಂದಿ ದಿವಸ್ ಆಚರಣೆ ನಡೆಯಿತು. ಪ್ರಸಿದ್ಧ ಸಾಹಿತಿಗಳ ವೇಷ ಧರಿಸಿ ಬಂದು ಅವರನ್ನು ಎಲ್ಲರಿಗೂ ಪರಿಚಯಿಸುವ ಮೂಲಕ ವಿಶಿಷ್ಟವಾದ ಕರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಾಲಾ ಉಪಪ್ರಾಂಶುಪಾಲೆ ಸುಜನಿ ಬರ್ಕರ್ ಅವರು ಹಿಂದಿ ದಿವಸ್ ದಂದು ಕೊಡಮಾಡುವ ಪ್ರಶಸ್ತಿಗಳ ಬಗ್ಗೆ ಹೇಳುತ್ತಾ ಭಾಷಾ ವೈಶಿಷ್ಟ್ಯವನ್ನು ತಿಳಿಸಿದರು. ಹಿಂದಿ ಶಿಕ್ಷಕಿ ಕುಸುಮ ಮಾತನಾಡಿ ಸಂತ ಕಬೀರರ ದೋಹೆಯ...
ಬಂಟ್ವಾಳ : ಹಳ್ಳಿ ಶಾಲೆಯಲ್ಲಿ ಕಲಿತವ ಎನ್ನುವ ಕೀಳರಿಮೆ ಬೇಡ, ಜೇವನದಲ್ಲಿ ನಿಜವಾಗಿ ಯಶಸ್ಸು ಕಂಡವನು ಹಳ್ಳಿ ಶಾಲೆಯಲ್ಲಿ ಕಲಿತವನು ಎಂದು ಬಂಟ್ವಾಳ ಕ್ಷೇತ್ರದ ಶಾಶಕ ರಾಜೇಶ್ ನಾಯಕ್ ಹೇಳಿದರು. ಅವರು ಮಂಗಳವಾರ ಕರ್ನಾಟಕ ಸರಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ಬಾಲವಿಕಾಸ ಸಮಿತಿ, ಗೋಳ್ತಮಜಲ್ ಗ್ರಾಮ ಪಂಚಾಯತ್, ಸ್ತ್ರೀಶಕ್ತಿ ಗುಂಪು ಕಲ್ಲಡ್ಕ ಶಾಲೆ ಅಂಗನವಾಡಿ ಕೇಂದ್ರ,ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ...
ಪುತ್ತೂರು: ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಸಂಸ್ಕೃತ ಸಂಘ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಇಕೋ ಕ್ಲಬ್ ಇದರ ಆಶಯದಲ್ಲಿ ಸೆ.16 ರಂದು ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಗ್ರಾಮದ ಜಾಂಬ್ರಿ ಗುಹೆಗೆ ಕಾಲ್ನಡಿಗೆ ಭೇಟಿ ಕಾರ್ಯಕ್ರಮ ನಡೆಯಿತು. ಕಾಲೇಜಿನ 120 ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ತಂಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗಿಳಿಯಾಲು ಮಹಾಬಲೇಶ್ವರ ಭಟ್ಟರವರು ಮಾತನಾಡಿ ಇಂತಹ ಅನೇಕ ಪುಣ್ಯ ಸ್ಥಳವನ್ನು ಗುರುತಿಸಿ ರಕ್ಷಿಸಬೇಕು. ವಿದ್ಯಾರ್ಥಿಗಳು ಪಾಠದ...
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಹಾಗೂ ಶ್ರೀ ನಿರಂಜನ ಸ್ವಾಮಿ ಪದವಿ ಪೂರ್ವ ಕಾಲೇಜು ಸುಂಕದಕಟ್ಟೆ ಬಜಪೆ ಇದರ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಟೆನ್ನಿಕ್ವಾಯಿಟ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಅಂಜನ್ ಗೌಡ ಜಿ ಬಿ, ದ್ವಿತೀಯ ವಿಜ್ಞಾನ ವಿಭಾಗದ ಅಕ್ಷಯ ಎಸ್ ಹಾಗೂ ತ್ರಿಶಾನ್ ಬಾಲಕರ ವಿಭಾಗದಲ್ಲಿ...
ಪುತ್ತೂರು: ದಕ್ಷಿಣ ಕನ್ನಡದ ಪಿಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ ರಸಾಯನಶಾಸ್ತ್ರ ವಿಷಯ ಸಂಬಂಧಿ ವಿವಿಧ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಲವು ಬಹುಮಾನ ಗಳಿಸಿದ್ದಾರೆ. ಪುತ್ತೂರು ಕರ್ಕುಂಜದ ಬಿ ಕೆ ಸುರೇಶ್ ಮತ್ತು ಜಯಂತಿ ಎಸ್ ದಂಪತಿಯ ಪುತ್ರಿ ಕೆ ಎಸ್ ಮನೀಷಾ ‘ಇಂಟರ್ಯಾಕ್ಟಿವ್ ಕೆಮಿಸ್ಟ್ರಿ’ಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ವಿಟ್ಲದ...
ತೆಕ್ಕಟ್ಟೆ : ಪ್ರಾಪಂಚಿಕವಾಗಿ ನಮ್ಮ ದೇಹ ಮತ್ತು ಮನಸ್ಸು ಇಲ್ಲಿ ಇರಬೇಕಾದರೆ ನಮ್ಮ ತಂದೆ ತಾಯಿಯ ಒಂದೊAದು ಜೀವಕೋಶಗಳನ್ನು ನಾವು ಪಡೆದಿರುತ್ತೇವೆ , ತಂದೆ ತಾಯಿ ಇದ್ದರೆ ಮಾತ್ರ ನಾವೆಲ್ಲಾ. ಈ ಸೃಷ್ಟಿಯ ಆದಿಯಲ್ಲಿ ಅದೆಷ್ಟೋ ಜೀವ ಕಣಗಳಿದ್ದು, ಇಲ್ಲಿ ನಮ್ಮನ್ನು ನಾವು ಹಿಂದಿರುಗಿ ಹುಡುಕಿಕೊಂಡು ಹೋದಾಗ ಮಾತ್ರ ಭಗವಂತನ ಸಾಕ್ಷಾತ್ಕಾರ. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಲ್ಲಿ ನಾವು ದೇವರನ್ನು ಕಾಣಬೇಕು ಇದೇ ಸೃಷ್ಟಿಕರ್ತ ವಿಶ್ವಕರ್ಮ. ಪ್ರಪಂಚದಲ್ಲಿ ಅತ್ಯಂತ ಶ್ರೇಷ್ಠವಾದ...