ಅಂಬಿಕಾ ವಿದ್ಯಾಲಯದ ಇಬ್ಬರು ವಿದ್ಯರ್ಥಿನಿಯರು ರಾಷ್ಟçಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಎಂಟನೇ ತರಗತಿ ವಿದ್ಯರ್ಥಿನಿಯಾಗಿರುವ ದೃಶಾನ ಸುರೇಶ ಸರಳಿಕಾನ ಇವರು ಆಂದ್ರಪ್ರದೇಶದ ವಿಜಯವಾಡದಲ್ಲಿ ಸೆ.13ರಿಂದ 15ರವರೆಗೆ ನಡೆದ ವಿದ್ಯಾಭಾರತಿ ಮಧ್ಯಕ್ಷೇತ್ರ ಮಟ್ಟದ ಅಥ್ಲೇಟಿಕ್ನ 14 ವಯೋಮಿತಿ ಒಳಗಿನ ( ಬಾಲರ್ಗ) ಸ್ರ್ಧೆಯಲ್ಲಿ 100 ಮೀಟರ್ ಹಾಗೂ 200 ಮೀಟರ್ ಓಟ, 4x100 ರಿಲೇ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಬೆಟ್ಟಂಪಾಡಿಯ ಸುರೇಶ ಗೌಡ...







