Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕಹಳೆ ನ್ಯೂಸ್ ವರದಿ ಬೆನ್ನಲ್ಲೇ ಹಸಿರು ಧ್ವಜ‌ ತೆರವು ; ಹಿಂದೂ ಜಾಗರಣಾ ವೇದಿಕೆ ಎಚ್ಚರಿಕೆಗೆ ಎಚ್ಚೆತ್ತ ಪುತ್ತೂರು ನಗರಸಭೆ..!! – ಕಹಳೆ ನ್ಯೂಸ್

ಪುತ್ತೂರು : ನಗರಸಭೆಯ ಗೇಟಿನಲ್ಲಿ ಹಸಿರು ಧ್ವಜ ಹಾರಾಡುತ್ತಿದ್ದು, ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ತೆರವುಗೊಳಿಸದಿದ್ರೆ ಹೋರಾಟ ಎಚ್ಚರಿಕೆಯನ್ನು ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಯೋಜಕ್ ಮೋಹನ್ ದಾಸ್ ನೀಡಿದ್ದರು. ಈ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ ಎಚ್ಚತ್ತುಕೊಂಡ ನಗರಸಭೆಯ ಅಧಿಕಾರಿಗಳು ಅನಧಿಕೃತ ಹಸಿರು ಧ್ವಜ ತೆರವುಗೊಳಿಸಿದ ಘಟನೆ ವರದಿಯಾಗಿದೆ. ಹಸಿರು ಧ್ವಜ ತೆರವಾಗುತ್ತಿದ್ದಂತೆ ಹಿಂದೂ ಸಂಘಟನೆಗಳು ಕಾನೂನು ಉಲ್ಲಂಘಿಸಿ, ಸರಕಾರಿ‌ ನಗರಸಭೆ ಕಟ್ಟಡದ ಗೇಟಿಗೆ ಹಸಿರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಇತಿಹಾಸದಲ್ಲಿ ಮೊಟ್ಟ ಮೊದಲ ಭಾರಿಗೆ ಗ್ರಾಹರಿಗೋಸ್ಕರ ಮತ್ತು ಗ್ರಾಹಕರ ಸಮಸ್ಯೆ ಪರಿಹಾರಗೋಸ್ಕರ ಸ್ಥಳೀಯ ಮೊಬೈಲ್  ಅಂಗಡಿಯ ಮಾಲೀಕ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ -ಕಹಳೆ ನ್ಯೂಸ್ 

ಇತಿಹಾಸದಲ್ಲಿ ಮೊಟ್ಟ ಮೊದಲ ಭಾರಿಗೆ ಗ್ರಾಹರಿಗೋಸ್ಕರ ಮತ್ತು ಗ್ರಾಹಕರ ಸಮಸ್ಯೆ ಪರಿಹಾರಗೋಸ್ಕರ ಸ್ಥಳೀಯ ಮೊಬೈಲ್ ಅಂಗಡಿಯ ಮಾಲೀಕರೆಲ್ಲ ಸೇರಿ ಒಂದು ಪ್ರತಿಭಟನೆ ಮಾಡುವ ಕಾರ್ಯವನ್ನು ಕೈಗೊಂಡಿದ್ದೇವೆ. ನಮ್ಮಲ್ಲಿ ಹಾಗು ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು apple ನ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್ ನ ಸರ್ವಿಸ್ ಸೆಂಟರ್...
ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ಅಂಬಿಕಾ ಪದವಿಪೂರ್ವ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾ ಭಾರತಿ ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಅಕ್ಷತ್ ಕುಮಾರ್ ಪ್ರಥಮ ಸ್ಥಾನದೊಂದಿಗೆ ವಿಜೇತರಾಗಿದ್ದಾರೆ. ಇವರು ಉಪ್ಪಿನಂಗಡಿ ಪರಿಯಡ್ಕದ ಜಿ ಈಶ್ವರ ನಾಯ್ಕ ಮತ್ತು ಮಾಲತಿ ಎಂ ದಂಪತಿ ಪುತ್ರ. ಇನ್ನೋರ್ವ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತ ವರ್ಷಿಣಿ 800 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಬಂಟ್ವಾಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ಕಲಾಸಂಘದ ಶೈಕ್ಷಣಿಕ ಪ್ರವಾಸ-ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ಕಲಾಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಜರಗಿತು. ಮೊದಲಿಗೆ ವಿದ್ಯಾರ್ಥಿಗಳು ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಶ್ರೀರಾಮನ ಆಶೀರ್ವಾದವನ್ನು ಪಡೆದರು.ತುಳು ಬದುಕು ವಸ್ತು ಸಂಗ್ರಹಾಲಯಕ್ಕೆ ಭೇಟಿ ನಂತರ ವಿದ್ಯಾರ್ಥಿಗಳು ಬಿ. ಸಿ. ರೋಡಿನ ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ತುಕಾರಾಂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ : ದಯಾನಂದ ಶೆಟ್ಟಿ ಉಜಿರೆಮಾರು- ಕಹಳೆ ನ್ಯೂಸ್

ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಅವರ ನಡೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಹಿಂದೂ ಸಮಾಜ ಮೌನವಾಗಿದೆ , ಎದ್ದು ನಿಲ್ಲಲ್ಲ ಎಂದು ಭಾವಿಸಿ ಈ ರೀತಿ ನಾಲಿಗೆ ಹರಿಬಿಟ್ಟು ಹಿಂದೂ ಸಮಾಜಕ್ಕೆ ಸವಾಲು ಹಾಕಿದ್ರೆ ಅದೂ ನಿಮ್ಮ ಮೂರ್ಖತನ. ಹಿಂದೂ ಸಮಾಜ ತಾಳ್ಮೆ ಕಳೆದುಕೊಂಡು ಕ್ರಿಯೆಗೆ ಪ್ರತಿಕ್ರಿಯೆ ನೀಡಲು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಕಾಲೇಜು, ಪುತ್ತೂರುದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಮಾನವ ಸರಪಳಿ ಮೂಲಕ ಸೌಹಾರ್ದತೆಯ ಪ್ರದರ್ಶ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನುಸ್ಮರಣಾರ್ಥವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನಪ್ರಾಂಶುಪಾಲರಾದ ವಂ | ಡಾ| ಆಂಟೊನಿ ಪ್ರಕಾಶ್‌ ಮೊಂತೆರೋರವರು ಅವರು, ಬೋಧಕ ಸಿಬ್ಬಂದಿ, ಆಡಳಿತ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಸಮೂಹದ ಸಕ್ರಿಯ ಭಾಗವಹಿಸುವಿಕೆ ಕಂಡುಬಂತು. ಕಾರ್ಯಕ್ರಮದ ಅಂಗವಾಗಿ ವಂ| ಡಾ| ಆಂಟೊನಿ ಪ್ರಕಾಶ್‌ ಮೊಂತೆರೋರವರು ಅವರು ಪ್ರಜಾಪ್ರಭುತ್ವ ದಿನದ ಶಪಥವನ್ನು ವಾಚಿಸಿ, ಪ್ರಜಾಪ್ರಭುತ್ವದ ಮಹತ್ವ, ಐಕ್ಯತೆ ಹಾಗೂ ನಾಗರಿಕ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಿಂದೂ ಮುಖಂಡ ‌ಶರಣ್ ಪಂಪ್ ವೆಲ್ ಗೆ ಆಡಿಯೋ ಮೂಲಕ ಚಾಲೆಂಜ್ ಹಾಕಿದ ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಹಸೈನಾರ್ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ FIR ದಾಖಲು – ಕಹಳೆ ನ್ಯೂಸ್ 

ಬಂಟ್ವಾಳ: ಕೋಮು ಸಾಮರಸ್ಯದಲ್ಲಿದ್ದ ಬಂಟ್ವಾಳ ದಲ್ಲಿ ಸಾಮಾಜಿಕ ಜಾಲತಾಣಗಳ‌ ಮೂಲಕ ಪ್ರಚೋದನೆಕಾರಿಯಾಗಿ ಹೇಳಿಕೆ ನೀಡಿರುವ ಕ್ರಿಮಿನಲ್ ಪ್ರಕರಣದ ಹಿನ್ನಲೆಯಿರುವ ಶರೀಫ್ ಯಾನೆ ಚೊಟ್ಟೆ ಶರೀಫ್ ಹಾಗೂ ರೌಡಿ ಶೀಟರ್ ಹಸೈನಾರ್ ಎಂಬುವವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.   ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಕಾಂಗ್ರೆಸ್ ಕಾರ್ಯಕರ್ತ ಮಹಮ್ಮದ್ ಶರೀಫ್ ಅವರ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ವಿಶ್ವಹಿಂದೂ ಪರಿಷತ್ ,ಬಜರಂಗದಳ...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

 ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಮನೋರಮಾ ಎಂ.ಭಟ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು: ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಹಾಗೂ ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ.ಭಟ್(92) ವಯೋಸಹಜ ಕಾರಣದಿಂದ ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇಬ್ಬರು ಪುತ್ರರು, ಅಪಾರ ಬಂಧು, ಬಾಂಧವರನ್ನು ಅಗಲಿದ್ದಾರೆ. ಅವರ ಕಿರಿಯ ಸೊಸೆ ಖ್ಯಾತ ಒಡಿಸ್ಸಿ ನೃತ್ಯಗಾತಿ ಬಿಜೋಯಿನಿ ಸತ್ಪತಿ ಹೋರಾಟಗಾರ್ತಿ ಸಾಹಿತಿಯಾಗಿದ್ದ ಮನೋರಮಾ ಭಟ್ ಅವರು ಸಣ್ಣಕತೆಗಾರ್ಥಿಯಾಗಿ ಸಾಹಿತ್ಯಕ್ಷೇತ್ರ ಪ್ರವೇಶಿಸಿದವರು. ಸ್ವಯಂವರ(ಸಣ್ಣಕಥಾ ಸಂಕಲನ),...
1 318 319 320 321 322 739
Page 320 of 739