Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರೀಷಿಯನ್ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ಎಲೆಕ್ಟ್ರೀಷಿಯನ್ ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉಕುರ್ಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃತಪಟ್ಟ ದುರ್ದೈವಿಯಾಗಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಇವರು ಗುರುವಾರ ಸಂಜೆ ಉಳಿ ಗ್ರಾಮದ, ಉಕುರ್ಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ ಮನೆಯ ಹೊರಗಡೆಯಲ್ಲುದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯಲ್ಲಿ ಯಾರು ಇಲ್ಲದ ವೇಳೆ ಮುಂಬಾಗಿಲ ಚಿಲಕ ಮುರಿದು ಲಕ್ಷಾಂತರ ರೂ ಮೌಲ್ಯದ ನಗನಗದು ಕದ್ದ ಖದೀಮರು – ಕಹಳೆ ನ್ಯೂಸ್

ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮುಂಬಾಗಿಲ ಚಿಲಕ ಮುರಿದು ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವುಗೈದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದುವಿನಲ್ಲಿ ನಡೆದಿದೆ. ಪುದು ಗ್ರಾಮದ ಪೆರಿಯಾರ್ ಬಾಲ್ಪಬೊಟ್ಟು ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬವರ ಮನೆಯಿಂದ ಸುಮಾರು 3,54,000 ರೂ ಬೆಲೆ ಬಾಳುವ ಚಿನ್ನ ಹಾಗೂ ನಗದು ಕಳವು ನಡೆದಿದೆ. ಮಹಮ್ಮದ್ ಇಕ್ಬಾಲ್ ಅವರು ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದು, ಪತ್ನಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಫಿಲೋಮಿನಾ ಪ.ಪೂ. ಕಾಲೇಜಿನ ಲಿಖಿತ್ ಎಚ್. ಎಂ. ರಾಜ್ಯಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ.ಜಿಲ್ಲೆ ಹಾಗೂ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಇದರ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಲಿಖಿತ್ ಎಚ್ ಎಂ ಇವರು ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸೋಮವಾರಪೇಟೆ ನಿವಾಸಿ ಕೃಪಾಲ್ ಎಚ್ ಎಸ್...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕ್ಷಣಾರ್ಧದಲ್ಲಿ ಲಕ್ಷಾಂತರ ರೂ. ನಗದು ಕದ್ದ ಕಳ್ಳರು- ಕಹಳೆ ನ್ಯೂಸ್

ಬಂಟ್ವಾಳ: ನಿವೃತ್ತ ಸೈನಿಕ, ಹಿರಿಯ ನಾಗರಿಕರೋರ್ವರು ಬಿಸಿರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕ್ಷಣಾರ್ಧದಲ್ಲಿ ಲಕ್ಷಾಂತರ ರೂ. ನಗದು ಇದ್ದ ಬ್ಯಾಗ್ ನ್ನು ಬ್ಯಾಂಕಿನೊಳಗಿಂದಲೇ ಕಳವುಗೈದ ಮಾಡಿದ ಘಟನೆ ನಡೆದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ರೈಮಂಡ್ ಲೋಬೋ ನಗರದ ಗ್ಲಾಡಿರಾ ನಿವಾಸಿಯಾಗಿರುವ ಅಂಬ್ರೋಸ್ ಡಿ‌ಸೋಜ ಅವರ ಲಕ್ಷಾಂತರ ರೂ ಇದ್ದ ಬ್ಯಾಂಕ್ ಕಳವಾಗಿದೆ. ಬಿ.ಮೂಡ ಗ್ರಾಮದ ಬಿಸಿರೋಡಿನ‌ಲ್ಲಿರುವ ಎಸ್.ಬಿ.ಐ(SBI) ಬ್ಯಾಂಕ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ​ – ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸರಕಾ ರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟ ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೌಶಿಕ್, ಚರಣ್ ಎ.ವಿ, ಮಾದೇಶ ಆರ್, ಶ್ರೀ ರಾಮ ಎ, ದಿಲನ್ ಕೆ.ಎಂ ಹಾಗೂ ದ್ವಿತೀಯ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

‘ಕಾಂತಾರ’ ಮಾದರಿಯಲ್ಲಿ ‘ಕಲ್ಜಿಗ’ ಕನ್ನಡದ ಮತ್ತೊಂದು ಸಿನಿಮಾ ತೆರೆಗೆ : ಕರಾವಳಿಯಲ್ಲಿ ಭಕ್ತರ ವಿರೋಧ.! – ಕಹಳೆ ನ್ಯೂಸ್

ಬೆಂಗಳೂರು : ಕಾಂತಾರ ಮಾದರಿಯಲ್ಲಿ ಮತ್ತೊಂದು ಸಿನಿಮಾ ತೆರೆಗೆ ಬಂದಿದ್ದು, ಕರಾವಳಿಯಲ್ಲಿ ಭಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೋಸ್ಟಲ್ ವುಡ್ ನ ಕಲಾವಿದರು ಒಟ್ಟುಗೂಡಿ 'ಕಲ್ಜಿಗ' ಎಂಬ ಕನ್ನಡ ಸಿನಿಮಾವನ್ನು ನಿರ್ಮಿಸಿದ್ದು, ಇಂದು ರಾಜ್ಯಾದ್ಯಂತ ತೆರೆಗೆ ಬಂದಿದೆ. ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಚಿತ್ರ ವಿವಾದವನ್ನು ಸೃಷ್ಟಿಸಿದೆ. ಈ ಚಿತ್ರದಲ್ಲಿ ಕೊರಗಜ್ಜನ ವೇಷಭೂಷಣ ಧರಿಸಿ ಶೂಟಿಂಗ್ ಮಾಡಲಾಗಿದ್ದು, ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಸಿನಿಮಾದ ವಿರುದ್ಧ ಕಾನೂನು ಹೋರಾಟಕ್ಕೆ ಕೂಡ ಸಜ್ಜಾಗಿದ್ದಾರೆ. ಶರತ್...
ಅಂಕಣದಕ್ಷಿಣ ಕನ್ನಡಬಂಟ್ವಾಳಸುದ್ದಿ

“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ- ಕಹಳೆ ನ್ಯೂಸ್

ಎಲ್ಲದರಲ್ಲೂ ಧಾವಂತ ಇರುವ ಈ ಕಾಲಘಟ್ಟದಲ್ಲಿ, ವಾಣಿಜ್ಯೋದ್ಯಮದೊಂದಿಗೆ ; ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯ, ಶೈಕ್ಷಣಿಕ, ಕ್ರೀಡೆ ಹೀಗೆ ಎಲ್ಲಾ ಕ್ಷೇತ್ರಗಳೂ ವೇಗವಾಗಿ ಮುಂದುವರಿಯುತ್ತಿವೆ. ಸನಾತನ ಸಂಸ್ಕೃತಿಯೂ ಇದೇ ರೀತಿ ಬೆಳೆಯಬೇಕು ಎಂಬ ಬಯಕೆ ಬಹುತೇಕರದ್ದು. ಕಾರ್ಯಕ್ರಮಗಳನ್ನು ಮಾಡಬೇಕೆಂಬ ಹಂಬಲ ಇದ್ದರೂ ಸ್ಥಳದ ಅಭಾವ, ಯೋಗ್ಯ ಪರಿಕರಗಳ ಕೊರತೆ ಹಲವರನ್ನು ಕಾಡುತ್ತದೆ. ಊಟ-ಉಪಹಾರ-ಪಾನೀಯ-ಉಪಚಾರ ಇತ್ಯಾದಿ ವಿಷಯಗಳ ನಿರ್ವಹಣೆ, ವೈದಿಕರನ್ನು ಹೊಂದಿಸುವಿಕೆ, ಪಾಕಶಾಸ್ತ್ರಜ್ಞರ ತಂಡವನ್ನು ಕರೆಸುವಿಕೆ, ದಿನಸಿ ಸಾಮಾನು, ಪೂಜಾ ಸಾಮಾಗ್ರಿಗಳ ಪಟ್ಟಿ...
ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಈದ್ ಮಿಲಾದ್ ದಿನ ನಾವೂ ದಾಳಿ ಮಾಡಿದ್ರೆ ಹೇಗಿರುತ್ತೆ : ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು: ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕೋಮುಗಲಭೆಗೆ ಪ್ರತ್ಯುತ್ತರ ನೀಡುವ ಭರದಲ್ಲಿ ಹಿಂದೂ ಮುಖಂಡ  ಶರಣ್ ಪಂಪ್ ವೆಲ್  ಹೇಳಿಕೆ ನೀಡಿದ್ದಾರೆ. ನಾಗಮಂಗಲದಲ್ಲಿ ಗಣೇಶ ಹಬ್ಬದ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಗಲಭೆಗೆ ಕಾರಣರಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಮಂಗಳೂರಿನಲ್ಲಿ ವಿಎಚ್ ಪಿ ಸಂಘಟನೆ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ ಶರಣ್ ಪಂಪ್ ವೆಲ್ ಈದ್ ಮಿಲಾದ್ ಮೆರವಣಿಗೆ ವೇಳೆ ನಾವು...
1 320 321 322 323 324 739
Page 322 of 739