Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಡ್ಯ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಬಿಸಿರೋಡಿನಲ್ಲಿ ನಡೆದ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಬಂಟ್ವಾಳ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ - ಬಂಟ್ವಾಳ ತಾಲೂಕು ಇವರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ, ಘಟನೆಯ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಬಿಸಿರೋಡಿನಲ್ಲಿ ನಡೆಯಿತು. ನರಸಿಂಹ ಮಾಣಿ ಮತ್ತು ವಕೀಲರಾದ ಪ್ರಸಾದ್ ಕುಮಾರ್ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಸಭೆಯಲ್ಲಿ ಪ್ರಶಾಂತ್ ಕೆಂಪುಗುಡ್ಡೆ, ಭರತ್ ಕುಮುಡೆಲು, ಸಮಿತ್ ರಾಜ್ ದರೆಗುಡ್ಡೆ,...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ಕಬಡ್ಡಿ ತಂಡ ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕುಡಿಪಾಡಿ ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಇಲ್ಲಿ ನಡೆದ 14ರ ವಯೋಮಾನದ ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಡ್ಯ ಕಲ್ಲುತೂರಾಟ ಘಟನೆ,ಸರಕಾರದ ಆಡಳಿತ ವೈಫಲ್ಯ :ಶಾಸಕ ಡಾ.ಭರತ್‌ ಶೆಟ್ಟಿ ಕಿಡಿ – ಕಹಳೆ ನ್ಯೂಸ್

ಸುರತ್ಕಲ್: ಮಂಡ್ಯದಲ್ಲಿ ಗಣೇಶ ಚತುರ್ಥಿ ಬಳಿಕ ಶೋಭಾಯಾತ್ರೆ ಸಂದರ್ಭ ನಡೆದ ಹಿಂದೂ ಭಕ್ತರ ಮೇಲೆ ಕಲ್ಲು ತೂರಾಟ ಘಟನೆ ಸರಕಾರದ ವೈಫಲ್ಯವಾಗಿದೆ. ಸೂಕ್ತ ಭದ್ರತೆ ಹಾಗೂ ಗುಪ್ತಚರ ವರದಿ ಸಂಗ್ರಹದಲ್ಲಿ ನಿರ್ಲಕ್ಷ್ಯವಾಗಿದೆ.ಈ ನಡುವೆ ಗೃಹ ಸಚಿವರು ಕಲ್ಲು ತೂರಾಟ ಅನಿರೀಕ್ಷಿತ, ಕೋಮು ವೈಷಮ್ಯವಲ್ಲ ಇದು ಸಣ್ಣವಿಚಾರ ಎಂದಿರುವುದು ಆಘಾತಕಾರಿ ಎಂದು ಶಾಸಕ ಡಾ.ಭರತ್‌ ಶೆಟ್ಟ ವೈ ಹೇಳಿದ್ದಾರೆ. ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ, ನನ್ನಮೇಲೆ ಕೇಸು ದಾಖಲಿಸಲು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಎಸ್.ಡಿ.ಎಂ ಪಿಜಿ ಸೆಂಟರ್ನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ-ಕಹಳೆ ನ್ಯೂಸ್

ಉಜಿರೆ: ಕೌಶಲ್ಯಗಳನ್ನು ನವೀಕರಿಸಿಕೊಂಡು ಜ್ಞಾನಾಧಾರಿತ ಸಂಶೋಧನಾ ಪ್ರಜ್ಞೆ ಬೆಳೆಸಿಕೊಂಡಾಗ ಮಾತ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸಲು ಸಾಧ್ಯ, ಎಂದು ಬೆಂಗಳೂರಿನ ಸಿಗ್ಮಾ ಅಲ್ಡ್ರಿಜ್ ಕಂಪನಿಯ ತಾಂತ್ರಿಕ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ, ಮುಖ್ಯಸ್ಥ ಡಾ.ರವೀಂದ್ರ ವಿಕ್ರಮ್ ಸಿಂಗ್ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳಿಗೆ ಪ್ರವೇಶಾತಿ ಪಡೆದ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಉದ್ದೇಶದಿಂದ ಇಂದ್ರಪ್ರಸ್ಥ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಓರಿಯಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು....
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಎನ್ನೆಂಸಿ; ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ,ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ: ಡಾ. ಸುಂದರ ಕೇನಾಜೆ–ಕಹಳೆ ನ್ಯೂಸ್

ಸುಳ್ಯ:ನಾವು ಯುವ ವಿದ್ಯಾರ್ಥಿಗಳ ಜೊತೆ ಒಂದಷ್ಟು ಸಮಾಲೋಚಿಸಬೇಕಾದ ಅನಿವಾರ್ಯ ಕಾಲಘಟ್ಟದಲ್ಲಿದ್ದೇವೆ. ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿಯಾಗಿ ಬದಲಾಗಲಿ. ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿಯನ್ನು ಹಿಡಿಯಲು ಪ್ರೇರಣೆಯಾಗಲಿ. ಜೊತೆಗೆ ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ ಎಂದು ಜಾನಪದ ಲೇಖಕರು ಹಾಗೂ ಸಂಶೋಧಕರಾದ ಡಾ. ಸುಂದರ ಕೇನಾಜೆ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ.12ನೇ ಗುರುವಾರದಂದು ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಭೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

“ಬಾಂಗ್ಲಾ ವಿದ್ಯಮಾನಗಳು ಮತ್ತು ಭಾರತ” ವಿಷಯದ ಕುರಿತಾದ ವಿಶೇಷ ಸಂವಾದ ಕಾರ್ಯಕ್ರಮ.-ಕಹಳೆ ನ್ಯೂಸ್

ಪುತ್ತೂರು :ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಅರಾಜಕತೆ, ಅಲ್ಲಿನ ಆಡಳಿತ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಬಾಂಗ್ಲಾದಲ್ಲಿ ನಡೆದ ಈ ರೀತಿಯ ಘಟನೆಗಳಿಂದ ಅನೇಕ ಬಾರಿ ಪ್ರತಿ ಆವೇಶಗಳು ನಿರ್ಮಾಣಗೊಂಡಿರುವುದನ್ನು ನಾವು ಕಂಡಿದ್ದೇವೆ. ಆದರೆ ಈ ಬಾರಿ ನಡೆದಿರುವಂತಹ ಘಟನೆ ಯಾರೂ ಒಪ್ಪತಕ್ಕದ್ದಲ್ಲ. ಬಾಂಗ್ಲಾದಲ್ಲಿ ಸ್ವಾತಂತ್ರ್ಯ ಬಂದ 4 ವರ್ಷಗಳಲ್ಲಿ ಅಲ್ಲಿನ ಹಿಂದುಗಳ ಸಂಖ್ಯೆ ಹೆಚ್ಚು ಕಡಿಮೆ 22% ಆಗಿತ್ತು. ಇವತ್ತು ಅಲ್ಲಿನ ಹಿಂದುಗಳ ಸಂಖ್ಯೆ 7%ಗೆ ಇಳಿದಿರುವುದು ಪರಿಸ್ಥಿತಿಯ ಗಾಂಭೀರ್ಯತೆಯನ್ನು ತಿಳಿಸಿಕೊಡುತ್ತದೆ.”...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2024 -ಕಹಳೆ ನ್ಯೂಸ್

ಬಂಟ್ವಾಳ : ಸ್ಪರ್ಧೆಗಳು ಆರೋಗ್ಯಪೂರ್ಣ ಬೆಳವಣಿಗೆಗೆ ಸಹಕರಿಸುತ್ತವೆ. ಶಾಲಾ ಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಮಗುವಿನಲ್ಲಿ ಹುದುಗಿರುವ ಪಠ್ಯೇತರ ಚಟುವಟಿಕೆಗಳನ್ನು ಹೊರಹಾಕಿ ಪ್ರತಿಭೆಯನ್ನು ಕಾರಂಜಿಯAತೆ ಅರಳಿಸಿ ಪ್ರತಿಭೆಯ ಅನಾವರಣಗೊಳಿಸುವ ವೇದಿಕೆಯಾಗಿದೆ. ಇದರ ಜೊತೆಗೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವು ಬೆಳೆಯುತ್ತದೆ ಎಂಬುದಾಗಿ ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷರಾದ ಸೇಸಪ್ಪ ಮಾಸ್ಟರ್ ತಿಳಿಸಿದರು. ಅವರು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಇದೀಗ ಫೆಸ್ಟಿವಲ್ ಸೇಲ್ ಆರಂಭ – ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂನಲ್ಲಿ ಇದೀಗ ಫೆಸ್ಟಿವಲ್ ಸೇಲ್ ಆರಂಭವಾಗಿದೆ. ನಿಮ್ಮ ಯಾವುದೇ ದ್ವಿಚಕ್ರ ವಾಹನವನ್ನು ಹೊಸ ವಾಹನಕ್ಕಾಗಿ ವಿನಿಮಯ ಮಾಡಿಕೊಳ್ಳಬಹುದು. ಇಂದೇ ಉಪ್ಪಿನಂಗಡಿಯ ಜಿ.ವಿ ಮೋಟರ್ ಯಮಹಾ ಶೋರೂಂಗೆ ಬೇಟಿ ನೀಡಿ ನಿಮ್ಮ ನೆಚ್ಚಿನ ಬೈಕ್ ಖರೀದಿಸಿ ಹಾಗೂ ರೂ. 6000/- ವರೆಗೆ ಉಳಿಸಿ. ಹಾಗೇ ಪ್ರತಿ ಬೈಕ್ ಖರೀದಿ ಜೊತೆಗೆ ರೈನ್ ಕೋಟ್ ಅಥವಾ ಟೀ ಶರ್ಟ್, ಹೆಲ್‌ಮೆಟ್ ಹಾಗೂ ಪೆಟೋಲ್ ನ...
1 321 322 323 324 325 739
Page 323 of 739