ಹಲಾಲ್ ಮುಕ್ತ ಗಣೇಶೋತ್ಸವ` ಆಚರಿಸಿ : ಹಿಂದೂ ಜನಜಾಗೃತಿ ಸಮಿತಿ ಕರೆ – ಕಹಳೆ ನ್ಯೂಸ್
ಉಡುಪಿ : ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ 'ಹಲಾಲ್` ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿಯು ಕರೆ ನೀಡಿದೆ. ಈ ಬಗ್ಗೆ ಉಡುಪಿ, ಕುಂದಾಪುರ, ಕಾರ್ಕಳ, ಮೂಡುಬಿದಿರೆ ಸೇರಿದಂತೆ ಉಡುಪಿ ಜಿಲ್ಲೆಯಾದ್ಯಂತ ಗಣೇಶೋತ್ಸವ ಮಂಡಳಿಗಳಿಗೆ, ಉಡುಪಿ ಜಿಲ್ಲಾ ನಗರ ಸಭಾ ಆಯುಕ್ತರಿಗೆ, ಪುರಸಭೆ ಮುಖ್ಯಾಧಿಕಾರಿ ಕಾರ್ಕಳ ಇವರಿಗೆ ಕೂಡಾ ಮನವಿ ನೀಡಲಾಗಿದ್ದು, ಈ ಬಾರಿ 'ಹಲಾಲ್ ಮುಕ್ತ ಗಣೇಶೋತ್ಸವ` ಆಚರಿಸುವಂತೆ ಹಿಂದೂ...







