Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಲಾಲ್ ಮುಕ್ತ ಗಣೇಶೋತ್ಸವ` ಆಚರಿಸಿ : ಹಿಂದೂ ಜನಜಾಗೃತಿ ಸಮಿತಿ ಕರೆ   – ಕಹಳೆ ನ್ಯೂಸ್

ಉಡುಪಿ : ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ 'ಹಲಾಲ್` ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿಯು ಕರೆ ನೀಡಿದೆ. ಈ ಬಗ್ಗೆ ಉಡುಪಿ, ಕುಂದಾಪುರ, ಕಾರ್ಕಳ, ಮೂಡುಬಿದಿರೆ ಸೇರಿದಂತೆ ಉಡುಪಿ ಜಿಲ್ಲೆಯಾದ್ಯಂತ ಗಣೇಶೋತ್ಸವ ಮಂಡಳಿಗಳಿಗೆ, ಉಡುಪಿ ಜಿಲ್ಲಾ ನಗರ ಸಭಾ ಆಯುಕ್ತರಿಗೆ, ಪುರಸಭೆ ಮುಖ್ಯಾಧಿಕಾರಿ ಕಾರ್ಕಳ ಇವರಿಗೆ ಕೂಡಾ ಮನವಿ ನೀಡಲಾಗಿದ್ದು, ಈ ಬಾರಿ 'ಹಲಾಲ್ ಮುಕ್ತ ಗಣೇಶೋತ್ಸವ` ಆಚರಿಸುವಂತೆ ಹಿಂದೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮೊಸರು ಕುಡಿಕೆ ಉತ್ಸವದಲ್ಲಿ ಅಂಬಿಕಾ ವಿದ್ಯಾರ್ಥಿಗಳಿಗೆ ಬಹುಮಾನ – ಕಹಳೆ ನ್ಯೂಸ್

ಪುತ್ತೂರು :ವಿಶ್ವ ಹಿಂದೂ ಪರಿಷತ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಇದರ ಪ್ರಾಯೋಜಕತ್ವದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಮೊಸರು ಕುಡಿಕೆ ಉತ್ಸವದ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿ ಮತ್ತು ಅಭಿನಂದನಾ ಪತ್ರಗಳನ್ನು ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ. 9 ಮತ್ತು 10ನೇ ತರಗತಿಯ ಹುಡುಗರ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ ಬಿ ಆರ್ ಸೂರ್ಯ ಪ್ರಥಮ ಸ್ಥಾನವನ್ನು ಮತ್ತು ಶ್ರೀಹರಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹುಡುಗಿಯರ ವಿಭಾಗದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್‍ನಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಹಿತಾಲಿ ಪ್ರಸನ್ನ ಶೆಟ್ಟಿ ಇವರು ಬೀದರ್‍ನ ನೆಹರು ಮೈದಾನದಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೇಟಿಕ್‍ನ 16 ವಯೋಮಿತಿ ಒಳಗಿನ (ಕಿಶೋರವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಪ್ರಸನ್ನ ಶೆಟ್ಟಿ ಮತ್ತು ಪ್ರತಿಮಾ ಶೆಟ್ಟಿ ದಂಪತಿಯವರ ಮಗಳಾಗಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆಯಲ್ಲಿ ಸೆ. 07ರಂದು ಸಾರ್ವಜನಿಕ ಶ್ರೀ ಗಣೇಶೋತ್ಸವ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆಯಲ್ಲಿ ಸೆ. 07ರಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ. ಸೆ.07ರಂದು ಬೆಳಗ್ಗೆ 8 ಗಂಟೆಗೆ ಕದಿರು ಪೂಜೆ, ಹಾಗೂ ಶ್ರೀ ಗಣಪತಿ ವಿಗ್ರಹ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದ್ದು, ಬಳಿಕ ವಿವಿಧ ಭಜನಾ ಮಂಡಳಿಯವರಿAದ ಭಜನೆ ನಡೆಯಲಿದೆ. ಬೆಳಗ್ಗೆ 10ರಿಂದ ಮಕ್ಕಳಿಗೆ ಗಣೇಶನ ಚಿತ್ರಬಿಡಿಸುವುದು ಮತ್ತು ಭಕ್ತಿಗೀತೆ, ಸಾರ್ವಜನಿಕರಿಗೆ ಭಕ್ತಿಗೀತೆ ಸ್ಫರ್ಧೆ ನಡೆಯಲಿದೆ. ಬಳಿಕ ಪುನೀತ್ ಆರ್ಕೆಸ್ಟ್ರಾ ಪುತ್ತೂರು ಇವರಿಂದ 'ಭಕ್ತಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ : ಪ್ರತೀ ಶಿಕ್ಷಕನಿಗೆ ತನ್ನ ಶಿಷ್ಯರೇ ಗುರುಗಳು : ಲಕ್ಷ್ಮೀಶ ತೋಳ್ಪಾಡಿ- ಕಹಳೆ ನ್ಯೂಸ್

ಪುತ್ತೂರು: ಗುರುವಿನ ಮನಸ್ಸಿನಲ್ಲಿ ಶಿಷ್ಯನಿದ್ದರೆ ಆತನೇ ನಿಜವಾದ ಗುರು. ಪಾಠ ಮಾಡುವ ಪ್ರಕ್ರಿಯೆಯಲ್ಲಿ ಗೊತ್ತಿಲ್ಲದೇ ನಡೆಯುವ ಕಲಿಕೆಯೇ ಶಿಕ್ಷಣ. ಮಕ್ಕಳ ಒಡನಾಟದಲ್ಲಿ ಶಿಕ್ಷಕನೂ ಮಕ್ಕಳ ಹಾಗೆಯೇ ಆಗುತ್ತಾನೆ. ಪ್ರತೀ ಶಿಕ್ಷಕನಿಗೆ ತನ್ನ ಶಿಷ್ಯರೇ ಗುರುಗಳು ಎಂದು ಅಂಬಿಕಾ ಸಮೂಹ ಶೀಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆಯಂದು ಮುಖ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಹಾಗೂ ವಾರ್ಷಿಕ ಸಂಚಿಕೆ ರಾಮಧ್ವನಿ ಬಿಡುಗಡೆ – ಕಹಳೆ ನ್ಯೂಸ್

ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ಅತಿಥಿಗಳಿಂದ ಭಾರತ ಮಾತೆಗೆ ಪುಷ್ಪಾರ್ಚನೆ ಹಾಗೂ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ನಂತರ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಲಕ್ಷ್ಮಿ ಇವರು ಚುನಾವಣಾ ವರದಿವಾಚನ ನಡೆಸಿದರು. ಶ್ರೀರಾಮನ ಮೂರ್ತಿಗೆ ಪುಷ್ಪಾರ್ಚನೆ ಹಾಗೂ ಕ್ಷೀರಾಭಿಷೇಕ ಮಾಡುವುದರ ಮೂಲಕ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕ್ಯಾ. ಶ್ರೀ ಬ್ರಿಜೇಶ್ ಚೌಟ ಅವರು ನೆರವೇರಿಸಿದರು. ಕಾಲೇಜಿನ ಪ್ರಾಂಶುಪಾಲ ಕೃಷ್ಣ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಡೆಸರ್ಟ್ಸ್’ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ- ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಪ. ಪೂ ಕಾಲೇಜು ಹಾಗೂ ವಾಣಿಜ್ಯ ಶಾಸ್ತ್ರ ವಿಭಾಗ ಇದರ ಆಶ್ರಯದಲ್ಲಿ ಸೆ6 ರಂದು ಕಾಲೇಜು ಸಭಾಂಗಣದಲ್ಲಿ 'ಫಿಲೋ ಡೆಸರ್ಟ್ಸ್ ' ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ಗಯಾ ಕೆಫೆ ಇದರ ಮಾಲಕರಾದ ಪ್ರಜ್ವಲ್ ಅಲ್ಬರ್ಟ್ ಡಿಸೋಜ ಮಾತನಾಡಿ ಇಂಥಹ ಆಹಾರ ಮೇಳ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಬೆಳೆಯಲಿದೆ. ಸಕ್ರಿಯ ಜೀವನವನ್ನು ನಡೆಸಲು ಮತ್ತು ರೋಗಗಳ ಅಪಾಯವನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಭವಿಷ್ ಘಟಕದ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಭವಿಷ್ ಘಟಕದ ಉದ್ಘಾಟನಾ ಸಮಾರಂಭವು ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ನಡೆಯಿತು. ಜಿಲ್ಲಾ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಶ್ರೀ ಮುದರ ಎಸ್ ಬನ್ನೂರು ಇವರು ಪರದೆ ಸರಿಸುವ ಮೂಲಕ ಭವಿಷ್ ಘಟಕವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಪರದೆ ಹಿಂದಿದ್ದ ಭಾವಚಿತ್ರದಲ್ಲಿ ಭಾರತ ಭೂಪಟದ ನಡುವೆ ಶಿಕ್ಷಕಿಯ ಚಿತ್ರವನ್ನು ಜೋಡಿಸಲಾಗಿತ್ತು. ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯ ಶ್ರೀ ಗೋಪಾಲ ಶೆಣೈ ಕಂಟಿಕ ಕಾರ್ಯಕ್ರಮದ...
1 326 327 328 329 330 739
Page 328 of 739