Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ ಸಂಭ್ರಮ- ಕಹಳೆ ನ್ಯೂಸ್

ಪುತ್ತೂರು : ಜೀವನ ಸಮಯದ ಸದುಪಯೋಗ ಕಲಿಸಿದರೆ, ಸಮಯ ಬದುಕಿನ ಮೌಲ್ಯ ತಿಳಿಸುತ್ತದೆ. ಶಿಕ್ಷಣ ಮಾನವನಿಗೆ ಉತ್ತಮ ಮೌಲ್ಯಗಳನ್ನು ಕೌಶಲ್ಯ ಮತ್ತು ಅನುಭವಗಳೊಂದಿಗೆ ತಿಳಿಸುತ್ತಾ ಹೋಗುತ್ತದೆ. ನಮ್ಮ ವ್ಯಕ್ತಿತ್ವ ವಿಕಸನಗೊಳ್ಳಲು ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಪುತ್ತೂರಿನ ಪ್ರಸಿದ್ಧ ದಂತ ವೈದ್ಯರು ಹಾಗೂ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ ಹೇಳಿದರು. ಅವರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಾಮದಪದವಿನ ಮಹಾಕಾಳಿ ಗದ್ದೆ ವಾಂಬೆಟ್ಟುವಿನಲ್ಲಿ ನಡೆದ “ಕೃಷಿ ಕಲಿ ನಲಿ” ಕೆಸರಿನ ಆಟದ ಜೊತೆ ಕೃಷಿಯ ಕಲಿಕೆ ವಿನೂತನ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೆ.ನಂ.ಬಾಲಕಿಯರ ನಿಲಯ ವಾಮದಪದವು ಮತ್ತು ಚೆನ್ನೈತ್ತೋಡಿ ಹಾಗೂ ಮೆ.ಪೂರ್ವ ಬಾಲಕರ ನಿಲಯ ವಾಮದಪದವು ಇವರ ಜಂಟಿ ಆಶ್ರಯದಲ್ಲಿ "ಕೃಷಿ ಕಲಿ ನಲಿ" ಕೆಸರಿನ ಆಟದ ಜೊತೆ ಕೃಷಿಯ ಕಲಿಕೆ ವಿನೂತನ ಕಾರ್ಯಕ್ರಮ ವಾಮದಪದವಿನಲ್ಲಿ ಮಹಾಕಾಳಿ ಗದ್ದೆ ವಾಂಬೆಟ್ಟುವಿನಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಕೃಷಿಯ ಕಲಿಕೆಯ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಹಳೆಯಂಗಡಿಯಲ್ಲಿ ನಡೆದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ- ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿ, ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣೆ ಸಮಿತಿ , ಶಿಕ್ಷಕರ ಕಲ್ಯಾಣ ನಿಧಿ ಇದರ ಸಂಯುಕ್ತ ಆಶ್ರಯದಲ್ಲಿ ಹಳೆಯಂಗಡಿಯಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ವೈ, ಮುಲ್ಕಿ ಮೂಡಬಿದ್ರೆ ಕ್ಷೇತ್ರದ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ದಕ್ಷಿಣ ಕನ್ನಡ ಜೂನಿಯರ್ ಅಥ್ಲೆಟಿಕ್ ಮೀಟ್ ನಲ್ಲಿ ಫಿಲೋಮಿನಾ ಪದವಿ ಪೂರ್ವ ಕಾಲೇಜಿಗೆ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಆ31 ಮತ್ತು ಸೆ1 ರಂದು ಮಂಗಳೂರು ಮಂಗಳ ಸ್ಟೇಡಿಯಂನಲ್ಲಿ ನಡೆದ ದ.ಕ ಜಿಲ್ಲೆಯ ಜೂನಿಯರ್ ಅಥ್ಲೆಟಿಕ್ ಮೀಟ್ 2024 ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 110ಮೀ ಅಡೆ-ತಡೆ ಓಟದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ನಿಶ್ಚಿತ್ ದ್ವಿತೀಯ, ದ್ವಿತೀಯ ವಾಣಿಜ್ಯ ವಿಭಾಗದ ಆಶ್ರಯ್ ತೃತೀಯ, ಎತ್ತರ ಜಿಗಿತದಲ್ಲಿ ದ್ವಿತೀಯ ಕಲಾ ವಿಭಾಗದ ನಿಖಿಲ್...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ‘ನಿರ್ಮಾಣ್’ ವಸ್ತು ಪ್ರದರ್ಶನ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ರ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ‘ನಿರ್ಮಾಣ್’ ಉತ್ಪಾದನಾ ಪ್ರಕ್ರಿಯೆ ಮಾದರಿ ಪ್ರದರ್ಶನವೂ ಸುವರ್ಣಮಹೋತ್ಸವ ಸಭಾಭವನದಲ್ಲ್ಲಿ ಯಶಸ್ವಿಯಾಗಿ ಮೂಡಿಬಂದಿತು. ವಿವೇಕಾನAದ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ, ಶ್ರೀ ದೇವಿಚರಣ್ ರೈ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ 51 ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ವಿದ್ಯಾರ್ಥಿಗಳು 13 ತಂಡಗಳಲ್ಲಿ ಸ್ಥಳೀಯ ಉದ್ಯಮಗಳಾದ ಫ್ಲೇರ‍್ಸ್...
ಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆನರಾ ಶಿಕ್ಷಣ ಸಂಸ್ಥೆಗಳು-ಕೆನರಾ ಸ್ಪೋರ್ಟ್ಸ್ ಅಕಾಡೆಮಿ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು : ವಿದ್ಯಾರ್ಥಿ ಸಮುದಾಯದಲ್ಲಿ ಕ್ರೀಡೆಯ ಆಸಕ್ತಿಯನ್ನು ಬೆಳೆಸಿ ಉತ್ತೇಜನ ನೀಡುವ ಮಹತ್ವಕಾಂಕ್ಷೆಯ ನಿರ್ಧಾರವನ್ನು ಕೆನರಾ ಶಿಕ್ಷಣ ಸಂಸ್ಥೆ ಮಾಡಿರುವುದು ಅತ್ಯಂತ ಶ್ಲಾಘನೀಯ. ತಾನು ಕೂಡ ಈ ಶಿಕ್ಷಣ ಸಂಸ್ಥೆಯಲ್ಲಿ ತನ್ನ ಹೈಸ್ಕೂಲ್ ಜೀವನವನ್ನು ಕಳೆದಿದ್ದೇನೆ ಎಂಬುದು ಹೆಮ್ಮೆಯ ಸಂಗತಿ.ಇಂದು ಕ್ರೀಡೆಗೆ ಅತ್ಯಂತ ಹೆಚ್ಚಿನ ಮಹತ್ವ ಇದ್ದು ಕಠಿಣ ಪರಿಶ್ರಮ ಮತ್ತು ಇಚ್ಛಾಶಕ್ತಿಯಿಂದ ಅತ್ಯುನ್ನತ ಸ್ಥಾನವನ್ನು ಈ ಕ್ಷೇತ್ರದಲ್ಲಿ ಗಳಿಸಬಹುದು ಎಂದು ಭಾರತದ ಅತ್ಯುತ್ತಮ ಕ್ರೀಡಾಪಟು ಎಂ ಆರ್ ಪೂವಮ್ಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ಅಕ್ಷರಗಳು ಸೇರಿದರೆ ಪದ, ಪದಗಳು ಸೇರಿದರೆ ವಾಕ್ಯ, ವಾಕ್ಯ ಗಳು ಸೇರಿದರೆ ಪ್ರಬಂಧ ಅದೇ ರೀತಿಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಜೊತೆಗೂಡಿ ವಿಜ್ಞಾನ ಸಂಘವನ್ನು ಬೆಳೆಸುವಲ್ಲಿ ಸಹಕರಿಸಬೇಕು. ಸಂಘವು ಉತ್ತಮವಾಗಿ ವಿವಿಧ ಕಾರ್ಯಕ್ರಮಗಳನ್ನು ನೀಡುವಲ್ಲಿ ಸಫಲವಾಗಲಿ ಎಂದು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ ಮಂಗಳೂರು ಇಲ್ಲಿನ ಪ್ರಾದ್ಯಾಪಕ ಮತ್ತು ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸೂರ್ಯನಾರಾಯಣ ನುಡಿದರು. ಇವರು ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ ಸ್ವಾಯತ್ತ ಪುತ್ತೂರು ಇಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟವಾಳದ ಬಂಟರ ಭವನದಲ್ಲಿ ನಡೆದ ದ.ಕ.ಜಿಲ್ಲೆ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಶಿಕ್ಷಕ ದಿನಾಚರಣೆ – ಕಹಳೆ ನ್ಯೂಸ್

ಬಂಟ್ವಾಳ: ಮಕ್ಕಳನ್ನು ದೇಶದ ಉತ್ತಮ ಪ್ರಜೆಯನ್ನಾಗಿ ರೂಪಿಸುವಲ್ಲಿ ಶಿಕ್ಷಕ ವೃಂದದ ನಿಷ್ಠೆ ಮತ್ತು ಪಾತ್ರ ಮಹತ್ತರವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನೋತ್ಸವ ನೆನಪಿನಲ್ಲಿ ಬಂಟವಾಳದ ಬಂಟರ ಭವನದಲ್ಲಿ ನಡೆದ ಜಿಲ್ಲಾಡಳಿತ ಮತ್ತು ದ.ಕ.ಜಿ.ಪಂ., ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಬಂಟ್ವಾಳ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ...
1 327 328 329 330 331 739
Page 329 of 739