ಕಡೇಶಿವಾಲಯ ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ : ಸಕಾರಾತ್ಮಕತೆ ಮಕ್ಕಳ ಬದುಕಿನ ಧನ್ಯತೆ ಮಾನ್ಯತೆಗಳಿಗೆ ಪೂರಕ: -ರಮೇಶ ಎಂ ಬಾಯಾರು-ಕಹಳೆ ನ್ಯೂಸ್
ಕಲ್ಲಡ್ಕ : ಮಕ್ಕಳು ತಮ್ಮ ಸಕಾರಾತ್ಮಕ ಚಿಂತನೆಗಳಿಂದ ಬದುಕಿನಲ್ಲಿ ಧನ್ಯತೆ ಮತ್ತು ಮಾನ್ಯತೆಯನ್ನು ಗಳಿಸಬಹುದಾಗಿದೆ. ಮಕ್ಕಳ ಬೌದ್ಧಿಕ ವಿಕಾಸಕ್ಕೆ ಮಾತ್ರವೇ ಹೆಚ್ಚು ಮಹತ್ವ ನೀಡಿ, ಮಾನಸಿಕ ವಿಕಾಸದತ್ತ ಅಸಡ್ಡೆ ತೋರಿದರೆ ಅವರು ವಿದ್ಯಾವಂತರಾದರೂ ಮುಂದೆ ಸಮಾಜ ಘಾತುಕರಾಗುವ ಅಪಾಯವಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ವಿದ್ಯಾವಂತರಿಂದಾಗಿದೆ. ಮನಸ್ಸು ಕಟ್ಟುವಲ್ಲಿ ಶಿಕ್ಷಣ ಸೋಲುತ್ತಿದೆಯೆಂಬುದರ ನಿದರ್ಶನವಿದು ಜ್ಞಾನ ದಾನಕ್ಕಿಂದ ಧನ ಸಂಚಯನದ ಗುರಿ ಪ್ರಮುಖವಾದಾಗ, ಸಾಮಾಜಿಕ ಅಲ್ಲೋಲ ಕುಲ್ಲೋಲಗಾಳಾಗುತ್ತವೆ ಎಂದು...







