Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆ ಇಂದು ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯೇತರ ಚಟುವಟಿಕೆಯಾಗಿ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ. ಆದರೆ ಅದು ಪಠ್ಯವಿಷಯವಾಗಿಯೇ ಎಲ್ಲ ವಿದ್ಯಾರ್ಥಿಗಳಿಗೆ ದೊರೆಯಬೇಕಾದ ಅವಶ್ಯಕತೆ ಇದೆ. ವ್ಯಕ್ತಿತ್ವವನ್ನು ರೂಪುಗೊಳಿಸುವ ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಮುಖ ಅಧ್ಯಯನ ವಿಷಯವನ್ನಾಗಿಸಿದಾಗ ಸೇವಾ ಮನೋಭಾವನೆಯ ಸಮಾಜ ನಿರ್ಮಾಣವಾಗುವುದಕ್ಕೆ ಹೆಚ್ಚಿನ ಅನುವು ದೊರಕುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಅಮೃತ ದೇವಿ ಪ್ರಕೃತಿ ವಂದನ 2024” ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಅಮೃತ ದೇವಿ ಪ್ರಕೃತಿ ವಂದನ 2024” ಕಾರ್ಯಕ್ರಮ ನಡೆಯಿತು. “370 ವರ್ಷಗಳ ಹಿಂದೆ ರಾಜಸ್ಥಾನದ ಜೋಧ್‌ಪುರದ ರಾಜ ಅಭಯಸಿಂಹನ ಸೈನಿಕರು ವೃಕ್ಷ ಕತ್ತರಿಸಲು ಮುಂದಾದಾಗ ಸೈನಿಕರನ್ನು ಎದುರಿಸಿ ಮರಗಳನ್ನು ಅಪ್ಪಿಕೊಂಡು ಸೈನಿಕರಿಂದ ತಲೆ ಕತ್ತರಿಸಲ್ಪಟ್ಟವರು ಖೇಜವಾಡಿ ಗ್ರಾಮದ ಅಮೃತದೇವಿ ಎಂಬ ವೃಕ್ಷ ಪ್ರೇಮಿ ಕುಟುಂಬ. ಅವರೊಂದಿಗೆ ಮರವನ್ನು ಅಪ್ಪಿಕೊಂಡ ನಿಂತ ಅದೇ ಗ್ರಾಮದ 363 ನರ-ನಾರಿಯರನ್ನು ಕೂಡ ನಿರ್ದಾಕ್ಷಿಣವಾಗಿ ಹತ್ಯೆ ಮಾಡುತ್ತಾರೆ ಸೈನಿಕರು....
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ನೇಪಾಳದಲ್ಲಿ ನಡೆದ INDO- NEPAL INTERNATIONAL INVITATIONAL MEN AND WOMEN SPORTS CHAMPIONSHIP -2024 ಪಂದ್ಯಾಕೂಟದಲ್ಲಿ ಪುತ್ತೂರಿನ ಶಶಾಂಕ್ ರೈ ಪಟ್ಟೆ ಪ್ರಥಮ ಸ್ಥಾನ- ಕಹಳೆ ನ್ಯೂಸ್

ಪುತ್ತೂರು  : ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಸದಾನಂದ ರೈ ಹಾಗೂ ￰ಸವಿತಾ ರೈ ದಂಪತಿಗಳ ಸುಪುತ್ರ ಶಶಾಂಕ್ ರೈ ಪಟ್ಟೆ ನೇಪಾಳದಲ್ಲಿ ನಡೆದ INDO- NEPAL INTERNATIONAL INVITATIONAL MEN AND WOMEN SPORTS CHAMPIONSHIP -2024 ಪಂದ್ಯಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ವಾಲಿಬಾಲ್ ತರಬೇತುದಾರರಾದ ಚರಣ್ ಸಾಯಿ ಇವರ ಗರಡಿಯಲ್ಲಿ ತರಬೇತಿ ಪಡೆದ ಪ್ರತಿಭೆ ಪ್ರಸ್ತುತ ಮಂಗಳೂರಿನ SNS...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ರಾಜ್ಯ ಹೆದ್ದಾರಿಯಲ್ಲಿ ಅಗಲಕ್ಕೆ ಹನ್ನೆರಡು  ಫೀಟ್  ಆಳಕ್ಕೆ ಮೂರು ಫೀಟ್ ಹೊಂಡ : ವಾಹನ ಸವಾರರೇ ಟೇಪ್ ಹಿಡಿದು ಅಳತೆ – ಕಹಳೆ ನ್ಯೂಸ್

ಕುಕ್ಕೆಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕಿಸುವ ರಾಜ್ಯ ರಸ್ತೆ ಕುಮಾರಧಾರ ಸೇತುವೆಯಿಂದ ಕೈಕಂಬವರೆಗೆ ಅಲ್ಲಲ್ಲಿ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿದ್ದು, ಎಂತ ಪರಿಣತಿ ಪಡೆದ ಚಾಲಕನಿಗೂ ಈ ಹೊಂಡ ತಪ್ಪಿಸಲು ಸಾಧ್ಯವೇ ಇಲ್ಲ ಅಂತ ಹೊಂಡಗಳು ಸೃಷ್ಟಿಯಾಗಿದೆ. ಬೆಂಗಳೂರು, ಧರ್ಮಸ್ಥಳ, ಉಪ್ಪಿನಂಗಡಿ ಕಡೆಯಿಂದ ಕುಕ್ಕೆಗೆ ಬರುವ ಭಕ್ತರು,ಸಾರ್ವಜನಿಕರು,ಇದೆ ರಸ್ತೆಯಲ್ಲಿ ತಮ್ಮ ವಾಹನಗಳನ್ನು ಹರಿಸಿ ಕೊಂಡೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಅಧಿಕಾರಿಗಳು ಇದೆ ರಸ್ತೆಯಲ್ಲಿ ಸಂಚಾರಿಸುತ್ತಾರೆ,ಪಾಪ ಹೊಂಡ ಇದೆ ವಾಹನ ಸವಾರರಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂಸ್ಕಾರ ಮತ್ತು ಸಂಘಟಿತ ಬದುಕೇ ಭಾರತದ ಭದ್ರ ಬುನಾದಿ : ಡಾ. ರವೀಶ್ ಪಡುಮಲೆ – ಕಹಳೆ ನ್ಯೂಸ್

ಕಲ್ಮಂಜ: ಸುಮಾರು 2000 ವರ್ಷಕ್ಕಿಂತಲೂ ಹೆಚ್ಚು ಕಾಲ‌ ವಿದೇಶಿ ದಾಳಿಗೆ ತುತ್ತಾದ ಭಾರತ, ಸ್ವಾತಂತ್ರ್ಯಗೊಂಡ ಅನಂತರ ತನ್ನ ನೆಲೆಯನ್ನು ಭದ್ರಗೊಳಿಸಿ, ವಿಶ್ವ ಗುರುವಾಗುವತ್ತ ಸಾಗುತಿದೆ ಎಂದಾದರೆ, ಅದಕ್ಕೆ ನಮ್ಮ ಸಂಘಟನೆ ಮತ್ತು ಸಂಸ್ಕಾರಯುತ ಬದುಕೇ ಕಾರಣ ಎಂದು ಪುತ್ತೂರು ಜಿಲ್ಲಾ ಸಾಮರಸ್ಯ ಪ್ರಮುಖ್ ಡಾ. ರವೀಶ್ ಪಡುಮಲೆ ಅಭಿಪ್ರಾಯ ಪಟ್ಟರು.‌ ಅವರು ಸೆಪ್ಟೆಂಬರ್ 1ರಂದು ಕಲ್ಮಂಜ ಗ್ರಾಮದ ಸದಾಶಿವೇಶ್ವರ ದೇವಳದಲ್ಲಿ, ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ನಡೆದ ವಿಶ್ವ ಹಿಂದೂ ಪರಿಷದ್ ಸ್ಥಾಪನದಿನದ ಷಷ್ಠಿಪೂರ್ತಿ ಕಾರ್ಯಕ್ರಮದ ಅಂಗವಾಗಿ ನಡೆದ ಕೆಸರ್ ಡ್ ಒಂಜಿ ದಿನ – ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ನಡೆದ ವಿಶ್ವ ಹಿಂದೂ ಪರಿಷದ್ ಸ್ಥಾಪನದಿನದ ಷಷ್ಠಿಪೂರ್ತಿ ಕಾರ್ಯಕ್ರಮದ ಅಂಗವಾಗಿ ನಡೆದ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಮಾಣಿಲ ಆಶೀರ್ವಚನ ನೀಡಿದರು. ಬಂಟ್ವಾಳ ಪ್ರಖಂಡ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಪಿ ಪ್ರಾಸ್ತಾವಿಕ ಭಾಷಣದಲ್ಲಿ ವಿಶ್ವ ಹಿಂದೂ ಪರಿಷದ್ ನ ಕಾರ್ಯಚಟುವಟಿಕೆಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಯಿಯ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಹಾಗೂ ಸಮುದಾಯ ಭವನದ ಕಾಮಗಾರಿ ವೀಕ್ಷಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ- ಕಹಳೆ ನ್ಯೂಸ್

ಬಂಟ್ವಾಳ: ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸೆ.1ರಂದು ರಾಯಿಯ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಹಾಗೂ ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ನವೀಕೃತಗೊಳ್ಳುತ್ತಿರುವ ಈ ಮಂದಿರ ಕೇರಳದ ಶಿವಗಿರಿ ದೇವಾಲಯದ ಮಾದರಿಯಲ್ಲಿ ಬಹಳ ಸುಂದರವಾಗಿ ನಿರ್ಮಾವಾಗುತ್ತಿರುವ ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಶೀಘ್ರವಾಗಿ ಮಂದಿರ ಹಾಗೂ ಸಮುದಾಯ ಭವನದ ಲೋಕಾರ್ಪಣೆ ನಡೆಯಲಿ, ಭವ್ಯವಾದ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುತ್ತೇನೆ ಎಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ನಡೆಯುವ ಪುತ್ತೂರುದ ಪಿಲಿಗೊಬ್ಬು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರುದ ಪಿಲಿಗೊಬ್ಬು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಅ.6ರಂದು ಪುತ್ತೂರು ಫುಡ್ ಫೆಸ್ಟ್ ಸೀಸನ್ 1ರ ಅದ್ಭುತ ಯಶಸ್ಸಿನ ಬಳಿಕ, ಇದೀಗ ಮತ್ತೊಮ್ಮೆ ಈ ವರ್ಷವೂ ನಿಮ್ಮ ಬಾಯಲ್ಲಿ ನೀರೂರಿಸುವ ಕರಾವಳಿಯ ವೈವಿಧ್ಯಮಯ ಶುದ್ಧ ಸಸ್ಯಹಾರಿ ಭಕ್ಷ್ಯಗಳೊಂದಿಗೆ ಬಹುನಿರೀಕ್ಷಿತ...
1 329 330 331 332 333 739
Page 331 of 739