Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಾಯಿಲ ನರಿಕೊಂಬು ಇಲ್ಲಿನ ಮಕ್ಕಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ: ಓಂ ಶ್ರೀ ಗೆಳೆಯರ ಬಳಗ (ರಿ) ನಾಯಿಲ ನರಿಕೊಂಬು ಇವರ ಕೋರಿಗೆ ಮೇರೆಗೆ ಪ್ರಣವ್ ಫೌಂಡೇಶನ್ ಮತ್ತು ಆರ್ ವಿ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬಂಟ್ವಾಳ ತಾಲೂಕಿನ ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಾಯಿಲ ನರಿಕೊಂಬು ಇಲ್ಲಿನ ಮಕ್ಕಳಿಗೆ ಉಚಿತ ಬರೆಯುವ ಪುಸ್ತಕಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರ ಕಿರಣ್ ಅಟ್ಲೂರು, ಉಪಾಧ್ಯಕ್ಷರ ರಾಜೇಶ್ ಕೋಟ್ಯಾನ್ ,ಕಾರ್ಯದರ್ಶಿ ರಾಜೇಶ್ ಮರ್ದೋಳಿ, ಮತ್ತು ಸಂಘದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ (ರಿ) ಹಾಗೂ ಸಂತ ಫಿಲೋಮಿನಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಇಂದು ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ನಲ್ಲಿ ನಡೆಯಿತು. 42ನೇ ವರ್ಷದ ಶ್ರೀ ಗಣೋಶೋತ್ಸವದ ಪ್ರಯುಕ್ತ ಇಂದು 42ಮಂದಿ ರಕ್ತದಾನ ನೀಡಿ, ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಒಬ್ಬೊಬ್ಬನ ಕೆಲಸ ಕಾರ್ಯಗಳ ಹಿಂದೆಯೂ ಅವನದೇ ಆದ ಆಲೋಚನೆಗಳಿರುತ್ತವೆ ಹಾಗೂ ಆಲೋಚನೆಗಳಿಗೆ ತಕ್ಕಂತೆ ಕೆಲಸಗಳು ರೂಪುಗೊಳ್ಳುತ್ತವೆ. ಆದ ಕಾರಣ ನಮ್ಮ ಆಲೋಚನೆಗಳನ್ನು ಅತ್ಯಂತ ಜಾಗ್ರತೆಯಿಂದ ಬಹಳ ಉನ್ನತ ಮಟ್ಟದಲ್ಲಿ ಅದ್ವಿತೀಯವಾಗಿ ರೂಪಿಸಿಕೊಳ್ಳಬೇಕು. ಜತೆಗೆ ಸಮಯ, ಆಲೋಚನೆ ಮತ್ತು ಮನಸ್ಸಿನ ಮೇಲೆ ಸ್ವನಿಯಂತ್ರಣ ಸಾಧಿಸಿದಾಗ ಅದ್ಭುತ ಯಶಸ್ಸು ನಮ್ಮದಾಗುತ್ತದೆ ಎಂದು ಬದಿಯಡ್ಕದ ಶ್ರೀ ಭಾರತಿ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...
ದಕ್ಷಿಣ ಕನ್ನಡಪುತ್ತೂರು

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆ ಅಧ್ಯಕ್ಷರಾಗಿ ಗುರುಪ್ರಸಾದ್, ಕಾರ್ಯದರ್ಶಿಯಾಗಿ ಅಶ್ವಿತ್ ರೈ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪುತ್ತೂರಿನ ಇರ್ವೆ ಗ್ರಾಮದ ಗೋಳಿಪದವಿನ ಸುಂದರ ಹಾಗೂ ಸುಂದರಿ ದಂಪತಿ ಪುತ್ರ, ಅಂತಿಮ ಬಿ.ಎ ವಿದ್ಯಾರ್ಥಿ ಗುರುಪ್ರಸಾದ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಪೆರ್ನೆಯ ಅಮೈ ನಿವಾಸಿಗಳಾದ ಶಾಂತಾರಾಮ ರೈ ಹಾಗೂ ಸ್ವಾತಿ ದಂಪತಿ ಪುತ್ರ, ದ್ವಿತೀಯ ಬಿ.ಎ ವಿದ್ಯಾರ್ಥಿ ಅಶ್ವಿತ್ ರೈ ಚುನಾಯಿತರಾದರು. ವಿದ್ಯಾರ್ಥಿ ಪ್ರತಿನಿಧಿಗಳಾಗಿ ದ್ವಿತೀಯ ಬಿ.ಎ ವಿದ್ಯಾರ್ಥಿನಿ, ಬಂಟ್ವಾಳದ ಗೋಳ್ತಮಜಲಿನ ನಾರಾಯಣ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಡ್ದು ಅವ್ಯವಹಾರ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಅವವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ನಾಲ್ವರು ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿ ಸಿಬ್ಬಂದಿಗಳ ಕರ್ತವ್ಯ ಬದಲಿಸಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಲಡ್ಡು ತಯಾರಿಕೆಯಾಗಿರುವ ಸಂಖ್ಯೆ ಮತ್ತು ಅದರ ವಿತರಣೆಯಲ್ಲಿ ಸಾಮ್ಯತೆ ಇಲ್ಲದೇ ರಶೀದಿ ಮತ್ತು ಇತರೇ ಹೆಚ್ಚುವರಿ ಲಡ್ಡು ವಿತರಣೆ ಆಗಿರುವುದರ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಲಡ್ಡು ಪ್ರಸಾದದ ಬಗ್ಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೊಳಂತಿಮೊಗರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಲಡ್ಕ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಸರಕಾರಿ ಪ್ರೌಢ ಶಾಲೆ ಗೋಳ್ತಮಜಲು ಇದರ ಸಂಯುಕ್ತ ಆಶ್ರಯದಲ್ಲಿ ಬೊಳಂತಿಮೊಗರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ನಡೆಯಿತು. ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ವಲಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ಸೆ.01ರಂದು “ಗದ್ದೆಯಲ್ಲಿ ಸೇರೋಣ ವ್ಯವಸಾಯ ಮಾಡೋಣ” ಎಂಬ ವಿನೂತನ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ದೇಶದ ಆರ್ಥಿಕತೆಯ ಪ್ರಮುಖ ಬೆನ್ನೆಲುಬು ಆಗಿರುವ ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮದ ಪುಣ್ಕೇದಡಿ ಎಂಬಲ್ಲಿ ಹಡೀಲು ಬಿದ್ದಿರುವ ಗದ್ದೆಯಲ್ಲಿ ಭತ್ತ ಕೃಷಿ ನಾಟಿ ಮಾಡುವ ಮಾಡುವ ಕಾರ್ಯಕ್ರಮದ ಅಂಗವಾಗಿ ಗದ್ದೆಯಲ್ಲಿ "ಸೇರೋಣ ವ್ಯವಸಾಯ ಮಾಡೋಣ" ವಿನೂತನ ಕಾರ್ಯಕ್ರಮವು ಸೆ.01ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಮಕ್ಕಳಿಗೆ, ಪುರುಷರಿಗೆ ಮಹಿಳೆಯರಿಗೆ ಕೆಸರುಗದ್ದೆಯಲ್ಲಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿದ್ದು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

KSRTC ಬಸ್ ನಿರ್ವಾಹಕನಿಂದ ಅಸಭ್ಯ ವರ್ತನೆ!: ರೊಚ್ಚಿಗೆದ್ದ ವಿದ್ಯಾರ್ಥಿನಿಯರಿಂದ ಪೊಲೀಸ್ ದೂರು – ಕಹಳೆ ನ್ಯೂಸ್

ಮಂಗಳೂರಿನಿಂದ ಬೆಂಗಳೂರಿಗೆ ಉಪಿನಂಗಡಿ - ಗುಂಡ್ಯ ಮಾರ್ಗವಾಗಿ ಸಂಚಾರಿಸುವ KSRTC ಬಸ್ಸಿನ ನಿರ್ವಾಹಕ ಮೆಹತಾಬ್ ವಿದ್ಯಾರ್ಥಿಗಳೊಂದಿಗೆ ಮತ್ತು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಬಸ್ ಗೆ ಹತ್ತಲು ಬಿಡದೇ, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ನಿಂದಿಸಿ ವಿದ್ಯಾರ್ಥಿಗಳ ಮೇಲೆ ಗುಂಡಾಗಿರಿಗೆ ಮುಂದಾಗಿದ್ದಾನೆ   ಈ ಬಗ್ಗೆ ವಿದ್ಯಾರ್ಥಿಗಳು ಪೊಲೀಸ್ ಇಲಾಖೆಗೆ ದೂರು ನೀಡಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಅಧಿಕಾರಿಗಳು ಮತ್ತು ಉಪ್ಪಿನಂಗಡಿ ಪೊಲೀಸ್ ಅಧಿಕಾರಿಗಳು ಭೇಟಿ...
1 330 331 332 333 334 739
Page 332 of 739