Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಲ್ಲಿ ಸುಳ್ಳು ಹೇಳಿ ಅನ್ಯಕೋಮಿನ ಯುವಕನೊಂದಿಗೆ ಪರಾರಿಯಾಗಲು ಯತ್ನಿಸಿದ ಸುಳ್ಯದ ಹಿಂದೂ ಯುವತಿ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು : ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಿಂದ ತೆರಳಿದ್ದ ಸುಳ್ಯ ತಾಲೂಕಿನ ಹಿಂದೂ ಯುವತಿಯೊಬ್ಬಳ ನಾಪತ್ತೆಯಾದ ಪ್ರಕರಣ ನಡೆದಿದ್ದು ಇದೀಗ ಯುವತಿ ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಲು ಯತ್ನಿಸಿದ್ದಳು ಎಂದು ತಿಳಿದು ಬಂದಿದೆ. ಪಿಯುಸಿ ಮುಗಿಸಿದ್ದ ಯುವತಿ ಮುಂದಿನ ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವುದಾಗಿ ಹೇಳಿ ಪೋಷಕರನ್ನು ನಂಬಿಸಿ ಆಗಸ್ಟ್ 25 ರಂದು ಮನೆ ಬಿಟ್ಟಿದ್ದಳು. ಯುವತಿ ಪೋಷಕರು ತಮ್ಮ ಮಗಳು ವಿದೇಶಕ್ಕೆ ಹೋದಳೆಂದು ನಂಬಿದ್ದರೆ, ಸವಣೂರು ಮೂಲದ ಮುಸ್ಲಿಂ ಯುವಕನ ಜೊತೆ ಸೇರಿದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತಿಲ ವಿರುದ್ಧ ಮಾನಹಾನಿ ತೇಜೋವಧೆ ವರದಿ ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ- ಕಹಳೆ ನ್ಯೂಸ್

ಪುತ್ತೂರು : ಮಹಿಳೆಯೊಂದಿಗೆ ಮಾತನಾಡುತ್ತಿರುವ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲ ಹೈಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿದ್ದು, ಸಮಾಜದಲ್ಲಿ ಓರ್ವ ಪ್ರತಿಷ್ಠಿತ ವ್ಯಕ್ತಿಯಾಗಿದ್ದು, ನ್ಯಾಯಾಲಯವು ಯಾವುದೇ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅರುಣ್ ಪುತ್ತಿಲರ ಕುರಿತಾಗಿ ಮಾನಹಾನಿ ಹಾಗೂ ತೇಜೋವಧೆ ಮಾಡುವ ವರದಿಗಳನ್ನು ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ ನೀಡಿರುತ್ತದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ವಾಲ್ಮೀಕಿ ರಾಮಾಯಣದ ಪಾತ್ರಗಳ ಅಂತರಂಗ ನಿರೂಪಣೆ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ಶಿಕ್ಷಣ ಎಂದರೆ ಕೇವಲ ಅಂಕಗಳಿಕೆ ಮಾತ್ರ ಸೀಮಿತವಲ್ಲ. ಅದು ವ್ಯವಹಾರ ಜ್ಞಾನಕ್ಕಿರುವ ಸಂಗತಿ. ನಮ್ಮ ಶೈಕ್ಷಣಿಕ ಹಂತದ ನಂತರ ಬದುಕು ಕಟ್ಟಿಕೊಳ್ಳಲು ಸಾಂಸ್ಕøತಿಕ ಕಾರ್ಯಕ್ರಮ ಸಹಾಯ ಮಾಡುತ್ತದೆ. ಇದೇ ರೀತಿಯ ಒಂದು ವಿನೂತನವಾದ ಕಾರ್ಯಕ್ರಮವನ್ನು ನಮ್ಮ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದೇವೆ. ಕೀರ್ತಿಶೇಷ ದಿ.ಪಾದೆಕಲ್ಲು ನಾರಾಯಣ ಭಟ್ ಇವರ ಜನ್ಮ ಶತಮಾನೋತ್ಸವದ ಸವಿ ನೆನಪಿನಲ್ಲಿ ನಡೆಯುವಂತ ರಾಮಾಯಣ ಹಾಗೂ ವಾಲ್ಮೀಕಿಯ ಕುರಿತಾದ ಈ ಕಾರ್ಯಕ್ರಮ ಎಲ್ಲರಿಗೂ ಸದುಪಯೋಗವಾಗಲಿ ಎಂದು ಕಾಲೇಜಿನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ರಿತೀಶ್ ಬಿ ದ್ವಿತೀಯ ಸ್ಥಾನ- ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ (ರಿದಮಿಕ್ ಯೋಗ) ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ರಿತೀಶ್ ಬಿ ಇವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಕಾಣಿಯೂರು ಬೈತಡ್ಕದ ಕೇಶವ ಬಿಜಿ ಮತ್ತು ದಯಾಮಣಿ ಎಂ ದಂಪತಿಯ ಪುತ್ರ....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಂಬಿಕಾ ವಿದ್ಯಾರ್ಥಿಗಳಿಗೆ ಬಹುಮಾನ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಇವರ ಸಹಯೋಗದೊಂದಿಗೆ ಏರ್ಪಡಿಸಲಾದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ನಾಟಕ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿಗಳಾದ ಪ್ರಿಯಾಂಶು ರಾವ್ ಯು ಹಾಗೂ ಪರೀಕ್ಷಿತ್ ಕೆ ಎನ್ ಅವರು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದ್ವಿತೀಯ ಸ್ಥಾನ...
ದಕ್ಷಿಣ ಕನ್ನಡ

ಸೆ. 1 ರಂದು ನಡೆಯಲಿದೆ ಸಮಾಜ ಸೇವಾ ಸಹಕಾರಿ ಸಂಘ ನಿ.ಬಂಟ್ವಾಳ ಇದರ 2023-24ನೇ ಸಾಲಿನ ಮಹಾಸಭೆ- ಕಹಳೆ ನ್ಯೂಸ್

ಸಮಾಜ ಸೇವಾ ಸಹಕಾರಿ ಸಂಘ ನಿ.ಬಂಟ್ವಾಳ ಇದರ 2023-24ನೇ ಸಾಲಿನ ಮಹಾಸಭೆ ಸೆ. 1 ರಂದು ಆದಿತ್ಯವಾರ ಬಿ.ಸಿ. ರೋಡ್ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಬ್ಯಾಂಕ್ ನ ಅಧ್ಯಕ್ಷ ಸುರೇಶ್ ಕುಲಾಲ್ ಅವರು ತಿಳಿಸಿದರು. ಅವರು ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘವು 2023-24ನೇ ಸಾಲಿನಲ್ಲಿ ರೂ. 982.54 ಕೋಟಿ ವ್ಯವಹಾರ ನಡೆಸಿ ರೂ. 5.71 ಕೋಟಿ ಲಾಭ ಗಳಿಸಿರುತ್ತದೆ ಎಂದು ತಿಳಿಸಿದರು....
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿನೆಸ್ ಲಾಭ ಪಡೆದು ಅಮಾಯಕ ಯುವಕನನ್ನು ನಂಬಿಸಿ ವಂಚನೆ ಆರೋಪ ; ಸಿದ್ದೀಕ್ ವಿರುದ್ಧ ದೂರು ದಾಖಲು..!! – ಕಹಳೆ ನ್ಯೂಸ್

ವಿಟ್ಲ: ಬಿಸಿನೆಸ್ ನಲ್ಲಿ ಲಾಭ ನೀಡುತ್ತೇನೆ ಎಂದು ಅಮಾಯಕ ಯುವಕನನ್ನು ನಂಬಿಸಿ ಆತನಿಂತ ಲಕ್ಷಾಂತರ ರೂ. ಪಡೆದು ಇದೀಗ ಅಸಾಮಿ ಪರಾರಿಯಾಗಿದ್ದಾನೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸಾಲೆತ್ತೂರು ನಿವಾಸಿ ಆಸೀಫ್ ಎಂಬಾತನಿಗೆ ಈ ಹಿಂದೆ ವಿದೇಶದಲ್ಲಿದ್ದ ವೇಳೆ ಸಿದ್ದೀಕ್ ವಿದ್ಯಾನಗರ ಮುಡಿಪು ಎಂಬಾತನ ಪರಿಚಯವಾಗುತ್ತದೆ. ಬಳಿಕ ಆತನ ಜತೆ ಆತ್ಮೀಯತೆಯಿಂದ ಒಡನಾಟ ಇಟ್ಟುಕೊಂಡಿರುತ್ತಾನೆ. ಬಳಿಕ ಆಸೀಫ್ ಊರಿಗೆ ಬಂದಿದ್ದು, ತದ ಬಳಿಕ ಅಸಾಮಿ ಸಿದ್ದೀಕ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಮಿತಿ ಸಭೆ- ಕಹಳೆ ನ್ಯೂಸ್

ಪುತ್ತೂರು: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪುತ್ತೂರು ಪೊಲೀಸ್ ಇಲಾಖೆ ಹಾಗೂ ಪುತ್ತೂರು ಪಟ್ಟಣದ ನಾಗರಿಕರಿಂದ ಶಾಂತಿ ಸಮಿತಿ ಸಭೆ ನಡೆಯಿತು. ಪುತ್ತೂರಿನ ಪ್ರಮುಖ ವ್ಯಕ್ತಿಗಳನ್ನು ಕರೆದು ಸಭೆ ನಡೆಸಲಾಯಿತು. ಸಭೆಯಲ್ಲಿ ಶಾಂತಿ ಸುಧಾರಣೆಯ ಕುರಿತು ಮಾತು ಕತೆ ನಡೆಯಿತು....
1 331 332 333 334 335 739
Page 333 of 739