Thursday, June 11, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ‌‌‌‌‌‌ಗೆ ಹೈಕೋರ್ಟ್ ಎಚ್ಚರಿಕೆ…!! ನ್ಯಾಯಾಲಯ‌ ಅದೇಶ ಮೀರಿದ್ರೆ ತಿಮರೋಡಿ ಪಕ್ಕ ಅಂದರ್..!! – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಂಗ ‌ನಿಂದನೆ ಹಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಷರತ್ತಾಗಿ ಕ್ಷಮೆಯಾಚಿಸಿ ಮಹೇಶ್ ಶೆಟ್ಟಿ ತಿಮರೋ‌ಡಿ‌ ಸಲ್ಲಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯವು ನ್ಯಾಯಾಧೀಶರನ್ನು ನಿಂದಿಸಿದ ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಆದರೆ ಇದೀಗ ಇನ್ನುಳಿದಂತೆ ಭೂ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಮುಕ್ತಾಯಗೊಂಡಿರುವುದಿಲ್ಲವಾಗಿದ್ದು, ಆ ಪ್ರಕರಣದಲ್ಲಿ‌ ಇದೇ ಆಗಸ್ಟ್ 29 ನ್ಯಾಯಾಲಯದ ಮುಂದೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಕುದ್ದು ಹಾಜರಾತಿ ಗೆ ಆದೇಶ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಕಚೇರಿಯಲ್ಲಿ ಕುತೂಹಲ ಕೆರಳಿಸಿದ ರಹಸ್ಯ ಸಭೆ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಗುರುವಾರ ರಹಸ್ಯ ಸಭೆ ನಡೆದಿದ್ದು ಕುತೂಹಲ ಮೂಡಿಸಿದೆ. ಬಿಜೆಪಿ ಪಾಳಯದಲ್ಲಿ ಕಳೆದ ಕೆಲ ದಿನಗಳಿಂದ ಆಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಸಂಸದ ಚೌಟ ಅವರು ದಿಢೀರ್ ಪಕ್ಷದ ಕಚೇರಿಗೆ ಆಗಮಿಸಿದ್ದರು. ಈ ಬಗ್ಗೆ ಬಿಜೆಪಿಯ ಮಾಧ್ಯಮ ಗ್ರೂಪ್ ನಲ್ಲಿ ಪತ್ರಕರ್ತರಿಗೆ ಆಹ್ವಾನ ನೀಡಲಾಯಿತು. ಹೀಗಾಗಿ ಪತ್ರಕರ್ತರು ಆಗಮಿಸಿದ್ದರು. ಸಭೆ ಆರಂಭಗೊಂಡ ಬೆನ್ನಲ್ಲೇ ಸಂಸದ ಬ್ರಿಜೇಶ್ ಚೌಟ ಅವರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಲಿಟ್ಲ್ ಫ್ಲವರ್ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಕಹಳೆ ನ್ಯೂಸ್

ಪುತ್ತೂರು :ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು,ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ "ಪ್ರತಿಭಾ ಶೋಧ " ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್ ಆರ್ ದೀಪ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ- ಕಹಳೆ ನ್ಯೂಸ್

“ ಮಕ್ಕಳ ಶಿಸ್ತು ಬದ್ಧ ನಡವಳಿಕೆಯಲ್ಲಿ ಪೋಷಕರ ಪಾತ್ರ ಹಿರಿದಾದುದು. ತಪ್ಪಾದಾಗ ತಿದ್ದುವ ,ಸೋತಾಗ ಸ್ಪೂರ್ತಿಯಾಗುವ ಆತ್ಮೀಯ ಗೆಳೆಯರು ನಾವಾಗಬೇಕು. ಆಡಳಿತ ಮಂಡಳಿ ,ಶಿಕ್ಷಕ ವರ್ಗದೊಂದಿಗೆ ನಿಕಟ ಸಂಪರ್ಕವನ್ನಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು. ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ಸಂಸ್ಥೆಯು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಪೋಷಕರ ಸ್ಪಂದನೆ ಅತೀ ಅಗತ್ಯ ”ಎಂದು ಪುತ್ತೂರಿನ ಮಕ್ಕಳ ತಜ್ಞರು ಮತ್ತು ಸೈಕೊತೆರಪಿಸ್ಟ್ ಆದ ಡಾ. ಸುಲೇಖ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ವಿಟ್ಲ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಲಡ್ಕ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಸರಕಾರಿ ಪ್ರೌಢ ಶಾಲೆ ಗೋಳ್ತಮಜಲು ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಕ್ಷಣಿಕ ಸುಖ ಗೋಸ್ಕರ ದುರಭ್ಯಾಸಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಜೆಸಿಐ ವಲಯ ತರಬೇತುದಾರ, ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ವಿಟ್ಲ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಲಡ್ಕ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಸರಕಾರಿ ಪ್ರೌಢ ಶಾಲೆ ಗೋಳ್ತಮಜಲು ಇದರ ಸಂಯುಕ್ತ ಆಶ್ರಯದಲ್ಲಿ ಸರಕಾರಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ವಿರೋಧಿಸಿ ಪುತ್ತೂರಿನ ದರ್ಬೆ ವೃತ್ತದ ಬಳಿ ನಡೆದ ಬೃಹತ್ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ, ಯುವಮೋರ್ಚಾ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಂದು ಪುತ್ತೂರಿನ ದರ್ಬೆ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಪಿ.ಜಿ. ಜಗನ್ನಿವಾಸ್ ರಾವ್, ವಿರೂಪಾಕ್ಷ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮದ ಮೂಲಕ ಸಮಾಜವನ್ನು ಜಾಗೃತಗೊಳಿಸುವ ಕೆಲಸ ಬಲ್ನಾಡಿನಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ನಡೆಯುತ್ತಿದೆ: ಚೌಟ- ಕಹಳೆ ನ್ಯೂಸ್

ಪುತ್ತೂರು: ಬಲ್ನಾಡು ಉಜ್ರುಪಾದೆ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಬಲ್ನಾಡು ವಿನಾಯಕ ನಗರದ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಮೊಸರು ಕುಡಿಕೆ ಉತ್ಸವದ ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಆ.26ರಂದು ತೆರೆಬಿದ್ದಿದೆ. ಎರಡು ದಿನದ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡಾ ಕೂಟಗಳು ಹಾಗೂ ಸ್ಪರ್ಧೆಗಳು ನಡೆದಿದ್ದು ಆ.26ರಂದು ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮಗಳು, ವಿವಿಧ ಕ್ರೀಡಾಕೂಟಗಳು ಹಾಗೂ ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ...
ದಕ್ಷಿಣ ಕನ್ನಡಬಂಟ್ವಾಳ

ನರಿಕೊಂಬು ಯುವಕ ಮಂಡಲ( ರಿ) ನರಿಕೊಂಬು ಮೊಗರ್ನಾಡು ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 56ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ- ಕಹಳೆ ನ್ಯೂಸ್

ಬಂಟ್ವಾಳ : ಹಬ್ಬ ಆಚರಣೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ ಧಾರ್ಮಿಕ ಪರಂಪರೆಯನ್ನು ಮುಂದುವರಿಸುತ್ತಾ ಹೋಗುವಂತಾಗಬೇಕು, ಭಗವದ್ಗೀತೆಯ ಸಂದೇಶ ಹಾಗೂ ಅದರ ಅರ್ಥವನ್ನು ಮಕ್ಕಳಿಗೆ ತಿಳಿಸುವ ಅಗತ್ಯತೆ ಇದೆ ಎಂದು ಶ್ರೀ ಭದ್ರಕಾಳಿ ದೇವಸ್ಥಾನ ಏರಮಲೆ ನರಿ ಕೊಂಬು ಇಲ್ಲಿನ ಪ್ರಧಾನ ಅರ್ಚಕರಾದ ಕೇಶವಶಾಂತಿ ನಾಟಿ ಹೇಳಿದರು. ಅವರು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮೊಗರ್ನಾಡು ಶ್ರೀ ಲಕ್ಷ್ಮೀ ನರಸಿಂಹ ದೆವಸ್ಥಾನದ ವಠಾರದಲ್ಲಿ ನರಿಕೊಂಬು ಯುವಕ ಮಂಡಲ( ರಿ) ನರಿ ಕೊಂಬು...
1 332 333 334 335 336 739
Page 334 of 739