Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ: ಸಂಸದ ಕ್ಯಾ. ಚೌಟ ಕರೆ-ಕಹಳೆ ನ್ಯೂಸ್

ಶಿವಮೊಗ್ಗ : ಪ್ರಸಕ್ತ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷ ಸೇರಲು ಹುಮ್ಮಸ್ಸಿನಲ್ಲಿರುವ 'ಜೆನ್ ಝೆಡ್ ' ತಲೆಮಾರಿನ ಯುವ ಸಮುದಾಯವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯ "ಸದಸ್ಯತಾ ಅಭಿಯಾನ-2024" ಇದರ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಸಂಸದರು, "2000ದ ನಂತರ ಜನಿಸಿದ ಜನರೇಷನ್ - Z ಎಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ(ಆ.28) ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ವಿರೋಧಿಸಿ ಪುತ್ತೂರಿನಲ್ಲಿ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ, ಯುವಮೋರ್ಚಾ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಳೆ (ಆ.28) ರಂದು ಸಂಜೆ ಗಂಟೆ 4. 30ಕ್ಕೆ ಧರ್ಬೆ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಲಿರುವುದು....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಚೆಕ್ ಬೌನ್ಸ್ ಪ್ರಕರಣ : ಕಿರುತೆರೆ ನಟಿ ಪದ್ಮಜಾ ರಾವ್ ಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದ ಮಂಗಳೂರು ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ – ಕಹಳೆ ನ್ಯೂಸ್

ಮಂಗಳೂರು, ಆ.27 : ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ. ನಟಿ ಪದ್ಮಜಾ ರಾವ್ ಅವರು ಜೂನ್ 17, 2020 ರಂದು 40 ಲಕ್ಷ ಕೈ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸೀನಿಯರ್ ವೈಟ್ ಲಿಫ್ಟಿಂಗ್ ಚಿನ್ನದ ಪದಕವಿಜೇತ ರಜತ್ ರೈ ಗೆ ಶಾಸಕರಿಂದ ಸನ್ಮಾನ -ಕಹಳೆ ನ್ಯೂಸ್

ಪುತ್ತೂರು;ಮೈಸೂರಿನಲ್ಲಿನಡೆದಸೀನಿಯರ್ ವೈಟ್ ಲಿಫ್ಟಿಂಗ್ ನ 81 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಪುತ್ತೂರಿನ ರಜತ್ ರೈ ಅವರನ್ನು ಶಾಸಕ ಅಶೋಕ್ ರೈ ಅವರು ತನ್ನ ಕಚೇರಿಯಲ್ಲಿ ಸನ್ಮಾನ ಮಾಡಿದರು. ಒಟ್ಟು 298 ಕೆ ಜಿ ಭಾರಎತ್ತುವ ಮೂಲಕ ಹೊಸ ರಾಜ್ಯ ಕೂಟ ದಾಖಲೆಯನ್ನುನಿರ್ಮಿಸಿದ್ದರು. ಇವರು ಇರ್ದೆ ಬೆಟ್ಟಂಪಾಡಿ ನಿವಾಸಿ ರತ್ನಾಕರ್ ಮತ್ತು ಶಶಿಕಲಾ ದಂಪತಿಗಳ ಪುತ್ರ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕೋಮುಗಲಭೆ ಪ್ರಚೋದನೆಗೆ ಯತ್ನಿಸಿ ವಾಟ್ಸಾಪ್ ಸಂದೇಶ ಪ್ರಸರಿಸಿದ ಇಬ್ರಾಹಿಂ ವಿರುದ್ಧ ದೂರು-ಕಹಳೆ ನ್ಯೂಸ್

ಪುತ್ತೂರು ವಿದ್ಯಾರ್ಥಿಗೆ ಚೂರಿ ಇರಿತ ಹೈಡ್ರಾಮ ವಿಚಾರವನ್ನು ವಿಷಯಾಂತರ ಮಾಡಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಕೋಮುಗಲಭೆಗೆ ಯತ್ನಿಸುವ ವಾಟ್ಸಾಪ್ ಸಂದೇಶವನ್ನು ಪ್ರಸರಿಸಿದ ಇಬ್ರಾಹಿಂ ಎಂಬವನ ವಿರುದ್ಧ ವಿಟ್ಲ ಠಾಣಾಧಿಕಾರಿಯವರಿಗೆ ನವೀನ್ ಎಂಬವರು ಸಾರ್ವಜನಿಕರ ಪರವಾಗಿ ದೂರು ನೀಡಿದ್ದಾರೆ. ಪುತ್ತೂರು ಕಾಲೇಜು ಹುಡುಗಿಗೆ ಚೂರಿ ಇರಿದ ಪ್ರಕರಣ ಸುಕಾಂತ್ಯ ಕಂಡ ಕೂಡಲೇ ತನ್ನ ನೀಚ ಬುದ್ದಿಯನ್ನು ಪ್ರದರ್ಶಿಸಿರುವ 'ಇಬ್ರಾಹಿಂ ಸೂರ್ಯ ಎಂಬ ವ್ಯಕ್ತಿ ವಾಟ್ಸಾಪ್ ಸಂದೇಶವನ್ನು ಕಳಿಸುತ್ತಾ ಮಿತ್ತೂರು...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಸೌಧದಲ್ಲಿ `CM ಸಿದ್ದರಾಮಯ್ಯ’ ಕೈಗೆ ಗಾಯ ; ಕರ್ಚಿಫ್ ಕಟ್ಟಿಕೊಂಡು ಸಭೆಗೆ ಹಾಜರು! – ಕಹಳೆ ನ್ಯೂಸ್

ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯಗೆ ಗಾಯವಾಗಿದ್ದು, ಕರ್ಚಿಫ್ ಸುತ್ತಿಕೊಂಡೇ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿ 313 ರ ಬಳಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯವಾಗಿದೆ. ಅಲ್ಲೇ ಇದ್ದ ಅಧಿಕಾರಿಗಳಿಗೆ ಏನಾಯ್ತು ಎಂಬುದು ಗೊತ್ತಾಗದೇ ಕಕ್ಕಾಬಿಕ್ಕಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಕೈಗೆ ಗಾಗಯೋಮಡ ಬಳಿಕ ಕರ್ಚಿಫ್ ಕಟ್ಟಿಕೊಂಡು ಸಭೆಗೆ ಆಗಮಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ಯುವಕ ಮಂಡಲ ಪಟ್ಟೆ- ಪಡುಮಲೆ ವತಿಯಿಂದ ನಡೆದ ಐದನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ- ಕಹಳೆ ನ್ಯೂಸ್

ಪುತ್ತೂರು:ಶ್ರೀ ಕೃಷ್ಣ ಯುವಕ ಮಂಡಲ ಪಟ್ಟೆ- ಪಡುಮಲೆ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು ಇದರ ವತಿಯಿಂದ ಆಗಸ್ಟ್ 25 ರಂದು ಮುಕ್ತ ಕೆಸರುಗದ್ದೆ ಕ್ರೀಡಾಕೂಟ ಶ್ರೀ ಕೃಷ್ಣ ಟ್ರೋಫಿ 2024 ನಡೆಯಿತು. ಶ್ರೀ ಶಿರೀಷ್ ಭಟ್ ಪಟ್ಟೆ ಇವರ ಗದ್ದೆಯಲ್ಲಿ ನಡೆದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ದೈವ ನರ್ತಕ, ಉಪನ್ಯಾಸಕ ಡಾ. ರವೀಶ್ ಪಡುಮಲೆಯವರನ್ನು ಪುತ್ತೂರು ವಿಧಾನಸಭಾ ಶಾಸಕರಾದ ಶ್ರೀ ಅಶೋಕ್ ರೈ ಯವರಿಗೆ ಗೌರವ ನೀಡಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅನುಕೂಲವಾಗುವಂತಹ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಫುಲ್ಲಾ ಗಣೇಶ್‌, ಐ. ಆರ್‌. ಸಿ. ಎಂ. ಡಿ ಎಜುಕೇಷನಲ್‌ ಸೆಂಟರ್‌, ಪುತ್ತೂರು ಇವರು ಆಗಮಿಸಿ ವಿದ್ಯಾರ್ಥಿಗಳಿಗೆ “ಟ್ರಿಕ್ಸ್ ಇನ್‌ ಪ್ರೋಬ್ಲೆಮ್‌ ಸೋಲ್ವಿಂಗ್”‌ ವಿಷಯದ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿಜ್ಞಾನ ವಿಭಾಗದ ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಹಾಗೂ...
1 333 334 335 336 337 739
Page 335 of 739