Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ- ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣ ಗುರುಗಳ ತತ್ವ ಸಂದೇಶದ ಆದರ್ಶಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು, ಈ ಆದರ್ಶಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಾರಿದೀಪವಾಗಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ತಿಳಿಸಿದರು ಅವರು ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆ ಇವರ ಸಹಯೋಗದೊಂದಿಗೆ ಶ್ರೀ ನಾರಾಯಣ ಗುರು ವಸತಿ ಶಾಲೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುರಾಜಕೀಯಸುದ್ದಿ

ಪಿಎಂ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ; ರಕ್ಷಿತ್‌ ಶಿವರಾಂ ವಿರುದ್ಧ ಕೇಸ್ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ, ಆ.21 : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸುವಂತೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಯಿತು.   ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್‌ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣ

ಶ್ರೀರಾಮ ಪ್ರೌಢಶಾಲೆಯಲ್ಲಿ ಸಂಸ್ಕೃತೋತ್ಸವ ಮತ್ತು ರಕ್ಷಾಬಂಧನ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಸಂಸ್ಕೃತೋತ್ಸವ ಮತ್ತು ರಕ್ಷಾಬಂಧನ ಕಾರ್ಯಕ್ರಮ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಕೃತ ಭಾರತಿಯ ಕಾರ್ಯಕರ್ತರು ಹಾಗೂ ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರು ಶ್ರೀ ಸೂರ್ಯ ಪ್ರಕಾಶ್ ಇವರು ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯು ಆಧುನಿಕ ಶಿಕ್ಷಣಕ್ಕೆ ಮಾರುಹೋಗದೆ ಸಂಸ್ಕೃತ ಭಾಷೆಯ ಧ್ವನಿಯ ಸೊಗಡನ್ನು ತಿಳಿಯಬೇಕು. ಹಾಗಾದರೆ ಮಾತ್ರ ಸಂಸ್ಕೃತ ಭಾಷೆಯು ಉತ್ತುಂಗಕ್ಕೆ ಏರಲು ಸಾಧ್ಯ ಎಂದರು. ಕೇಸರಿ ಎಂಬುದು ಜ್ಞಾನ ಮತ್ತು ಶೌರ್ಯದ ಸಂಕೇತ. ರಕ್ಷೆಯ...
ಕಾರ್ಕಳದಕ್ಷಿಣ ಕನ್ನಡಸುದ್ದಿ

ಪರಶುರಾಮ ಥೀಮ್ ಪಾರ್ಕ್ ವಿವಾದ ; ನ್ಯಾಯಲಯದ ಅದೇಶ ಇದ್ದರೂ ಪ್ರಕರಣ ದಾಖಲಿಸಿ, ಕಾಮಗಾರಿ ನಡೆಸಲು ಅಡ್ಡಿ ಪಡಿಸುತ್ತಿದ್ದ ಕಾಂಗ್ರೆಸ್ ಸರಕಾರಕ್ಕೆ ಹೈಕೋರ್ಟ್ ಶಾಕ್..!! ಪೋಲೀಸರ ತನಿಖೆಗೆ ತಡೆ – ಕಾಮಗಾರಿ ಪೂರ್ಣಗೊಳಿಸಲು ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಸದ್ದುಮಾಡಿದ್ದ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿವಿಧದಲ್ಲಿ ಮಹತ್ವದ ಘಟನೆ ನಡೆದಿದೆ. ಸದ್ರಿ ಕಾಮಗಾರಿಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುಲು ಶಿಲ್ಪಿ ಹಾಗೂ ನಿರ್ಮಿತಿ ತಂಡಕ್ಕೆ ಮತ್ತು ಜಿಲ್ಲಾಧಿಕಾರಿಗಳಿಗೆ ಈ ಹಿಂದೆಯೇ ನ್ಯಾಯಾಲಯವು ಸೂಚಿಸಿತ್ತು., ಆದೇಶದಂತೆ ಕಾಮಗಾರಿ ನಡೆಸಲು ಮುಂದಾದಾಗ ಸ್ಥಳೀಯ ಮುನಿಯಾಲ್ ಉದಯ ಶೆಟ್ಟಿ ಎಂಬ ಕಾಂಗ್ರೆಸ್ ಪುಡಾರಿಯ ನೇತೃತ್ವದಲ್ಲಿ ಅಡ್ಡಿ ಪಡಿಸುವ ಪ್ರಕ್ರಿಯೆಯ ನಡೆದದ್ದು ಗೊತ್ತೇ, ಇದೆ. ನಂತರ ಇತ್ತಿಚೆಗೆ ಪೋಲಿಸ್ ಇಲಾಖೆಯೂ ಕಾಂಗ್ರೆಸ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಾಂಗ್ಲಾದ ಹಿಂದೂಗಳ ವಿರುದ್ಧದ ಕ್ರೌರ್ಯವನ್ನು ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಂಗ್ಲಾದೇಶದ ಮತಾಂಧರ ಅಟ್ಟಹಾಸಕ್ಕೆ ಬಲಿಯಾದ ಹಿಂದೂ ಬಾಂಧವರ ದಯನೀಯ ಸ್ಥಿತಿಗಾಗಿ ಅಶ್ರು ತರ್ಪಣ, ಮೌನ ಪ್ರಾರ್ಥನೆ ನಡೆಯಿತು. ಹಿಂದೂಗಳ ವಿರುದ್ಧದ ಅತ್ಯಾಚಾರ, ಅನಾಚಾರ, ಆಕ್ರಮಣ, ಅಮಾನವೀಯ ಹಿಂಸಾತ್ಮಕ ಚಟುವಟಿಕೆಗಳ ವಿರುದ್ಧವಾಗಿ ಪ್ರತಿಭಟನೆ ನಡೆಯಿತು. ಈ ಸಂದರ್ಬದಲ್ಲಿ ಹಿಂದೂ ವಿರೋಧಿ ದುಷ್ಟ ಶಕ್ತಿಗಳ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ನಮ್ಮ ದೇಶದ ಪ್ರಧಾನ ಮಂತ್ರಿಯವರಿಗೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕೆಯ್ಯೂರು ನಿವಾಸಿ ಸಚಿನ್..!- ಕಹಳೆ ನ್ಯೂಸ್

ಪುತ್ತೂರು : ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಯ್ಯೂರಿನಲ್ಲಿ ನಡೆದಿದೆ. ಕೆಯ್ಯೂರು ಉದ್ಯೋಳೆ ನಿವಾಸಿ ಸಚಿನ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಚಿನ್‌ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ, ಅಕ್ಕ, ಭಾವ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಸರಕಾರಿ ಕಾಲೇಜಿನ ಮುಸ್ಲಿಂ ಯುವತಿಗೆ ಚೂರಿ ಇರಿದ ಯುವಕ : ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಪುತ್ತೂರು : ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಪುತ್ತೂರು ಸರಕಾರಿ ಕಾಲೇಜಿನಲ್ಲಿ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ಮುಸ್ಲಿಂ  ವಿದ್ಯಾರ್ಥಿನಿಗೆ, ಹಿಂದೂ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ “ವಿವೇಕ ಚಂದನ – ರಕ್ಷಾಬಂಧನ” ಎಂಬ ಶೀರ್ಷಿಕೆಯೊಂದಿಗೆ ವಿನೂತನ ರೀತಿಯಲ್ಲಿ ರಕ್ಷಾಬಂಧನ ಆಚರಿಸಿದ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪುತ್ತೂರು : ರಾಷ್ಟ್ರೀಯತೆಯ ನಿರ್ಮಾಣ ಹಾಗೂ ಮಾನವೀಯತೆಯ ಅನಾವರಣದೊಂದಿಗೆ ಸಹೋದರತೆಯ ಸಂದೇಶ ನೀಡುವ ಸಹೃದಯ ಸಹಕಾರಗಳ ಸಂಕೇತವಾದ ರಕ್ಷಾ ಬಂಧನವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ “ವಿವೇಕ ಚಂದನ - ರಕ್ಷಾ ಬಂಧನ” ಎಂಬ ಶೀರ್ಷಿಕೆಯೊಂದಿಗೆ ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಪ್ರಾಂಶುಪಾಲರು ಹಾಗೂ ಉಪಪ್ರಾಂಶುಪಾಲರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉಪನ್ಯಾಸಕರೊಂದಿಗೆ ಆರಕ್ಷಕ ಠಾಣೆಗೆ ಭೇಟಿ ನೀಡಿ ಆರಕ್ಷಕ ಸಿಬ್ಬಂದಿಗಳಿಗೆ, ಆಸ್ಪತ್ರೆಗೆ ಬೇಟಿ ನೀಡಿ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಬಸ್ ನಿಲ್ದಾಣಕ್ಕೆ ಭೇಟಿ...
1 338 339 340 341 342 739
Page 340 of 739