ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ )ಬಾಯಿಲ ಇದರ ನೂತನ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಬಾಯಿಲ ಆಯ್ಕೆ-ಕಹಳೆ ನ್ಯೂಸ್
ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ )ಬಾಯಿಲ ಇದರ ಮಹಾಸಭೆಯು ಸುಧಾಕರ ಶೆಟ್ಟಿ ಶಂಭುಗ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು . ಅದರಂತೆ ಗೌರವ ಅಧ್ಯಕ್ಸರಾಗಿ ಎ ನೊಣಯ ಪೂಜಾರಿ, ಅಧ್ಯಕ್ಷರಾಗಿ ಸತೀಶ್ ಪೂಜಾರಿ ಬಾಯಿಲ, ಉಪಾಧ್ಯಕ್ಷರಾಗಿ ಯೋಗೀಶ್ ನಾಯ್ಕ ಕಾಜರ್ಲೆಕೋಡಿ, ಕಾರ್ಯಧರ್ಶಿ ಪ್ರಶಾದ್ ಬಾಯಿಲ, ಜೊತೆ ಕಾರ್ಯದರ್ಶಿ ಜಯಂತ ಬಾಯಿಲ, ಕೋಶಾಧಿಕಾರಿ ಹರೀಶ್ ಗೊಳಿಮಾರ್,...







