Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

“ನಮ್ಮ ಎಲ್ಲಾ ಹೋರಾಟಗಳು ನಮ್ಮಲ್ಲಿರುವ ದೌರ್ಬಲ್ಯಗಳ ವಿರುದ್ಧ ಮೀಸಲಿಡಬೇಕು”: ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ- ಕಹಳೆ ನ್ಯೂಸ್

ಬಂಟ್ವಾಳ : ನಮ್ಮ ಎಲ್ಲಾ ಹೋರಾಟಗಳು ನಮ್ಮಲ್ಲಿರುವ ದೌರ್ಬಲ್ಯ ಗಳ ವಿರುದ್ಧ ಮೀಸಲಿಡಬೇಕು. ಶಿಕ್ಷಣದಿಂದ ಸರ್ವ ಸಂಕಷ್ಟಗಳನ್ನು ದೂರ ಮಾಡಬೌದು, ಶಿಕ್ಷಣವನ್ನು ಪ್ರೀತಿಸಿದ್ದಲ್ಲಿ ಅದು ನಮ್ಮನ್ನು ಉನ್ನತ ಸ್ಥಾನದಲ್ಲಿ ಇಡಲು ಸಾಧ್ಯ.ಈ ನಿಟ್ಟಿನಲ್ಲಿ ಶಿಕ್ಷಣಕ್ಕೆ ಬಹಳ ಪ್ರಾಮುಖ್ಯತೆ ನೀಡಿ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಹಾಗೂ ಸರಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರನ್ನು ಒದಗಿಸಿ ಕೊಟ್ಟಂತ ಪೂಜ್ಯ ವೀರೇಂದ್ರ ಹೆಗ್ಡೆ ಯವರ ದೂರ ದೃಷ್ಟಿಯ ಯೋಜನೆ ಅಭಿನಂದದಾಯಕವಾಗಿದೆ. ಎಂದು ಬಂಟ್ವಾಳ ತಾಲೂಕು ಕ್ಷೇತ್ರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ- ಕಹಳೆ ನ್ಯೂಸ್

ಪುತ್ತೂರು: ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಪೋಷಕರ ಸಂಪೂರ್ಣ ಸಕಾರಾತ್ಮಕ ಸಹಕಾರ ಹಾಗೂ ಪ್ರೋತ್ಸಾಹ ಸಿಕ್ಕಿದಾಗ ವಿದ್ಯಾರ್ಥಿಗಳು ಯಶಸ್ಸು ಪಡೆಯುವುದರ ಜೊತೆಗೆ ಅವರ ಸರ್ವತೋಮುಖ ಬೆಳವಣಿಗೆ ಸಾಧ್ಯ. ಆದರೆ ವಿದ್ಯಾರ್ಥಿಗಳದ್ದು ಎಪ್ಪತ್ತೆ0ದು ಪ್ರತಿಶತ ಪ್ರಯತ್ನ ಮತ್ತು ಉಳಿದವರದ್ದು ಇಪ್ಪತ್ತೆ0ದು ಪ್ರತಿಶತ ಎನ್ನುವುದನ್ನು ಅರಿತು ವಿದ್ಯಾರ್ಥಿಗಳು ಶ್ರದ್ದೆ ಏಕಾಗ್ರತೆಯಿಂದ ಅಧ್ಯಯನ ಮಾಡಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಾರತೀಯ ಜನತಾ ಪಾರ್ಟಿ ಕರ್ನಾಟಕ ಇದರ ಮೈಸೂರು ಚಲೋ ಪಾದಯಾತ್ರೆಯ ಪೂರ್ವಭಾವಿ ಸಿದ್ಧತಾ ಸಭೆ- ಕಹಳೆ ನ್ಯೂಸ್

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಕರ್ನಾಟಕ ಇದರ ಮೈಸೂರು ಚಲೋ ಪಾದಯಾತ್ರೆಯ ಪೂರ್ವಭಾವಿ ಸಿದ್ಧತಾ ಸಭೆಯು ಬಿಜೆಪಿಯ ಬಂಟ್ವಾಳ ಮಂಡಲದ ಪಕ್ಷದ ಕಚೇರಿಯಲ್ಲಿ ಬಂಟ್ವಾಳ ಕ್ಷೇತ್ರದ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ,ಜಿಲ್ಲೆಯ ಉಪಾಧ್ಯಕ್ಷರಾದ ಪೂಜಾ ಪೈ,ಜಿಲ್ಲೆಯ ಕಾರ್ಯದರ್ಶಿಗಳಾದ ದಿನೇಶ್ ಅಮ್ಟೂರು, ದೇವಪ್ಪ ಪೂಜಾರಿ,ಪಾದಯಾತ್ರೆಯ ಜಿಲ್ಲೆಯ ಸಂಚಾಲಕರಾದ ವಿಕಾಸ್ ಪುತ್ತೂರು, ಜಿಲ್ಲೆಯ ಸಂಘಟನಾ ಪರ್ವದ ಸಂಚಾಲಕರಾದ ದೇವದಾಸ್ ಶೆಟ್ಟಿ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್ ಸಹಾಯಧನ ಹಸ್ತಾಂತರ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ತಾಲೂಕಿನ ನಂದಾವರ ಕಾರ್ಯಕ್ಷೇತ್ರದ, ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ನಿವಾಸಿ ಕುಮಾರಿ ಸಾನ್ವಿ ಅನಾರೋಗ್ಯ ದಿಂದ ಬಳಲುತ್ತಿದ್ದು, ಅವರಿಗೆ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್ ರೂಪಾಯಿ 40,000/- ದ ಚೆಕ್ ನ್ನು ಗ್ರಾಮಾಭಿವೃದ್ದಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಸ್ತಾಂತರ ಮಾಡಿದರು. ಈ ಸಂದರ್ಭ ಸಜೀಪ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯರಾದ ಸಂದೀಪ್, ಪ್ರಮುಖ ರಾದ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಿ ಎ ಫೌಂಡೇಶನ್‌ ಪರೀಕ್ಷೆ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ – ಕಹಳೆ ನ್ಯೂಸ್

ಇನ್ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್‌ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಮಹೇಂದ್ರ ಗೋಪಾಲ್‌ ವಿಭಾಸ್‌.ಕೆ ಹಾಗೂ ನಿಧಿರಾಜ್‌ ಎಂ.ಕೆ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ. ಮಹೇಂದ್ರ ಗೋಪಾಲ್‌ ವಿಭಾಸ್‌ ಇವರು ಪುತ್ತೂರಿನ ಪರ್ಲಡ್ಕದ ಪ್ರಸಾದ್‌ ಕೆ.ವಿ.ಎಲ್‌.ಎನ್ ಹಾಗೂ ಅನುಪಮ ಎಸ್‌ ಇವರ ಪುತ್ರ. ನಿಧಿರಾಜ್‌ ಎಂ.ಕೆ ಇವರು ಹಾಸನದ ಗುಲಾಬಿ.ಕೆ ಇವರ ಪುತ್ರರಾಗಿರುತ್ತಾರೆ. ಇವರನ್ನು ಕಾಲೇಜು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಪ್ರಥಮ ಸ್ಥಾನ- ಕಹಳೆ ನ್ಯೂಸ್

ಸರಸ್ವತಿ ವಿದ್ಯಾಲಯ ಕಡಬ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ವಿನಯ್‌. ಡಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಸರಸ್ವತಿ ವಿದ್ಯಾಲಯ ಸಿದ್ಧಾಪುರ ಇಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಸ್ಪ್ರಶ್ಯತೆ ಎಂಬ ಕಳೆ ಬೇರನ್ನು ಕಿತ್ತು ಹಾಕಿ, ಎಲ್ಲರಿಗೂ ಭಗವಂತನ ಸೇವೆಯಲ್ಲಿ ನಿಸ್ಸಂಕೋಚವಾಗಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಗುರುಗಳನ್ನು ನಾವು ನಿತ್ಯವು ಸ್ಮರಿಸಬೇಕು : ದಿನೇಶ್ ಸುವರ್ಣ ರಾಯಿ – ಕಹಳೆ ನ್ಯೂಸ್

ಬಂಟ್ವಾಳ : ಅಸ್ಪ್ರಶ್ಯತೆ ಎಂಬ ಕಳೆ ಬೇರನ್ನು ಕಿತ್ತು ಹಾಕಿ, ಎಲ್ಲರಿಗೂ ಭಗವಂತನ ಸೇವೆಯಲ್ಲಿ ನಿಸ್ಸಂಕೋಚವಾಗಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಗುರುಗಳನ್ನು ನಾವು ನಿತ್ಯವು ಸ್ಮರಿಸಬೇಕು.ಎಂದು ಯುವವಾಹಿನಿ (ರಿ. )ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಹೇಳಿದರು. ಅವರು ಯುವವಾಹಿನಿ (ರಿ. )ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ-5 ಕಾರ್ಯಕ್ರಮವು ಯೋಗೀಶ್ ಪೂಜಾರಿ ಕಲ್ಲಡ್ಕ ಇವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಪಂಚಾಯತ್ ನ ಪೂರ್ಣಕಾಲಿಕ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಸಚಿನ್ ಕುಮಾರ್ ನೇಮಕ – ಕಹಳೆ ನ್ಯೂಸ್

ಬಂಟ್ವಾಳ: ತಾಲೂಕು ಪಂಚಾಯತ್ ನ ಪೂರ್ಣಕಾಲಿಕ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಸಚಿನ್ ಕುಮಾರ್ ಅವರನ್ನು ನೇಮಕಾತಿ ಮಾಡಿ ಅದೇಶ ಹೊರಡಿಸಿದೆ. ಸಚಿನ್ ಕುಮಾರ್ ಅವರು ಇಂದು ಮಧ್ಯಾಹ್ನದ ಬಳಿಕ ಪ್ರಭಾರ ಇ.ಒ.ಆಗಿದ್ದ ಮಹೇಶ್ ಹೊಳ್ಳ ಅವರ ಕೈಯಿಂದ ಅಧಿಕಾರವನ್ನು ಪಡೆದುಕೊಂಡಿದ್ದಾರೆ. ನೂತನ ಇ.ಒ.ಅವರನ್ನು ಮಹೇಶ್ ಹೊಳ್ಳ ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಗಳು ಹೂ ಗುಚ್ಚ ನೀಡಿ ಸ್ವಾಗತಿಸಿದರು. ರಾಜಣ್ಣ ಅವರು ಸುಳ್ಯ ತಾಲೂಕಿಗೆ ವರ್ಗಾವಣೆಗೊಂಡ ಬಳಿಕ ಇಲ್ಲಿ ಪೂರ್ಣಕಾಲಿಕ ಇ.ಒ.ಅವರ...
1 348 349 350 351 352 739
Page 350 of 739