Thursday, June 11, 2026

ದಕ್ಷಿಣ ಕನ್ನಡ

ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಚರಣ್.ಎನ್ ಗೆ ತೃತೀಯ ಸ್ಥಾನ- ಕಹಳೆ ನ್ಯೂಸ್

ಕಲ್ಲಡ್ಕ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿ ಚರಣ್.ಎನ್ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಎಚ್.ಸಿ.ಎಲ್ ಸಂಸ್ಥೆಯ ವತಿಯಿಂದ ಜು. 23ರಂದು ತಮಿಳುನಾಡಿನ ಶ್ರೀ ಸುಬ್ರಹ್ಮಣ್ಯ ನಡಾರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್ (ಉದ್ದ ಜಿಗಿತ) ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಚರಣ್ ಅವರ ಈ ಸಾಧನೆಗೆ ಶಾಲಾ ಮುಖ್ಯಶಿಕ್ಷಕರು, ಶಿಕ್ಷಕ ವೃಂದ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷರಾಗಿ ಜಯಾನಂದ ಪೆರಾಜೆ ಆಯ್ಕೆ – ಕಹಳೆ ನ್ಯೂಸ್

ಬಂಟ್ವಾಳ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿಯ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ನಡೆಯಲಿರುವ ದ.ಕ.ಜಿಲ್ಲಾಚುಟುಕು ಸಾಹಿತ್ಯ ಸಮ್ಮೇಳನದ‌ ಅಧ್ಯಕ್ಷರಾಗಿ ಸಾಹಿತಿ,ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ ಎಂದು ಕಚುಸಾಪ ರಾಜ್ಯಸಂಚಾಲಕ ಕೃಷ್ಣಮೂರ್ತಿಯವರು ಕುಲಕರ್ಣಿ ಮತ್ತು ಸಮ್ಮೇಳನ ಸ್ವಾಗತ ಸಮಿತಿ‌ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮ್ಮೇಳನವು ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷ ಆದಿರಾಜ ಜೈನ್ ನೇತೃತ್ವದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೇ.ಮೂ.ಜನಾರ್ದನ ಭಟ್ ಮೊಗರ್ನಾಡು ಇವರಿಗೆ ಕರ್ನಾಟಕ ಚುಟುಕು ರತ್ನ‌ ಪ್ರಶಸ್ತಿ ಗೌರವ- ಕಹಳೆ ನ್ಯೂಸ್

ಬಂಟ್ವಾಳ : ದ.ಕ. ಜಿಲ್ಲೆಯ ಹಿರಿಯ ಚುಟುಕುಕವಿ ಮೊಗರ್ನಾಡು ವೇದಮೂರ್ತಿ ಜನಾರ್ದನ ವಾಸುದೇವ ಭಟ್ ಇವರಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಹುಬ್ಬಳ್ಳಿ ಕೇಂದ್ರ ಸಮಿತಿ ವತಿಯಿಂದ ಕರ್ನಾಟಕ ಚುಟುಕು ರತ್ನ ಗೌರವ ಪ್ರಶಸ್ತಿಯನ್ನು ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಪ್ರಕಟಿಸಿದ್ದಾರೆ. ಕಾಶಿ ಮಠಾಧೀಶರ ಸ್ವಾಮ್ಯಕ್ಕೆ ಒಳಪಟ್ಟ ಮಂಗಳೂರಿನ ಶ್ರೀನಿವಾಸ ನಿಗಮಾಗಮ ಪಾಠಶಾಲೆಯಲ್ಲಿ ವೇದಾಧ್ಯನ, ಆಗಮಪಾಠ,ಜ್ಯೋತಿಷ್ಯ ಶಿಕ್ಷಣದ ಬಳಿಕ ಶಿಕ್ಷಣ ಪಡೆದ ಶಿಕ್ಷಣ ಸಂಸ್ಥೆಯಲ್ಲಿಯೇ ಉಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಚುಟುಕು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಮಾತಾ ಅಕಾಡೆಮಿ ಜೆಸಿಐ ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ- ಕಹಳೆ ನ್ಯೂಸ್

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆ ಸಿ ಐ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇವರ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಸಲಾಯಿತು. ವಂದೇ ಮಾತರಂ ಮತ್ತು ರಾಷ್ಟ್ರಗೀತೆಯ ಮೂಲಕ ಕಾರ್ಯಕ್ರಮವನ್ನು ಆರಂಭಿಸಿ ಒಂದು ನಿಮಿಷದ ಗೌರವ ನಮನ ಮೌನ ಪ್ರಾರ್ಥನೆಯನ್ನು ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ್ವಾರಕಾ ಕನ್ಸ್ಟ್ರಕ್ಷನ್ ನ ಆಡಳಿತ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಸರಸ್ವತಿ ವಿದ್ಯಾಕೇಂದ್ರ ಕಡಬ ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ದ.ಕ ಇದರ ವತಿಯಿಂದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಎಸ್. ದ್ವಿತೀಯ ಸ್ಥಾನ ಮತ್ತು ಲಿಖಿತ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನಿರಂತರ ಸುರಿದ ಭಾರಿ ಮಳೆ : ಬಾರ್ಯ ಗ್ರಾಮದ ಮುಜ್ಜಾಲೆಯ ಕೊರಗಜ್ಜ ಕ್ಷೇತ್ರದ ತಡೆಗೋಡೆ ಕುಸಿತ – ಕಹಳೆ ನ್ಯೂಸ್ 

ಬೆಳ್ತಂಗಡಿ: ನಿರಂತರ ಸುರಿದ ಭಾರಿ ಮಳೆಗೆ ಕೊರಗಜ್ಜ ಕ್ಷೇತ್ರದ ತಡೆಗೋಡೆ ಕುಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಮುಜ್ಜಾಲೆಯಲ್ಲಿ ನಡೆದಿದೆ.  ಸುಮಾರು ವರ್ಷಗಳ ಇತಿಹಾಸವಿರುವ ಮುಜ್ಜಾಲೆ ಕೊರಗಜ್ಜ ಕ್ಷೇತ್ರದ ತಡೆಗೋಡೆ ಕುಸಿದು ಬಿದ್ದಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ನೇತೃತ್ವದಲ್ಲಿ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಹಾಗೂ ಉಪನ್ಯಾಸ-ಸನ್ಮಾನ ಸಮಾರಂಭ -ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ನೇತೃತ್ವದಲ್ಲಿ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ- ಉಪನ್ಯಾಸ-ಸನ್ಮಾನ ಸಮಾರಂಭ ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ ಸತ್ಯದ ವರದಿಗಳನ್ನು ಪ್ರಕಟಿಸಿದ ಪತ್ರಕರ್ತರು ಹುತಾತ್ಮರಾದ ಘಟನೆಗಳು ನಡೆದಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರೆಖ್ಯ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೇತೃತ್ವದಲ್ಲಿ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮದ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ -ಕಹಳೆ ನ್ಯೂಸ್

ರೆಖ್ಯ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮತ್ತು, ವಿಶ್ವ ಹಿಂದೂ ಪರಿಷತ್ ಬಜರಂಗದಳ ರೆಖ್ಯ ಘಟಕ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮತ್ತು ಊರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನೇತೃತ್ವದಲ್ಲಿ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಆಗಸ್ಟ್ 25 ರಂದು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು, ಧಾರ್ಮಿಕ ಸಭಾ ಕಾರ್ಯಕ್ರಮದೊಂದಿಗೆ...
1 350 351 352 353 354 739
Page 352 of 739