Thursday, June 11, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ – ಕಹಳೆ ನ್ಯೂಸ್

ಪುತ್ತೂರು : ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಸ್ಥಳೀಯ ಉದ್ಯಮಿ, ಆರೋಪಿ ಅಬ್ದುಲ್ ರಹಿಮಾನ್ ಜುಲೈ 21 ರಂದು ರಾತ್ರಿ 9 ಗಂಟೆ ಸುಮಾರಿಗೆ ಸ್ನಾನ ಮಾಡುತ್ತಿದ್ದ 22 ವರ್ಷದ ಮಹಿಳೆಯನ್ನು ಇಣುಕಿ ನೋಡಿದ್ದಾನೆ. ಈ ವೇಳೆ ಆತ ಸಿಕ್ಕಿಬಿದ್ದಿದ್ದು, ಸ್ಥಳೀಯರು ಆತನನ್ನು ಬೆನ್ನಟ್ಟಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಗುರು ಪೌರ್ಣಮಿಯ ಪ್ರಯುಕ್ತ ಗುರುಪೂಜಾ ಉತ್ಸವ ಇಂದು ಬೆಳಿಗ್ಗೆ ಶ್ರೀದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಜಯಂತ್ ಕುಂಜೂರು ಪಂಜ, ಉಪಾಧ್ಯಕ್ಷ ಅರುಣ್ ಕುಮಾರ್ ರೈ ಕಲ್ಕೋಟೆ, ಕಾರ್ಯದರ್ಶಿ ರಾಜೇಶ್ ಗೌಡ ಬಂಗಾರಡ್ಕ, ಜೊತೆ ಕಾರ್ಯದರ್ಶಿ ನವೀನ್ ಪೂಜಾರಿ ಕುಂಜೂರು...
ಚಿಕ್ಕಮಂಗಳೂರುದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಸ್ತೆಗೆ ಬಿದ್ದಿದ್ದ ಮರ, ಮಣ್ಣು ತೆರವು ; ಚಾರ್ಮಾಡಿ ಘಾಟಿ ಸಂಚಾರ ಪುನರಾರಂಭ – ಕಹಳೆ ನ್ಯೂಸ್

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಚಾರ್ಮಾಡಿ ಘಾಟಿ ಪ್ರದೇಶದ 10ನೇ ತಿರುವು ಸಹಿತ ಎರಡು – ಮೂರು ಕಡೆಗಳಲ್ಲಿ ರಸ್ತೆಗೆ ಬಿದ್ದಿದ್ದ ಮರ, ಮಣ್ಣು ಮುಂತಾದವುಗಳನ್ನು ಸಂಪೂರ್ಣ ತೆರವುಗೊಳಿಸಲಾಗಿದ್ದು, ಸಂಚಾರ ಪುನರಾರಂಭ ಮಾಡಲಾಗಿದೆ. ಘಾಟಿ ರಸ್ತೆಯಲ್ಲಿ ಮಣ್ಣು ಬಿದ್ದ ಕಾರಣ ಶುಕ್ರವಾರ ರಾತ್ರಿ ಮುಂಜಾಗ್ರತಾ ಕ್ರಮವಾಗಿ ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬೆಳಗ್ಗೆ ಬೆಳ್ತಂಗಡಿ ತಹಶೀಲ್ದಾರ್‌ ಪೃಥ್ವಿ ಸಾನಿಕಮ್‌ ಸ್ಥಳಕ್ಕೆ ಭೇಟಿ ನೀಡಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿರೇಬಂಡಾಡಿ ಪ್ರೌಢಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳು ಮತ್ತು ಶಾಲೆಯ ಪರಿಸರ ಸಂರಕ್ಷಣಾ ಸಮಿತಿ ಇವುಗಳ ಆಶ್ರಯದಲ್ಲಿ, ಟೀಂ ದಕ್ಷಿಣಕಾಶಿ (ರಿ) ಉಪ್ಪಿನಂಗಡಿ ಇದರ ಐದನೇ ವರ್ಷದ ಹೊಸ ಕಾರ್ಯಕ್ರಮ ವೃಕ್ಷ ಸಮೃದ್ಧಿಗೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು : ಹಿರೇಬಂಡಾಡಿ ಪ್ರೌಢಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳು ಮತ್ತು ಶಾಲೆಯ ಪರಿಸರ ಸಂರಕ್ಷಣಾ ಸಮಿತಿ ಇವುಗಳ ಆಶ್ರಯದಲ್ಲಿ ಟೀಂ ದಕ್ಷಿಣಕಾಶಿ (ರಿ) ಉಪ್ಪಿನಂಗಡಿ ಇದರ ಐದನೇ ವರ್ಷದ ಹೊಸ ಕಾರ್ಯಕ್ರಮವಾಗಿ ವೃಕ್ಷ ಸಮೃದ್ಧಿಗೆ ಚಾಲನೆ ಎಂಬ ವಿನೂತನ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಉಧ್ಘಟನಾ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಸಮಿತಿಯ ಅಧ್ಯಕ್ಷರು ಹಿರೇ ಬಂಡಾಡಿ ಬಿಟ್ ವ್ಯಾಪ್ತಿಯ ಅರಣ್ಯ ರಕ್ಷಣಾಧಿಕಾರಿಗಳು ಶಾಲಾ ಪ್ರಾಂಶುಪಾಲರು ಹಾಗೂ ಹಿರಿಯರಾದ ಗುಡ್ಡಪ್ಪ ಬಲ್ಯ ಇವರು ಸಂಪನ್ಮೂಲ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ -ಕಹಳೆ ನ್ಯೂಸ್

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಸಮಿತಿಯ ಸಂಚಾಲಕರಾಗಿ ಪುತ್ತೂರು ಉಮೇಶ್ ನಾಯಕ್,ಸಮಿತಿಯ ಕಾರ್ಯದರ್ಶಿಯಾಗಿ ಜಗದೀಶ್ ನಿರ್ಪಾಜೆ,ಕೋಶಾಧಿಕಾರಿಯಾಗಿ ಹರೀಶ್ ಕುಮಾರ್ ದೋಳ್ಪಾಡಿ ಆಯ್ಕೆಯಾಗಿದ್ದಾರೆ. ಉಪಧ್ಯಾಕ್ಷರುಗಳಾಗಿ ವಿರೂಪಾಕ್ಷ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕದ ಉನ್ನತೀಕರಣ ಹಾಗೂ ನೆಟ್ವರ್ಕ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಈಗಲೂ ಕೂಡ ಗ್ರಾಮೀಣ ಪ್ರದೇಶಗಳಲ್ಲಿ ಪ್ರಮುಖವಾಗಿ ಜನರು ಬಿ.ಎಸ್.ಎನ್.ಎಲ್ ನೆಟ್ ವರ್ಕ್ ಗೆ ಅವಲಂಬಿತವಾಗಿದ್ದಾರೆ ನೆಟ್ವರ್ಕ್ ಹಾಗೂ ಇಂಟರ್ನೆಟ್ ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತಿದ್ದು ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಬಿ.ಎಸ್‌.ಎನ್‌.ಎಲ್ ನ ಜಿ.ಎಮ್ ನವೀನ್‌ ಕುಮಾರ್ ಗುಪ್ತ ಮತ್ತು ಎ.ಜಿ.ಎಮ್ ಶಂಕರ್ ದೇವಾಡಿಗ ಅವರ ಜೊತೆ 4G ಅಪ್‌ಗ್ರೇಡೇಶನ್‌ನ ಪ್ರಗತಿ ಹಾಗೂ ಗ್ರಾಮೀಣ ಭಾಗಗಳಲ್ಲಿರುವ ನೆಟ್ವರ್ಕ್ ಸಮಸ್ಯೆಯ ನಿವಾರಣೆಗೆ ಇರುವ ಸವಾಲುಗಳು ಮತ್ತು ಸಾಧ್ಯತೆಗಳ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್...
ದಕ್ಷಿಣ ಕನ್ನಡಬೆಂಗಳೂರುಸುದ್ದಿಸುಬ್ರಹ್ಮಣ್ಯ

ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ಮಣ್ಣು ಕುಸಿತ ; ರೈಲು ಸಂಪರ್ಕ ಸ್ಥಗಿತ..!! – ಕಹಳೆ ನ್ಯೂಸ್

ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ಮಣ್ಣು ಜರಿದ ಹಿನ್ನಲೆ ಮಂಗಳೂರು-ಬೆಂಗಳೂರು ರೈಲು ಸಂಪರ್ಕ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ-ಎಡಕುಮೇರಿ ಮಾರ್ಗ ಮಧ್ಯದ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದ ಕೆಳಗಿನಿಂದ ಮಣ್ಣು ಕುಸಿದಿದ್ದು, ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೈಲು ನಿಲ್ದಾಣದಿಂದ ಹೊರಟ ಬಿಜಾಪುರ ಎಕ್ಸ್‌ಪ್ರೆಸ್‌ ರೈಲು ವಾಪಾಸ್ಸು ಸುಬ್ರಹ್ಮಣ್ಯ ನಿಲ್ದಾಣಕ್ಕೆ ಬಂದಿದೆನ್ನಲಾಗಿದೆ. ಮಂಗಳೂರು-ಬೆಂಗಳೂರು ರೈಲು ಸೇರಿದಂತೆ ಮಾರ್ಗದ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಂಡಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ನಡೆದ ಕಾರ್ಗಿಲ್ ವಿಜಯೋತ್ಸವ ಆಚರಣೆ – ಕಹಳೆ ನ್ಯೂಸ್

ಮಂಗಳೂರು :ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಇಂದು ಭಾರತ ದೇಶದ ನಮ್ಮೆಲ್ಲರ ಉಳಿವಿಗಾಗಿ ಶತ್ರುಗಳೊಂದಿಗೆ ಹೋರಾಡಿ ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿ ಕಾರ್ಗಿಲ್ ಗಡಿಯನ್ನು ಗೆದ್ದು ತಾಯಿ ಭಾರತ ಮಾತೆಯ ಕಿರೀಟವನ್ನು ಅಲಂಕರಿಸಿದಂತಹ ವೀರ ಯೋಧರಿಗೆ ಹೂಗುಚ್ಚ ಸಮರ್ಪಿಸಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಮ್ಮ ತುಳುನಾಡ್...
1 352 353 354 355 356 739
Page 354 of 739