ನೇತ್ರಾವತಿ ರೌದ್ರಾವತಾರ ಪ್ರವಾಹಕ್ಕೆ ಐವತ್ತು ವರ್ಷ : 1974 ರ ಜುಲೈ 26 ರಂದು ಉಪ್ಪಿನಂಗಡಿ, ಬಂಟ್ವಾಳ ಮಹಾನೆರೆ – ಕಾಕತಾಳೀಯ ಎಂಬಂತೆ 2024 ಜು.26 ಕೂಡ ಶುಕ್ರವಾರವೇ – ಕಹಳೆ ನ್ಯೂಸ್
ಬಂಟ್ವಾಳ, ಉಪ್ಪಿನಂಗಡಿ ಇತಿಹಾಸದಲ್ಲಿ 1974 ರಲ್ಲಿ ಬಂದ ನೆರೆ ಹೆಚ್ಚು ಮಹತ್ವದ್ದಾಗಿದೆ. ಐವತ್ತು ವರ್ಷದ ಹಿಂದೆ ಅಂದರೆ 1974 ರ ಜುಲೈ ತಿಂಗಳಲ್ಲಿ ನೇತ್ರಾವತಿಯ ರೌದ್ರವತಾರಕ್ಕೆ ಬಂಟ್ವಾಳ ದ್ವೀಪವಾಗಿದ್ದಲ್ಲದೆ, ಹಲವಾರು ಮನೆಗಳು ಕುಸಿದ ಘಟನೆಗಳನ್ನು ಹಿರಿಯರು ಮೆಲುಕು ಹಾಕುತ್ತಿದ್ದಾರೆ. ಉಪ್ಪಿನಂಗಡಿ ಪಟ್ಟಣವು ಅತಿಯಾದ ಪ್ರವಾಹದಿಂದಾಗಿ ಕೊಚ್ಚಿಕೊಂಡುಹೋಯಿತು ಮತ್ತು ಅದರ ನ್ಯಾಯಾಲಯಗಳನ್ನು ಪುತ್ತೂರಿಗೆ ಸ್ಥಳಾಂತರಿಸಲಾಯಿತು . 1974ರಲ್ಲಿಯೂ ತೀವ್ರ ಪ್ರವಾಹ ಉಂಟಾಗಿತ್ತು.ಉಪ್ಪಿನಂಗಡಿ ಈ ಹಿಂದೆ ತಾಲೂಕು ಕೇಂದ್ರವಾಗಿತ್ತು, ಆದರೆ ಮಳೆಗಾಲದಲ್ಲಿ ಭಾರಿ...







