Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿ

ನೇತ್ರಾವತಿ ರೌದ್ರಾವತಾರ ಪ್ರವಾಹಕ್ಕೆ ಐವತ್ತು ವರ್ಷ : 1974 ರ ಜುಲೈ 26 ರಂದು ಉಪ್ಪಿನಂಗಡಿ, ಬಂಟ್ವಾಳ ಮಹಾನೆರೆ – ಕಾಕತಾಳೀಯ ಎಂಬಂತೆ 2024 ಜು.26 ಕೂಡ ಶುಕ್ರವಾರವೇ – ಕಹಳೆ ನ್ಯೂಸ್

ಬಂಟ್ವಾಳ, ಉಪ್ಪಿನಂಗಡಿ ಇತಿಹಾಸದಲ್ಲಿ 1974 ರಲ್ಲಿ ಬಂದ ನೆರೆ ಹೆಚ್ಚು ಮಹತ್ವದ್ದಾಗಿದೆ. ಐವತ್ತು ವರ್ಷದ ಹಿಂದೆ ಅಂದರೆ 1974 ರ ಜುಲೈ ತಿಂಗಳಲ್ಲಿ ನೇತ್ರಾವತಿಯ ರೌದ್ರವತಾರಕ್ಕೆ ಬಂಟ್ವಾಳ ದ್ವೀಪವಾಗಿದ್ದಲ್ಲದೆ, ಹಲವಾರು ಮನೆಗಳು ಕುಸಿದ ಘಟನೆಗಳನ್ನು ಹಿರಿಯರು ಮೆಲುಕು ಹಾಕುತ್ತಿದ್ದಾರೆ. ಉಪ್ಪಿನಂಗಡಿ ಪಟ್ಟಣವು ಅತಿಯಾದ ಪ್ರವಾಹದಿಂದಾಗಿ ಕೊಚ್ಚಿಕೊಂಡುಹೋಯಿತು ಮತ್ತು ಅದರ ನ್ಯಾಯಾಲಯಗಳನ್ನು ಪುತ್ತೂರಿಗೆ ಸ್ಥಳಾಂತರಿಸಲಾಯಿತು . 1974ರಲ್ಲಿಯೂ ತೀವ್ರ ಪ್ರವಾಹ ಉಂಟಾಗಿತ್ತು.ಉಪ್ಪಿನಂಗಡಿ ಈ ಹಿಂದೆ ತಾಲೂಕು ಕೇಂದ್ರವಾಗಿತ್ತು, ಆದರೆ ಮಳೆಗಾಲದಲ್ಲಿ ಭಾರಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯುತ್ ಗುತ್ತಿಗೆದಾರರಿಗೆ ಬ್ರೇಕ್ ಡೌನ್ ಕಾಮಗಾರಿಗೆ ಭತ್ಯೆ ನೀಡುವಂತೆ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ- ಕಹಳೆ ನ್ಯೂಸ್

ಪುತ್ತೂರು: ವಿದ್ಯುತ್ ಗುತ್ತಿಗೆದಾರರು ನಿರ್ವಹಿಸುವ ತುರ್ತು ಸೇವೆಗಳಲ್ಲಿ ಒಂದಾದ ಬ್ರೇಕ್ ಡೌನ್ ಕಾಮಗಾರಿಗಳನ್ನು ತ್ವರಿತ ರೀತಿಯಲ್ಲಿ ವಿದ್ಯುತ್ ಇಲಾಖೆ ಹಾಗೂ ವಿದ್ಯುತ್ ಗುತ್ತಿಗೆದಾರರು ಜೊತೆಗೂಡಿ ಗ್ರಾಹಕರಿಗೆ ತೊಂದರೆಯಾಗದಂತೆ ಕಾಮಗಾರಿಯನ್ನು ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಇವರಿಗೆ ಭತ್ಯೆ ನೀಡುವಂತೆ ಇಂಧನ‌ಸಚಿವ ಕೆ‌ಜೆ ಜಾರ್ಜ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಆದರೆ ಇವರಿಗೆ ಈ ಹಿಂದೆ ನೀಡುತ್ತಿದ್ದ 45% ಪ್ರಾದೇಶಿಕ ಭತ್ಯೆ, 25% ಬ್ರೇಕ್ ಡೌನ್ ಭತ್ಯೆ, ಸಾಗಾಣಿಕೆ ವೆಚ್ಚ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ) ವಿಟ್ಲ ಇದರ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಸಭೆ : ಅಧ್ಯಕ್ಷರಾಗಿ ಸುಧೀರ್ ನಾಯ್ಕ್ ಆಯ್ಕೆ – ಕಹಳೆ ನ್ಯೂಸ್

ವಿಟ್ಲ : ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ) ವಿಟ್ಲ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ವಾರ್ಷಿಕಾ ಮಹಾಸಭೆಯು ವಿಟ್ಲದ ಹೊಟೇಲ್ ಪಂಚಮಿಯಲ್ಲಿ ನಡೆಯಿತು. ವಸಂತ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ) ವಿಟ್ಲ ಇದರ ನೂತನ ಅಧ್ಯಕ್ಷರಾಗಿ ಸುಧೀರ್ ನಾಯ್ಕ್, ಉಪಾಧ್ಯಕ್ಷರಾಗಿ ಜಗದೀಶ್ ವಿ.ಆರ್, ಆನಂದ, ಕಾರ್ಯದರ್ಶಿಯಾಗಿ ಗಂಗಾಧರ , ಕೋಶಾಧಿಕಾರಿಯಾಗಿ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಅಭಿಮಾನಿಗಳಲ್ಲಿ ಕುತೂಹಲ ಸೃಷ್ಟಿಸಿದೆ ರೂಪೇಶ್ ಶೆಟ್ಟಿ ಮುಂದಿನ ತುಳು ಚಿತ್ರ ಯಾವುದು..? ಟೈಟಲ್ ಏನು..? – ಕಹಳೆ ನ್ಯೂಸ್

ಮಂಗಳೂರು : ಬಿಗ್ ಬಾಸ್ ಖ್ಯಾತಿಯ ತುಳು ಚಲನಚಿತ್ರ ರಂಗದ ಖ್ಯಾತ ನಟ ರೂಪೇಶ್ ಶೆಟ್ಟಿಯವರ ಮುಂದಿನ ತುಳುಚಿತ್ರದ ಘೋಷಣೆ ಮಾಡಿದ್ದು, ಇದೀಗ ಟೈಟಲ್ ಏನು..!? ಎಂಬುದು ಸಾಕಷ್ಟು ಕುತೂಹಲ ಸೃಷ್ಟಿಸಿದೆ. ಗಿರಿಗಿಟ್, ಗಂಜಾಲ್, ಸರ್ಕಸ್ ನಂತರ ಮತ್ತೊಂದು ಸೂಪರ್ ಹಿಟ್ ಚಿತ್ರದ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದು, ಅಗಸ್ಟ್ ಅಂತ್ಯದ ಮೊದಲು ಕುತೂಹಲಕ್ಕೆ ತೆರೆ ಬೀಳಲಿದೆ. ಒಟ್ಟಿನಲ್ಲಿ ‌ರೂಪೇಶ್ ಅಭಿಮಾನಿಗಳು, ರೂಪೇಶ್ ನ್ಯೂ ಲುಕ್ ಗಾಗಿ ಕಾದು ಕುಳಿತಿದ್ದಾರೆ....
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ : ರಾಜ್ಯ ಸರಕಾರಕ್ಕೆ ಶರಣ್‌ ಪಂಪ್‌ವೆಲ್‌ – ಕಹಳೆ ನ್ಯೂಸ್

ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡ್ದಿದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ ; ಜೈಲಲ್ಲೇ ಸಿಕ್ತು ಡ್ರಗ್ಸ್‌, ಗಾಂಜಾ, ಮೊಬೈಲ್‌ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಗಾಂಜಾ, ಡ್ರಗ್ಸ್, ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಲಿನೊಳಗೆ ಇಂದು ಬೆಳಗ್ಗಿನ ಜಾವ 150 ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕೈದಿಗಳನ್ನು ಹಾಗೂ ಸೆಲ್‌ಗಳಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಖೈದಿಗಳ ಜೊತೆ ಗಾಂಜಾ ಹಾಗೂ ಡ್ರಗ್ಸ್ ಪ್ಯಾಕೇಟ್‌ಗಳು ಸಿಕ್ಕಿದ್ದು ಅದನ್ನ ವಶಕ್ಕೆ ಪಡೆಯಲಾಗಿದೆ.   25 ಮೊಬೈಲ್ ಫೋನ್‌ಗಳು, ಐದು ಚಾರ್ಜರ್,...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಬ್ರಿಜೇಶ್ ಚೌಟ ಒತ್ತಾಯ- ಕಹಳೆ ನ್ಯೂಸ್

ಮಂಗಳೂರು- ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ. ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ-...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳ

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ – ಕಹಳೆ ನ್ಯೂಸ್

ಬಂಟ್ವಾಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25)ಎಂಬಾತ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದು, ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದನು. ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ಮಾತ್ರ ನಿಗೂಡವಾಗಿದೆ. ಸ್ಥಳಕ್ಕೆ ವಿಟ್ಲ...
1 354 355 356 357 358 739
Page 356 of 739