Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿತ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ : ಮಾಣಿಯಲ್ಲಿ ಬ್ಯಾರಿಕೇಟ್ ಅಳವಡಿಸಿ, ಬದಲಿ ಮಾರ್ಗದ ಸೂಚನೆ – ಕಹಳೆ ನ್ಯೂಸ್

ಕಳೆದೆರಡು ವಾರಗಳಿಂದ ರಾಜ್ಯದಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದ, ಪ್ರಾಕೃತಿಕ ವಿಕೋಪಕ್ಕೆ ಅಲ್ಲಲ್ಲಿ ವಿಕೋಪಗಳು ಆನಾಹುತಗಳು ಸಂಭವಿಸುತ್ತಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಪ್ರತಾಪ ಹೆಚ್ಚಾಗಿದ್ದು ಆನಾಹುತಗಳ ಸರಮಾಲೆಯೇ ಇಲ್ಲಿ ಘಟಿಸುತ್ತಿದೆ. ಗುಡ್ಡ ಕುಸಿತ, ಭೂ ಕುಸಿತ, ನೆರೆ, ವಿದ್ಯುತ್ ಕಂಬ ಧರೆಗುರುಳುವುದು, ಮರಗಳು ಉರುಳುವುದು ಸದ್ಯ ಇಲ್ಲಿ ಸರ್ವೆ ಸಾಮಾನ್ಯ ಸಂಗತಿಯಾಗಿದೆ. ಮಂಗಳೂರು ಮೈಸೂರನ್ನು ಸಂಪರ್ಕಿಸುವ ಮಾಣಿ – ಮೈಸೂರು ಹೆದ್ದಾರಿಯ ಕೊಡಗು ಜಿಲ್ಲೆಯ ಜೋಡುಪಾಲ ಎಂಬಲ್ಲಿ ರಸ್ತೆಗೆ ಗುಡ್ಡ...
ದಕ್ಷಿಣ ಕನ್ನಡ

ಜು.18ರಂದು ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿಗೆ ರಜೆ ಘೋಷಣೆ ; ನಕಲಿ ರಜೆ ಆದೇಶ ವೈರಲ್ – ಎಫ್.ಐ.ಆರ್ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿದ್ದು ಅದನ್ನು ದುರುಪಯೋಗಪಡಿಸಿಕೊಂಡು ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಯವರ ಸಹಿ ಇರುವ ನಕಲಿ ರಜೆಯ ಆದೇಶ ಪ್ರತಿ ಹಂಚುವವರ ವಿರುದ್ಧ ಶಿಸ್ತುಕ್ರಮಕ್ಕೆ ಆದೇಶವನ್ನು ಜಿಲ್ಲಾಧಿಕಾರಿ ಹೊರಡಿಸಿದ್ದಾರೆ. ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ಡೆಂಗ್ಯೂ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾರ್ವಜನಿಕರಿಂದ ಆಕ್ರೋಶ-ಕಹಳೆ ನ್ಯೂಸ್

ಬಂಟ್ವಾಳ: ತಾಲೂಕಿನಲ್ಲಿ ಡೆಂಗ್ಯೂ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಸ್ತೆ ಬದಿಯಲ್ಲಿ ನಿಂತ ನೀರಿನಿಂದಲೇ ಸೊಳ್ಳೆಗಳು ಉತ್ಪತ್ತಿಯಾಗುತ್ತಿದೆ ಎಂಬ ಆರೋಪಗಳು ಇದೀಗ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿಬಂದಿದೆ. ಕೆ.ಎನ್ ಆರ್ ಸಿ ಕಂಪೆನಿಯ ಬೇಜಾವಬ್ದರಿತನದ ಕೆಲಸವೇ ಇದಕ್ಕೆ ಪ್ರಮುಖ ಕಾರಣವಾಗಿದ್ದು,ಜಿಲ್ಲಾಧಿಕಾರಿಯವರೇ ಇವರ ಮೇಲೆ ಕಾನೂನು ಕ್ರಮ ವಹಿಸಿ ಎಂಬ ಆಕ್ರೋಶಭರಿತ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಅಗೆದುಹಾಕಿದ್ದಲ್ಲದೆ ಪೂರ್ತಿಗೊಳಿಸದೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಕೊಲೇಡ್ ಟೆಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಇದರ ವೆಬ್ ಸೈಟ್‌ನ್ನು ಪೊಲೀಸ್ ಕಮಿಷನರ್ ಶ್ರೀ ಅನುಪಮ್ ಅಗರವಾಲ್ ಅವರು ಉದ್ಘಾಟಿಸಿದರು -ಕಹಳೆ ನ್ಯೂಸ್

ಮಂಗಳೂರು :ಎಕೊಲೇಡ್ ಟೆಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಇದರ ವೆಬ್ ಸೈಟ್ ಇಂದು ಮಂಗಳೂರಿನ ಪೊಲೀಸ್ ಕಮೀಷನರ್ ಆಫೀಸಿನಲ್ಲಿ ಅನಾವರಣಗೊಂಡಿತು . ಈ ವೆಬ್ ಸೈಟ್'ನ ಉದ್ಘಾಟನೆಯನ್ನು ಮಂಗಳೂರು ಪೊಲೀಸ್ ಕಮಿಷನರ್ ಶ್ರೀ ಅನುಪಮ್ ಅಗರವಾಲ್ ಅವರು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತಾಡಿದ ಅವರು ಎಕೊಲೇಡ್ ಟೆಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಾಫ್ಟ್ ವೇರ್ ಕಂಪನಿ'ಗೆ ಶುಭ ಹಾರೈಕೆ ನೀಡಿ, ಸೈಬರ್ ಸೆಕ್ಯೂರಿಟಿ'ನಲ್ಲಿ ಡೀಪ್ ಫೇಕ್ ವೀಡಿಯೋಸ್'ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಗೆ ಒಳ್ಳೆಯ ಸದ್ಬುದ್ದಿಯನ್ನು ಕರುಣಿಸುವಂತೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯಲ್ಲಿ ವಿ.ಹಿ.ಪ ಮಠ ಮಂದಿರ ಅರ್ಚಕ್ ಪುರೋಹಿತ್ ವತಿಯಿಂದ ಪ್ರಾರ್ಥನೆ-ಕಹಳೆ ನ್ಯೂಸ್

ಬಂಟ್ವಾಳ: ಧರ್ಮವಿರೋಧಿ ಹೇಳಿಕೆ ನೀಡಿದ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಗೆ ಒಳ್ಳೆಯ ಸದ್ಬುದ್ದಿಯನ್ನು ಕರುಣಿಸುವಂತೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯಲ್ಲಿ ವಿಶ್ವಹಿಂದೂ ಪರಿಷತ್ ಮಠ ಮಂದಿರ ಅರ್ಚಕ್ ಪುರೋಹಿತ್ ವತಿಯಿಂದ ಪ್ರಾರ್ಥನೆ ಸಲ್ಲಿಸಲಾಗಿದೆ. ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದುತ್ವದ ಅವಹೇಳನ ದೇವರ ನಿಂದನೆ ಧರ್ಮವಿರೋಧಿ ಹೇಳಿಕೆ ಕೊಟ್ಟು ರಾಷ್ಟ್ರೀಯತೆಗೆ ಅವಮಾನ ಮಾಡಿದ ವಿರುದ್ಧ ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಿಶ್ವ ಹಿಂದೂ ಪರಿಷತ್ ಮಠ ಮಂದಿರ ಅರ್ಚಕ್...
ದಕ್ಷಿಣ ಕನ್ನಡಮಂಗಳೂರು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಚಾಲನೆ-ಕಹಳೆ ನ್ಯೂಸ್

ಮಂಗಳೂರು : ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತರ 25 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ರವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ದೇಶ ಕಾಯುವ ಹುತಾತ್ಮ ಯೋಧರ ನೆನಪಿಗಾಗಿ ನಿರ್ಮಿಸಲಾಗಿದ ಯುದ್ಧ ಸ್ಮಾರಕದ ಅಭಿವೃದ್ಧಿ ಮಾಡುವ ಭಾಗ್ಯ ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಕೋರ್ಯ ಮೊಟ್ಟಿಕಲ್ಲು ಪ್ರಗತಿಪರ ಕೃಷಿಕ ಶೀನಪ್ಪ ಪೂಜಾರಿ ನಿಧನ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕೋರ್ಯ ಮೊಟ್ಟಿಕಲ್ಲು ಪ್ರಗತಿಪರ ಕೃಷಿಕ ಶೀನಪ್ಪ ಪೂಜಾರಿ(107) ರವರು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪಾವೂರು ಭಂಡಾರ ಮನೆ ಕೋಟ್ಯನ್ ಕುಟುಂಬದ ಹಿರಿಯ ಕೊಂಡಿ ಶತಾಯುಶಿ ಆಗಿದ್ದ ಶೀನಪ್ಪ ಪೂಜಾರಿ ವಯೋ ಸಹಜವಾಗಿ ನಿಧನರಾಗಿದ್ದಾರೆ. ಹಿರಿಯ ಸ್ವಾತಂತ್ರ‍್ಯ ಹೋರಾಟ ಗಾರರಾಗಿದ್ದ ಇವರು ಬಾಳ್ತಿಲ ಗ್ರಾಮದ ಮಾಜಿ ಮಂಡಲ ಪ್ರಧಾನ ರಾಗಿದ್ದರು. ಮೃತರು ಎರಡು ಪುತ್ರ ರನ್ನು ನಾಲ್ಕು ಪುತ್ರಿಯರನ್ನು ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾದಲ್ಲಿ ಅಂತರ್ ಜಿಲ್ಲಾ ಮಟ್ಟದ ದೇಶಭಕ್ತಿ ಹಾಗೂ ಭಾಷಣ ಸ್ಪರ್ಧೆ : ಉತ್ತಮರ ಸಹವಾಸದಿಂದ ವ್ಯಕ್ತಿತ್ವ ನಿರ್ಮಾಣ ಸಾಧ್ಯ : ಡಾ.ಎಚ್.ಮಾಧವ ಭಟ್ – ಕಹಳೆ ನ್ಯೂಸ್

ಪುತ್ತೂರು : ಪ್ರತಿಯೊಬ್ಬರ ಬದುಕಿನಲ್ಲಿಯೂ ಸ್ಮøತಿ ಮತ್ತು ವಿಸ್ಮøತಿಗಳು ಬರುವುದು ಸಹಜ. ಒಳ್ಳೆಯ ವಿಚಾರಗಳನ್ನು ಸದಾ ಮನಸ್ಸಿಟ್ಟು ಕೇಳಿ ಅದನ್ನು ನೆನಪಿಟ್ಟುಕೊಳ್ಳುವುದು ಹಾಗೆಯೇ ಋಣಾತ್ಮಕ ಅಂಶಗಳನ್ನು ಮರೆತುಬಿಡುವುದನ್ನು ಮಾಡಲೇಬೇಕು. ಒಳ್ಳೆಯ ನಡೆ ನುಡಿ ಆಚಾರ ವಿಚಾರ ಬಲ್ಲವನ ಸಹವಾಸ ಮಾಡುವುದರಿಂದ ನಮ್ಮ ವ್ಯಕ್ತಿತ್ವ ಬೆಳಗುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ. ಎಚ್ ಮಾಧವ ಭಟ್ ಹೇಳಿದರು. ಅವರು ನಗರದ ನಟ್ಟೋಜ...
1 358 359 360 361 362 739
Page 360 of 739