Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ಕರ್ನಾಟಕ ಮಹಿಳಾ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಕು. ಶ್ವೇತಾ ಪೂಜಾರಿ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು : ಬಿಜೆಪಿ ಕರ್ನಾಟಕ ಮಹಿಳಾ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಕು. ಶ್ವೇತಾ ಪೂಜಾರಿ ಆಯ್ಕೆಯಾಗಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ ಅನುದಾನ : ಶಾಸಕ ಅಶೋಕ್ ರೈಯವರಿಂದ ಸಿ‌ಎಂ ಗೆ ಮನವಿ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಮುಖ್ಯಮಂತ್ರಿ‌ಸಿದ್ದರಾಮಯ್ಯ ಅವರಿಗೆ‌‌ ಮನವಿ ಸಲ್ಲಿಸಿದ್ದಾರೆ. ಸಿ .ಎಂ‌. ಕಚೇರಿಯಲ್ಲಿ ಭೇಟಿಯಾಗಿ ಮನವಿ ಮಾಡಿದ ಶಾಸಕರು ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಅಭಿವೃದ್ದಿ ಕೆಲಸಗಳು ನಡೆಯಬೇಕಿದೆ. ತಾಲೂಕು ಮಟ್ಟದ ಹಾಗೂ ಜಿಲ್ಲಾ‌ಮಟ್ಡದ ಕ್ರೀಡೆಗಳು ಇಲ್ಲಿ‌ನಡೆಯುತ್ತಿದೆ. ಕಳೆದ ವರ್ಷದ ರಾಜ್ಯಮಟ್ಟದ ಕ್ರೀಡಾಕೂಟವು ಇದೇ ಕ್ರೀಡಾಂಗಣದಲ್ಲಿ‌ ನಡೆದಿತ್ತು.‌ ಕ್ರೀಡಾಂಗಣದ‌ ಸುತ್ತ ಆವರಣಗೋಡೆ, ವೀಕ್ಷಕರ‌ ಗ್ಯಾಲರಿ‌ ಹಾಗೂ‌ ಸಿಂಥೆಟಿಕ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿದ್ಯಾರ್ಥಿ ಜೀವನದಲ್ಲಿ ಗುರಿ ಏನೆಂಬುವುದು ಸ್ಪಷ್ಟವಾಗಿರಬೇಕು. ನಾವು ಸ್ಪಷ್ಟವಾದ ಗುರಿ ರೂಪಿಸಿಕೊಂಡು ನಮ್ಮ ಕಲಿಕೆಯು ಮುಗಿದ ನಂತರ ನಾವು ಯಾವ ಹಾದಿಯಲ್ಲಿ ಮುಂದುವರೆಯಬೇಕು ಎಂದು ನಿರ್ಧರಿಸಿಕೊಂಡಿರಬೇಕು. ಯಾವ ಪದವಿ ಪಡೆದುಕೊಳ್ಳುತ್ತೇವೆ ಎಂಬುವುದಕ್ಕಿಂತ ಅದು ನಮ್ಮ ಮೇಲೆ ಯಾವ ರೀತಿಯಾದ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುವುದು ಮುಖ್ಯ. ನಮ್ಮ ಪ್ರತಿಭೆ, ಸಾಮಥ್ರ್ಯವನ್ನು ಗುರುತಿಸಿಕೊಳ್ಳುವುದೇ ಶಿಕ್ಷಣದ ಮೂಲ ಉದ್ದೇಶ.ಎಲ್ಲರೂ ಒಂದೇ ರೀತಿ ಇರಲು ಸಾಧ್ಯವಿಲ್ಲ. ಪ್ರತಿಯೊಬ್ಬರಲ್ಲೂ ಯಾವುದಾದರೊಂದು ಸುಪ್ತ ಪ್ರತಿಭೆಯು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಮಂದಿಗೆ ಕಾರ್ಗಿಲ್ ಯೋಧರನ್ನು ಕಣ್ಣಾರೆ ಕಾಣುವ ಅವಕಾಶ : ಜು. 19ಕ್ಕೆ ಪುತ್ತೂರಿಗೆ ಪರಮವೀರ ಚಕ್ರ ಪುರಸ್ಕೃತ ಕ್ಯಾ.ಯೋಗೀಂದ್ರ ಯಾದವ್ ಹಾಗೂ ಸೇನಾ ಪದವ ಪುರಸ್ಕೃತ ಕ್ಯಾ.ನವೀನ್ ನಾಗಪ್ಪ – ಕಹಳೆ ನ್ಯೂಸ್

ಪುತ್ತೂರು: ಇಂದಿನ ಅನೇಕ ಮಂದಿ ಯುವಸಮುದಾಯದವರು ಕಾರ್ಗಿಲ್ ಹೋರಾಟದ ಸಂದರ್ಭದಲ್ಲಿ ಹುಟ್ಟಿದ್ದಿರಲಿಕ್ಕಿಲ್ಲ. ಯಾಕೆಂದರೆ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಬಗ್ಗುಬಡಿದು ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಸಂಭ್ರಮಕ್ಕೆ ಇದೀಗ ಇಪ್ಪತ್ತೈದು ವರ್ಷ ತುಂಬಿದೆ! ಹಾಗಾಗಿ ಅನೇಕ ಯುವಮನಸ್ಸುಗಳಿಗೆ ಕಾರ್ಗಿಲ್ ಹೋರಾಟ ಎಂಬುದು ಇತಿಹಾಸ ಕಥಾನಕವಾಗಿ ಉಳಿದುಕೊಂಡಿದೆ. ಆದರೆ ಆ ಕಥಾನಕದ ಇಬ್ಬರು ಹೀರೋಗಳು ಪುತ್ತೂರಿಗೆ ಆಗಮಿಸುತ್ತಿದ್ದಾರೆ ಎಂಬುದು ರೋಮಾಂಚನಕಾರಿ ವಿಚಾರ. ಕಾರ್ಗಿಲ್ ಹೋರಾಟದಲ್ಲಿ ಅಕ್ಷರಶಃ ಸಿಂಹದ ಮರಿಗಳಂತೆ ಹೋರಾಡಿ, ವಿರೋಧಿಗಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆಲಡ್ಕ ಶ್ರೀ‌ಸದಾಶಿವ ದೇವಸ್ಥಾನ,ಗೇಟ್ ಉದ್ಘಾಟನೆ,ಪುಷ್ಪವನ ಲೋಕಾರ್ಪಣೆ : ಧಾರ್ಮಿಕ ಕೇಂದ್ರಗಳ್ಲಿ ರಾಜಕೀಯ ನಡೆಯದಂತೆ ಭಕ್ತರು ಎಚ್ಚರ ವಹಿಸಬೇಕು: ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಧಾರ್ಮಿಕ ಕೇಂದ್ರಗಳು ಮತ್ತು ಶಿಕ್ಣ‌ಣ‌ಕೇಂದ್ರಗಳಲ್ಲಿ ಎಂದೂ ರಾಜಕೀಯ ಮಾಡಬಾರದು ,ಈ ಎರಡು ಸ್ಥಳಗಳಲ್ಲಿ ರಾಜಕೀಯ ನಡೆಯದಂತೆ ಸಾರ್ವಜನಿಕರು‌ ಎಚ್ಚರ ವಹಿಸಬೇಕು ,ಇಲ್ಲಿ‌ ರಾಜಕೀಯ ನಡೆದರೆ ಈ ಎರಡೂ ಕೇಂದ್ರಗಳು ಉದ್ದಾರವಾಗಲು ಸಾಧ್ಯವೇ ಇಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಆಲಡ್ಕ‌ಶ್ರೀ ಸದಾಶಿವ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಖ್ಯ ಗೇಟ್ ಮತ್ತು ಪುಷ್ಪ ನವನ್ನು ಉದ್ಘಾಟಿಸಿ ಮಾತನಾಡಿದರು. ಆಲಡ್ಕ ದೇವಸ್ಥಾನದಲ್ಲಿ ಬ್ರಜ್ಮಕಲಶೋತ್ಸವ ನಡೆದಿತ್ತು. ಇದರಲ್ಲಿ ಉಳಿಕೆಯಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರ ಜೊತೆಗೆ ಗ್ರಾಮಸ್ಥರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಗ್ರಾಮ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸನ ಕಾರ್ಯಕ್ರಮಗಳು, ಮಾಸಾಸನ, ಸಹಾಯಧನ, ವಾಸ್ತಲ್ಯ ಕಾರ್ಯಕ್ರಮ, ಸಂಪೂರ್ಣ ಸುರಕ್ಷಾ, ಜನಮಂಗಳ,ಕೃಷಿ ಅನುದಾನ, ಕ್ರಿಟಿಕಲ್ ಸಹಾಯಧನ ಮುಂತಾದ ಕಾರ್ಯಕ್ರಮಗಳನ್ನು ಯೋಜನೆಯ ಕಾರ್ಯಕ್ರಮವಾಗಿ ಮಾಡುತ್ತಿದ್ದು ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸುರತ್ಕಲ್ ಬೃಹತ್ ಮಾರುಕಟ್ಟೆ ಕಾಮಗಾರಿ ಪುನರಾರಂಭ ಡಾ. ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಸುರತ್ಕಲ್: ಸುರತ್ಕಲ್ ನಗರದಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕುದರ ಏರಿಕೆ ಹಾಗೂ ಜಿಎಸ್‌ಟಿಯನ್ಬು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ ಕಂಡಿದ್ದು ಸತತ ಪ್ರಯತ್ನದ ಬಳಿಕ ಇದೀಗ 64 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಡಾ. ಭರತ್ ಶೆಟ್ಟಿ ವೈ ತಿಳಿಸಿದ್ದಾರೆ. ಕಳೆದ ಬಾರಿ ಅಂದಾಜು 16 ಕೋಟಿಯ ಕಾಮಗಾರಿ ನಡೆದಿತ್ತು. ಬಳಿಕ ಗುತ್ತಿಗೆದಾರರು ಎಸ್ ಆರ್ ದರ ಹಾಗೂ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಉಕ್ಕಿ ಹರಿಯುತ್ತಿರುವ ಕುಮಾರಧಾರಾ ನದಿ – ಕಹಳೆ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆ ಶೌಚಗೃಹ, ಭಕ್ತರ ಲಗೇಜ್ ಕೊಠಡಿಯೂ ಭಾಗಶ ಮುಳುಗಡೆ ಸುಬ್ರಹ್ಮಣ್ಯ-ಪುತ್ತೂರು-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಹರಿಯುತ್ತಿರುವ ನದಿ ನೀರು ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ ಏರುತ್ತಿರುವ ಕುಮಾರಧಾರಾ ನದಿ ನೀರಿನ ಮಟ್ಟ....
1 359 360 361 362 363 739
Page 361 of 739