Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : 11 ದಿನಗಳಲ್ಲಿ ಆಟೋ ರಿಕ್ಷಾದಲ್ಲೇ 4 ರಾಜ್ಯ ಸುತ್ತಾಡಿದ ಬಂಟ್ವಾಳದ ಯುವಕರು-ಕಹಳೆ ನ್ಯೂಸ್

ಬಂಟ್ವಾಳ: ನಗರದ ಯುವಕರಿಬ್ಬರು ಆಟೋ ರಿಕ್ಷಾದಲ್ಲೇ 11 ದಿನಗಳಲ್ಲಿ 4,200 ಕಿ.ಮೀ ಸಂಚರಿಸಿ ನಾಲ್ಕು ರಾಜ್ಯಗಳನ್ನು ಸುತ್ತಾಡಿ ಐದು ಜ್ಯೋತಿರ್ಲಿಂಗಗಳ ದರ್ಶನ ಮಾಡಿ ಬಂದಿದ್ದಾರೆ. ಮೆಲ್ಕಾರಿನ ಕ್ಯಾಟರಿಂಗ್ ಉದ್ಯಮಿ ವಿಜೇತ್ ನಾಯಕ್ ಹಾಗೂ ಕಲ್ಲಡ್ಕದ ಸಾಫ್ಟ್ವೇರ್ ಇಂಜಿನಿಯರ್ ವಿಶ್ವಾಸ್ ಪ್ರಭು ಅವರು ಜೂ.26 ರಂದು ಮುಂಜಾನೆ 4 ಗಂಟೆಗೆ ಪ್ರವಾಸ ಆರಂಭಿಸಿ ಜು.9 ರಂದು ಊರಿಗೆ ಮರಳಿದ್ದಾರೆ. ಊರಿನಿಂದ ಹೊರಟ ಯುವಕರು ಕರ್ನಾಟಕ, ಗೋವಾವನ್ನು ದಾಡಿ ಮಹಾರಾಷ್ಟ್ರಕ್ಕೆ ತೆರಳಿ ಅಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಶಾಲಾ ಸಮಯದಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲು ಎನ್ಎಸ್ ಯು ಐ ನಿಂದ ಶಾಸಕರಿಗೆ ಮನವಿ -ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಕೊಳ್ಳಿಗೆ ಗ್ರಾಮದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬೆಳಿಗ್ಗೆ 08:00 ರಿಂದ 08:15 ಗಂಟೆಯ ಸಮಯದಲ್ಲಿ ಪುತ್ತೂರಿನ ಪ್ರಯಾಣಿಸಲು ಬಸ್ನ ಕೊರತೆ ಇದೆ. ಬೆಳಿಗ್ಗೆ 07:45 ರ ಸಮಯದಲ್ಲಿ ಸುಳ್ಯ ತಾಲೂಕಿನ ಪೈಲಾರ್ನಿಂದ ಕೊಳ್ತಿಗೆಯ ಮೂಲಕ ಹಾದು ಹೋಗುವ ಬಸ್ಸು ತಲುಪುವಾಗಲೇ ಬಹುತೇಕ ಭರ್ತಿಯಾಗುತ್ತಿದ್ದು, ಈ ಸಮಯದಲ್ಲಿ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಬಸ್ನಲ್ಲಿ ಅವಕಾಶ ಸಿಗುವುದಿಲ್ಲ. ಬಸ್ಸು ತುಂಬಿದ ನಂತರ ಮುಂದಿನ ನಿಲ್ದಾಣಗಳಲಿ ಬಸ್ಸು ನಿಲ್ಲಿಸದೇ ಮುಂದುವರಿಯುವುದರಿಂದ...
ದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ಕುತ್ತಾರು ಕೊರಗಜ್ಜನ ಕಟ್ಟೆಯ ಕೋಲದಲ್ಲಿ ಭಾಗಿಯಾಗಿ ಹರಕೆಯ ಸೇವೆ ಸಲ್ಲಿಸಿದ ಸ್ಟಾರ್ ಕುಟುಂಬ – ಕಹಳೆ ನ್ಯೂಸ್

ಉಳ್ಳಾಲ : ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು. ನಟಿ ಕತ್ರಿನಾ ಕೈಫ್, ನಟ ಸುನಿಲ್‌ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ನಿರಂತರ ಭಾರೀ ಮಳೆ ; ಎಲ್ಲಾ ಶಾಲೆ, ಪ. ಪೂ. ಕಾಲೇಜುಗಳಿಗೆ ಇಂದು ( ಜು.15 ) ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡದಲ್ಲಿ ರಂದು ರೆಡ್ ಅಲರ್ಟ್ ಘೋಷಣೆ ಮತ್ತು ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು (ಜು.15)ಎಲ್ಲಾ ಶಾಲೆಗಳು,ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಶಾಸಕ ಅಶೋಕ್‌ ಕುಮಾರ್‌ ರೈ ಮಾತಿನಿಂದ ಬೇಸರಗೊಂಡು ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ಪುಡಾ ಅಧ್ಯಕ್ಷ ರಾಜೀನಾಮೆ ; ರಾಜಕೀಯ ವಲಯದಲ್ಲಿ ಸಂಚಲನ – ಕಹಳೆ ನ್ಯೂಸ್

ಪುತ್ತೂರು : ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಮಾತಿನಿಂದ ಬೇಸರಗೊಂಡು ಈ ನಿರ್ಧಾರ ತಳೆದಿರು ವುದಾಗಿ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಶನಿವಾರ ಪತ್ರಿಕಾಗೋಷ್ಠಿ ನಡೆಸಿ ತಮ್ಮ ರಾಜೀನಾಮೆ ನಿರ್ಧಾರ ಪ್ರಕ ಟಿಸಿದ ಭಾಸ್ಕರ್‌, ಜು.11ರಂದು ಶಾಸಕರು ನನಗೆ ಕರೆ ಮಾಡಿ, ಪುಡಾ ಸತ್ತಿದೆ, ನಿಮ್ಮ ಕೆಲಸ ಸಾಲದು ಎಂದರು ನಾನು ಸ್ವಾಭಿಮಾನಿ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇರಾ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಲಿನ ಬೀಗ ಮುರಿದು ಕಳ್ಳತನ ; ಸು.4.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು – ಕಹಳೆ ನ್ಯೂಸ್

ಬಂಟ್ವಾಳ: ಇರಾ ಗ್ರಾಮದ ಕಿನ್ನಿಮಜಲು ನಿವಾಸಿ ವನಿತಾ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ದೋಚಿದ್ದಾರೆ. ಮನೆ ಮಂದಿ ಕೆಲಸಕ್ಕೆ ಹೋಗಿದ್ದು, ಈ ವೇಳೆ ವನಿತಾ ಅವರ ಅಕ್ಕ ಸುಜಾತ ಅವರು ಕರೆ ಮಾಡಿ ಮುಂದಿನ ಬಾಗಿಲನ ಬೀಗ ಮುರಿದಿರುವ ಕುರಿತು ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದ ಅವರ ಒಳಗೆ ಹೋಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಫರಂಗಿಪೇಟೆ ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ 16ವರ್ಷಗಳಿಂದ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಶಶಿಮಂಗಳ ವೈ ಅವರಿಗೆ ಬೀಳ್ಕೊಡುಗೆ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ: ಫರಂಗಿಪೇಟೆ ಸಮೀಪದ ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ 16 ವರ್ಷಗಳ ಕಾಲ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಶಿಮಂಗಳ ವೈ. ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ, ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಮಾತನಾಡಿ, ಶಿಕ್ಷಕಿ ಹೇಗಿರಬೇಕು ಎಂಬುದನ್ನು ಶಶಿಮಂಗಳ ಮೇಡಂ ತೋರಿಸಿಕೊಟ್ಟಿದ್ದು, ಶಾಲೆಯ ವಾತಾವರಣ ಚೆನ್ನಾಗಿದ್ದಾಗ ಶಿಕ್ಷಕರಿಂದ ಉತ್ತಮ ಕಾರ್ಯವೈಖರಿಯನ್ನು ನಿರೀಕ್ಷೆ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಶಶಿಮಂಗಳ ಅವರ ಸೇವೆಯನ್ನು ಇಡೀ ಶಾಲೆ ಸ್ಮರಿಸಲಿದೆ ಎಂದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:  ದ.ಕ. ಜಿಲ್ಲೆಯಲ್ಲಿ  ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ – ಕಹಳೆ ನ್ಯೂಸ್

ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ದ.ಕ. ಜಿಲ್ಲೆಯ ವ್ಯಕ್ತಿಯೋರ್ವನ ಪ್ರಥಮ ಬಲಿಯಾಗಿದೆ. ರಾಜ್ಯವೇ ಡೆಂಗ್ಯೂ ಹಾಟ್ ಸ್ಪಾಟ್ ಆಗಿ ಮಾರ್ಪಾಡು ಆಗಿದ್ದರು ಕೂಡ ಜಿಲ್ಲೆಯಲ್ಲಿ ಈವರೆಗೆ ಪ್ರಾಣ ಹಾನಿಯಾಗಿರಲಿಲ್ಲ. ಇಂದು ಮೂಲತಃ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು,ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ. ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ...
1 361 362 363 364 365 739
Page 363 of 739