Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರು

ಪುತ್ತೂರು ಕೋಟಿ ಚೆನ್ನಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಿವಲಿಂಗ ಪತ್ತೆ..! – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ. ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ. ಮಾಹಿತಿ ತಿಳಿದು ಪುತ್ತೂರು ವಿಶ್ವಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಹಿಂದು ಸಂಘಟಕರು ಸ್ಥಳಕ್ಕೆ ಆಗಮಿಸಿದ್ದಾರೆ. ಇದೇ ಸಂದರ್ಭ ಅಲ್ಲಿಗೆ...
ದಕ್ಷಿಣ ಕನ್ನಡಮೂಡಬಿದಿರೆ

ಕೃಷಿ ಭೂಮಿಯಲ್ಲಿ ಹಾದು ಹೋಗಲಿರುವ 440ಕೆವಿ ವಿದ್ಯುತ್ ಲೈನ್ : ಕೃಷಿಕರಿಂದ ಹೋರಾಟದ ಎಚ್ಚರಿಕೆ- ಕಹಳೆ ನ್ಯೂಸ್

ಮೂಡುಬಿದಿರೆ: ಉಡುಪಿ ಜಿಲ್ಲೆಯ ಪಡುಬಿದಿರೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಎಳಿಂಜೆ, ನಿಡ್ಡೋಡಿ, ಮುಚ್ಚೂರು, ಎಡಪದವು ಮಂಗಳೂರು, ಮೂಡುಬಿದಿರೆ ಸೇರಿದಂತೆ ಬಂಟ್ವಾಳ, ಪುತ್ತೂರು ತಾಲೂಕುಗಳ ಮೂಲಕ ಕೇರಳಕ್ಕೆ ಹಾದು ಹೋಗಲಿರುವ 440 ಕಿಲೋ ವ್ಯಾಟ್ ವಿದ್ಯುತ್ ಲೈನ್ ಕಾಮಗಾರಿಗೆ ಜಿಲ್ಲೆಯ ಕೃಷಿಕರು ವಿರೋಧ ವ್ಯಕ್ತಪಡಿಸಿದ್ದು ಕರ್ನಾಟಕ ರಾಜ್ಯ ರೈತಸಂಘ, ಹಸಿರುಸೇನೆ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದೆ. ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ಸಂಘದ ಜಿಲ್ಲಾ ಸಂಚಾಲಕ ದಯಾನಂದ ಶೆಟ್ಟಿ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ -ಕಹಳೆ ನ್ಯೂಸ್

ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಬೆಳಿಗ್ಗೆ 09.00 ರಿಂದ 09.45 ರ ವರೆಗೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣ, 10.00 ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ತಲಪಾಡಿ: ಆವರಣ ಗೋಡೆಗೆ ಢಿಕ್ಕಿ ಹೊಡೆದ ಕಾರು –ಕಹಳೆ ನ್ಯೂಸ್

ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡಿನ ತಲಪಾಡಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಘಟಕದ ಆವರಣ ಗೋಡೆಗೆ ಢಿಕ್ಕಿ ಹೊಡೆದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರು ಜಖಂಗೊAಡಿದ್ದು, ಚಾಲಕನಿಗೆ ಕೊಂಚ ಗಾಯವಾಗಿದೆ. ಎನ್ನಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ತಡ ರಾತ್ರಿ ಸುರಿದ ಭಾರಿ ಮಳೆಗೆ ಪುತ್ತೂರಿನ ತೆಂಕಿಲದಲ್ಲಿ ಧರೆಗುರುಳಿದ ಬೃಹತ್ ಮರ – ಕಹಳೆ ನ್ಯೂಸ್

ಪುತ್ತೂರು: ತಡರಾತ್ರಿ ಸುರಿದ ಭಾರಿ ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದ ಘಟನೆ ಪುತ್ತೂರಿನ ತೆಂಕಿಲದಲ್ಲಿ ನಡೆದಿದೆ. ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮವಾಗಿ ರಸ್ತೆ ಬಂದ್ ಆಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜನಮಂಗಳ ಕಾರ್ಯಕ್ರಮ ದಡಿಯಲ್ಲಿ ಮಂಜೂರಾದ ವ್ಹೀಲ್ ಚೇರ್ ಹಸ್ತಾಂತರ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಲಮಂಗಲ ಕಾರ್ಯಕ್ರಮದ ಅಡಿಯಲ್ಲಿ ಸಾಲೆತ್ತೂರು ವಲಯದ ಕುಲಾಲು ನಿವಾಸಿ ದೇವು ಸಫಲ್ಯ ರವರಿಗೆ ಮಂಜೂರಾದ ವ್ಹೀಲ್ ಚೇರ್ ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ನಿಕಟ ಪೂರ್ವ ಉಪಾಧ್ಯಕ್ಷರಾದ ಕೃಷ್ಣ ನಾಯ್ಕ. ವಲಯ ಮೇಲ್ವಿಚಾರಕರಾಕಿ ಸವಿತಾ , ಶೌರ್ಯ ಘಟಕದ ಸದಸ್ಯರಾದ ರಂಜಿತ್ ಪೂಜಾರಿ, ಚಿನ್ನಪ್ಪ ಗೌಡ, ಸೇವಾಪ್ರತಿನಿಧಿ ಕುಶಾಲ, ಮೊದಲಾದವರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಹೆತ್ತವರ/ಪೋಷಕರ ಸಭೆ ಮತ್ತು ಪ್ರತಿಭೋತ್ಸವ 2024-2025- ಕಹಳೆ ನ್ಯೂಸ್

ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹೆತ್ತವರ/ಪೋಷಕರ ಸಭೆ ಮತ್ತು ಪ್ರತಿಭೋತ್ಸವ ಕಾರ್ಯಕ್ರಮ ಜರುಗಿತು. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯಾರಾದ ಶ್ರೀ ಮಂಟ್ಯಯ್ಯರವರು ಜ್ಯೋತಿ ಬೆಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಮತ್ತು ಅಧ್ಯಕ್ಷರ ಸ್ಥಾನವನ್ನು ವಹಿಸಿಕೊಂಡು ಅಧ್ಯಕ್ಷತೆಯ ನೆಲೆಯಲ್ಲಿ ಪೋಷಕರ / ಹೆತ್ತವರ ಮತ್ತು ವಿದ್ಯಾರ್ಥಿಗಳ ಸಂಬಂಧ ಮಧುರವಾಗಿ ಸ್ನೇಹಮಯವಾಗಿರಬೇಕೆಂದು ಸಂಧರ್ಭೋಚಿತ ಮಾತುಗಳನ್ನಾಡಿದರು. ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಸುಜಾತರವರು ಮಕ್ಕಳು ಕಲಿಕೆಯ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಮಣ್ಯ: ನಾಗರ ಹಾವಿನ ಮರಿಯನ್ನು ರಕ್ಷಿಸಿದ ಸ್ಪೇಕ್ ಮಾಧವ – ಕಹಳೆ ನ್ಯೂಸ್

ಸುಬ್ರಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಪೇಟೆಯ ಬೈಪಾಸ್ ರಸ್ತೆಯಲ್ಲಿ ನಾಗರಹಾವಿನ ಮರಿಯೊಂದು ನಿಧಾನಕ್ಕೆ ಬರುತ್ತಿದ್ದು ಕಂಡ ಟೂರಿಸ್ಟ್ ವಾಹನ ಚಾಲಕ ಮಾಲಕ ಸಂಘದವರು ಹಾಗೂ ಆಟೋ ರಿಕ್ಷದವರು ಗಮನಿಸಿ ಕೂಡಲೇ ಹಾವು ಹಿಡಿಯಲು ತಜ್ಞರಾದ ಆಟೋ ಚಾಲಕ ಸ್ನೇಕ್ ಮಾಧವರನ್ನು ಕರೆಸಿದರು. ಕೂಡಲೇ ಬಂದ ಸ್ನೇಕ್ ಮಾಧವರು ಹಾವಿನ ಮರಿಯನ್ನು ಪಕ್ಕಕ್ಕೆ ತಂದು, ಅದರ ಹೊರ ಭಾಗದಲ್ಲಿ ಆದ ಸಣ್ಣಪುಟ್ಟ ಗಾಯಕ್ಕೆ ಮುಲಾಂ ಹಚ್ಚಿ ಸಚಿವಳಿಸಿ ಅದನ್ನು ಸಂರಕ್ಷಿಸಿರುವರು. ಮಾದವರ...
1 362 363 364 365 366 739
Page 364 of 739